ಬೆಂಗಳೂರು ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಸಾಲುಮರದ ತಿಮ್ಮಕ್ಕ..!

ಬೆಂಗಳೂರು: ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ತಿಮ್ಮಕ್ಕ ಮತ್ತೆ ಬೆನ್ನು ನೋವಿಗೆ ಒಳಗಾಗಿದ್ದು, ನಾನ್ ಕೋವಿಡ್ ಹಾಸಿಗೆಗಾಗಿ ಅವರು ಬೆಂಗಳೂರಿನಲ್ಲಿ ಪರದಾಡಬೇಕಾಯಿತು. ಕಳೆದ ಡಿಸೆಂಬರ್‌ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೆ ಒಳಗಾಗಿದ್ದ ಅವರಿಗೆ ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ತೀವ್ರ ಬೆನ್ನು ನೋವು … Continued