ಪುನೀತ್‌ ರಾಜಕುಮಾರಗೆ ಪದ್ಮಶ್ರೀ : ಸಿಎಂ ಸಮ್ಮತಿ

ಮೈಸೂರು: ನಟ ಪುನೀತ್ ರಾಜ್‌ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಿದ ನಂತರ ಕೇಂದ್ರ ಸರ್ಕಾರದ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು … Continued