ವೀಡಿಯೊ..| ಸೇನಾ ದಿನಾಚರಣೆ : ʼಆಪರೇಷನ್ ಸಿಂಧೂರʼ ಕಾರ್ಯಾಚರಣೆಯ ಹೊಸ ವೀಡಿಯೊ ಬಿಡುಗಡೆ ಮಾಡಿದ ಸೇನೆ

ನವದೆಹಲಿ: ಕಳೆದ ವರ್ಷ ಪಾಕಿಸ್ತಾನದ ಗಡಿ ದಾಟಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ರೋಚಕ ದೃಶ್ಯಗಳನ್ನು ಸೇನಾ ದಿನಾಚರಣೆಯ (Army Day) ಸಂದರ್ಭದಲ್ಲಿ ಗುರುವಾರ ಬಿಡುಗಡೆ ಮಾಡಲಾಗಿದೆ. ಶತ್ರು ರಾಷ್ಟ್ರದ ರಾಡಾರ್ ವ್ಯವಸ್ಥೆ ಹಾಗೂ ವಾಯುನೆಲೆಗಳನ್ನು ಧ್ವಂಸಗೊಳಿಸಿದ ದೃಶ್ಯಗಳು ಈ ವೀಡಿಯೊದಲ್ಲಿವೆ. ಸುಮಾರು ಮೂರು ನಿಮಿಷಗಳ ಕಾಲ ಇರುವ … Continued

ಪಹಲ್ಗಾಮ್ ದಾಳಿ: ಪಾಕ್ ಮೂಲದ ಉಗ್ರ ಸಾಜಿದ್ ಜಾಟ್ ಪ್ರಮುಖ ಸಂಚುಕೋರ ; ಎನ್‌ಐಎಯಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆರೋಪಪಟ್ಟಿ ಸಲ್ಲಿಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಾಜಿದ್ ಜಾಟ್‌ನನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಲಾಗಿದೆ. ಸಾಜಿದ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ ಎನ್‌ಐಎ (NIA) 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಪಹಲ್ಗಾಮ್ ಭಯೋತ್ಪಾದಕ … Continued

ವೀಡಿಯೊಗಳು..| ಆಪರೇಷನ್ ‘ಸಿಂಧೂರ’ದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಸಾವು, 12 ವಿಮಾನ ನಾಶ: ಡಿಜಿಎಂಒ ರಾಜೀವ ಘಾಯ್‌

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆ (LoC) ಯ ಉದ್ದಕ್ಕೂ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಮತ್ತು 12 ವಿಮಾನಗಳು ನಾಶವಾಗಿವೆ ಎಂದು ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯಿ ಮಂಗಳವಾರ ಬಹಿರಂಗಪಡಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಘಾಯಿ ಅವರು … Continued

ಭಾರತ-ಪಾಕ್‌ ಕದನ ವಿರಾಮ ಮಾತುಕತೆಯಲ್ಲಿ 3ನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ : ಟ್ರಂಪ್ ಬೊಗಳೆ ಠುಸ್‌ ಮಾಡಿದ ಪಾಕ್‌ ಸಚಿವ…!

ನವದೆಹಲಿ: ಅಪರೂಪದ ಮತ್ತು ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಉಭಯ ದೇಶಗಳ ನಡುವಿನ ವಿವಾದಗಳಲ್ಲಿ ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದನ್ನು ಸ್ವೀಕರಿಸಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ … Continued

ವೀಡಿಯೊ..| T20 ಏಷ್ಯಾ ಕಪ್ : ನಾವು ಪಹಲ್ಗಾಂ ಮೃತರ ಕುಟುಂಬದ ಜೊತೆಗಿದ್ದೇವೆ ; ಪಾಕ್‌ ವಿರುದ್ಧದ ಭಾರತದ ಗೆಲುವು ಸೇನೆಗೆ ಅರ್ಪಣೆ- ಸೂರ್ಯಕುಮಾರ

ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್‌ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್‌ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. … Continued

50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರ ಬಳಸಿ ಪಾಕಿಸ್ತಾನ ಮಂಡಿಯೂರುವಂತೆ ಮಾಡಿದೆವು; ಆಪರೇಶನ್‌ ಸಿಂಧೂರ ಬಗ್ಗೆ ಭಾರತದ ವಾಯುಪಡೆಯ ಉಪಮುಖ್ಯಸ್ಥ

ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನ ಮಂಡಿಯೂರುವಂತೆ ಮಾಡಲು ಮತ್ತು ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಲುಸಮಯದಲ್ಲಿ ಭಾರತೀಯ ವಾಯುಪಡೆ (ಐಎಎಫ್) 50 ಕ್ಕಿಂತ ಕಡಿಮೆ ಶಸ್ತ್ರಾಸ್ತ್ರಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿತು ಎಂದು ಭಾರತೀಯ ವಾಯುಪಡೆಯ ಉಪ ಮುಖ್ಯಸ್ಥ ನರ್ಮದೇಶ್ವರ ತಿವಾರಿ ಶನಿವಾರ ಹೇಳಿದ್ದಾರೆ. ಎನ್‌ಡಿಟಿವಿ ರಕ್ಷಣಾ ಶೃಂಗಸಭೆಯಲ್ಲಿ ಮಾತನಾಡಿದ ಏರ್ ಮಾರ್ಷಲ್ ನರ್ಮದೇಶ್ವರ … Continued

ಆಪರೇಷನ್ ಸಿಂಧೂರ | ಭಾರತದ ದಾಳಿಯಲ್ಲಿ ಪಾಕಿಸ್ತಾನದ 150ಕ್ಕೂ ಹೆಚ್ಚು ಸೈನಿಕರು ಸತ್ತರೇ ? ಅಳಿಸಲಾದ ಪಾಕ್‌ ವರದಿಯಲ್ಲಿ ಉಲ್ಲೇಖ..!

ನವದೆಹಲಿ: ಈಗ ಅಳಿಸಲಾದ ವರದಿಯ ಪ್ರಕಾರ, ಭಾರತದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನವು 150 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ…! ಪಾಕಿಸ್ತಾನದ ಸಮಾ ಟಿವಿಯಲ್ಲಿ ಸಂಕ್ಷಿಪ್ತವಾಗಿ ಪ್ರಕಟವಾದ ಮತ್ತು ತ್ವರಿತವಾಗಿ ಅಳಿಸಲಾದ ವರದಿಯು ಮೇ 2025 ರಲ್ಲಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ದಾಳಿಗಳು ಪಾಕಿಸ್ತಾನ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಸಾವುನೋವುಗಳನ್ನು … Continued

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಹೇಗೆ ಬಹಿರಂಗವಾಯ್ತು..? ಹತ ಭಯೋತ್ಪಾದಕರ ಬಳಿ ಸಿಕ್ಕ ಯಾವ ದಾಖಲೆಗಳು ಇದನ್ನು ಪುಷ್ಟೀಕರಿಸಿವೆ..?

ನವದೆಹಲಿ: ಜುಲೈ 28 ರಂದು ನಡೆದ ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಎಂದು ಭದ್ರತಾ ಸಂಸ್ಥೆಗಳು ದೃಢಪಡಿಸಿವೆ. ಬಯೋಮೆಟ್ರಿಕ್ ಪುರಾವೆಗಳು ಮತ್ತು ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆಗಳನ್ನು ಉಲ್ಲೇಖಿಸಿ, ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಭಯೋತ್ಪಾದಕ ಸಂಘಟನೆಯ ಹಿರಿಯ ಸದಸ್ಯರೆಂದು ಗುರುತಿಸಲ್ಪಟ್ಟ ಹತ್ಯೆಗೀಡಾದ ವ್ಯಕ್ತಿಗಳನ್ನು ಶ್ರೀನಗರದ ಹೊರವಲಯದಲ್ಲಿರುವ ‘ಆಪರೇಷನ್ ಮಹಾದೇವ’ ಸಮಯದಲ್ಲಿ ಕೊಲ್ಲಲಾಯಿತು. … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಾಶಿಂ ಮೂಸಾ ಸೇರಿ 3 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು : ಮೂಲಗಳು

ಶ್ರೀನಗರ : ಆಪರೇಷನ್ ಮಹಾದೇವ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಕೂಡ ಸೇರಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ರೂವಾರಿ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾನನ್ನು ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬೇಟೆಯಾಡಿದ ನಂತರ ಜಮ್ಮು ಮತ್ತು ಕಾಶ್ಮೀರದ ಭದ್ರತಾ … Continued

ಪಹಲ್ಗಾಮ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ | ದಾಳಿಯಲ್ಲಿ ಭಾಗಿಯಾಗಿದ್ದ ಪಾಕ್ ಎಲ್‌ಇಟಿ ಭಯೋತ್ಪಾದಕರಿಗೆ ಆಶ್ರಯ : ಇಬ್ಬರ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು 26 ಪ್ರವಾಸಿಗರನ್ನು ಕೊಂದುಹಾಕಿದ ಮತ್ತು 16 ಜನರನ್ನು ತೀವ್ರವಾಗಿ ಗಾಯಗೊಳಿಸಿದ ಕ್ರೂರ ಪಹಲ್ಗಾಮ್‌ ದಾಳಿಗೆ ಕಾರಣರಾದ ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 26 ಅಮಾಯಕ ಭಾರತೀಯರ … Continued