ಜೀವಜಲ ತಂದ ಭಗೀರಥ ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಗೌರವ

ಮಂಗಳೂರು: ಬೋಳುಗುಡ್ಡೆಯಲ್ಲಿ ಜೀವಜಲವನ್ನು ತರಿಸಿದ ಭಗೀರಥ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಗೌರವಕ್ಕೆ ಭಾಜನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಮಹಾಲಿಂಗ ನಾಯ್ಕ ಕೃಷಿ ಸಾಧಕ. ಪಂಪ್ ಸೆಟ್ ಸೌಲಭ್ಯಗಳಿಲ್ಲದ ಸಮಯದಲ್ಲಿ ಸುರಂಗ ನೀರಿನ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು, … Continued