ಎಸ್‌.ಎಲ್‌. ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕದವರಾದ ಸಾಹಿತ್ಯಕ್ಕಾಗಿ ಎಸ್‌.ಎಲ್‌.ಭೈರಪ್ಪ, ಸಾಮಾಜಿಕ ಸೇವೆಗಾಗಿ ಡಾ.ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್‌ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿದರಿ … Continued