ಅಯೋಧ್ಯೆ ರಾಮಮಂದಿರದ ವಿನ್ಯಾಸ ಮಾಡಿದ ಶಿಲ್ಪಶಾಸ್ತ್ರಜ್ಞನಿಗೆ ಪದ್ಮಶ್ರೀ ಪುರಸ್ಕಾರ ; ಯಾರು ಈ ಚಂದ್ರಕಾಂತ ಸೋಂಪುರ..?

ನವದೆಹಲಿ: ಭಾರತದ 76 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಕೇಂದ್ರ ಸರ್ಕಾರವು ಶನಿವಾರ ವಿವಿಧ ಕ್ಷೇತ್ರಗಳ 139 ಗಣ್ಯ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದರಲ್ಲಿ ಏಳು ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಕಳೆದ ವರ್ಷ ಜನವರಿಯಲ್ಲಿ ಉದ್ಘಾಟನೆಗೊಂಡ ಅಯೋಧ್ಯೆಯಲ್ಲಿ ರಾಮಮಂದಿರದ ವಿನ್ಯಾಸ ಮಾಡಿದ ಚಂದ್ರಕಾಂತ ಸೋಂಪುರ ಅವರು (81) … Continued

ಜೀವಜಲ ತಂದ ಭಗೀರಥ ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಗೌರವ

ಮಂಗಳೂರು: ಬೋಳುಗುಡ್ಡೆಯಲ್ಲಿ ಜೀವಜಲವನ್ನು ತರಿಸಿದ ಭಗೀರಥ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಗೌರವಕ್ಕೆ ಭಾಜನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಮಹಾಲಿಂಗ ನಾಯ್ಕ ಕೃಷಿ ಸಾಧಕ. ಪಂಪ್ ಸೆಟ್ ಸೌಲಭ್ಯಗಳಿಲ್ಲದ ಸಮಯದಲ್ಲಿ ಸುರಂಗ ನೀರಿನ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು, … Continued