ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ಭೀಕರ ಪಹಲ್ಗಾಮ್ ದಾಳಿಯ ಹಿಂದಿರುವ ಒಬ್ಬ ಭಯೋತ್ಪಾದಕ ಪಾಕಿಸ್ತಾನಿ ಸೇನೆಯ ಮಾಜಿ ಕಮಾಂಡೋ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಪಾಕಿಸ್ತಾನದ ಕುತಂತ್ರದ ಪಿತೂರಿ ಮತ್ತು ಏಪ್ರಿಲ್ 22 ರಂದು ನಡೆದ ಹತ್ಯಾಕಾಂಡದಲ್ಲಿ ಐಎಸ್ಐ ಮತ್ತು ದೇಶದ ಮಿಲಿಟರಿ ಮತ್ತು ಭಯೋತ್ಪಾದಕ ಸಂಘಟನೆಗಳ ನೇರ ಭಾಗಿಯಾಗಿರುವ ಬಗ್ಗೆ ದಿನ ಕಳೆದಂತೆ ಹೆಚ್ಚು ಹೆಚ್ಚು ಮಾಹಿತಿಗಳು ಬೆಳಕಿಗೆ ಬರುತ್ತಿವೆ. ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಪಾಕಿಸ್ತಾನಿ ಭಯೋತ್ಪಾದಕ ಹಾಶಿಮ್ … Continued

ಅದು ನಮ್ಮ ಅಭಿಪ್ರಾಯವಲ್ಲ…’: ಪಹಲ್ಗಾಮ್ ದಾಳಿಯ ಬಗ್ಗೆ ತನ್ನ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ ಭಿನ್ನ ಹೇಳಿಕೆಗಳ ನಡುವೆ, ಸೋಮವಾರ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳು ಮಾತ್ರ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಪಕ್ಷ ಹೇಳಿದೆ. “ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 24ರಂದು … Continued

‘ಭಾರತದ ಮಿಲಿಟರಿ ದಾಳಿ ಸನ್ನಿಹಿತ, ನಮ್ಮ ಶಕ್ತಿ ಬಲಪಡಿಸಿದ್ದೇವೆ’: ಪಹಲ್ಗಾಮ್ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ರಕ್ಷಣಾ ಸಚಿವ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಭಾರತದ ಮಿಲಿಟರಿ ಆಕ್ರಮಣವು “ಸನ್ನಿಹಿತವಾಗಿದೆ” ಎಂದು ಸೋಮವಾರ ಹೇಳಿದ್ದಾರೆ. ಅಲ್ಲದೆ, ಇಸ್ಲಾಮಾಬಾದ್ ತನ್ನ ಪಡೆಗಳನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಸುಂದರವಾದ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ … Continued

ಪಹಲ್ಗಾಮ್‌ ದಾಳಿಯ ಮತ್ತಷ್ಟು ವೀಡಿಯೊಗಳು..| ಭಯೋತ್ಪಾದಕ ದಾಳಿ ಬಗ್ಗೆ ಗೊತ್ತಿಲ್ಲದೆ ಸೆರೆಹಿಡಿದ ಜಿಪ್‌ಲೈನ್‌ನಲ್ಲಿದ್ದ ಪ್ರವಾಸಿಗ ; ಜೀವ ರಕ್ಷಣೆಗೆ ಓಡಿದ ಪ್ರವಾಸಿಗರು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿ ನಡೆದು ಸುಮಾರು ಒಂದು ವಾರ ಕಳೆದಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಚಿತ್ರೀಕರಿಸಿದ ಹಲವಾರು ವೀಡಿಯೊಗಳು ಈಗ ಪರಿಶೀಲನೆಯಲ್ಲಿವೆ. ಬೈಸರನ್ ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಜಿಪ್‌ಲೈನ್ ಸವಾರಿಯನ್ನು ರೆಕಾರ್ಡ್ ಮಾಡುತ್ತಿರುವುದನ್ನು ತೋರಿಸುವ ಹೊಸ ವೀಡಿಯೊ ಹೊರಬಿದ್ದಿದೆ, ಅದರಲ್ಲಿ ಕೆಲವು ಪ್ರವಾಸಿಗರು ನೆಲದ ಮೇಲೆ ಓಡುತ್ತಿರುವುದನ್ನು … Continued

“ಅವರು ನಿಮ್ಮ ತಾಯಿಗೆ ಗುಂಡು ಹಾರಿಸಿದಾಗ ಮಾತ್ರ ಭಯೋತ್ಪಾದನೆ…ನಮ್ಮವರ ಮೇಲೆ ಗುಂಡು ಹಾರಿಸಿದಾಗ ಅಲ್ಲವೇ ?”: ಪಾಕಿಸ್ತಾನದ ಬಿಲಾವಲ್ ಭುಟ್ಟೋಗೆ ತಿವಿದ ಓವೈಸಿ

ನವದೆಹಲಿ: ಪಾಕಿಸ್ತಾನದ ಪೀಪಲ್‌ ಪಾರ್ಟಿ ನಾಯಕ ಬಿಲಾವಲ್ ಭುಟ್ಟೋ ಜರ್ದಾರಿ ಅವರ “ರಕ್ತ ಹರಿಯುತ್ತದೆ” ಎಂಬ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕ ತನ್ನ ತಾಯಿ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಮತ್ತು ಅವರ ಅಜ್ಜ ಮತ್ತು ದೇಶದ ಮಾಜಿ … Continued

ಪಹಲ್ಗಾಮ್ ದಾಳಿ | ಪಾಕಿಸ್ತಾನ ಸೇನೆಯಲ್ಲಿ ದಂಗೆ ? ಯುದ್ಧ ಭೀತಿ ನಡುವೆ ಸೇನೆಯಲ್ಲಿ ಸಾಮೂಹಿಕ ರಾಜೀನಾಮೆ ಬಗ್ಗೆ ರಹಸ್ಯ ಅಡ್ವೈಸರಿಯಲ್ಲಿ ಎಚ್ಚರಿಕೆ…!

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ,  ಪಾಕಿಸ್ತಾನದ ಸೇನೆಯೊಳಗೆ ಹೆಚ್ಚುತ್ತಿರುವ ಅಶಾಂತಿಯ ಬಗ್ಗೆ ಸೋರಿಕೆಯಾಗಿದ್ದು ಎನ್ನಲಾದ  ಅಲ್ಲಿನ ಸೇನೆಯ ರಹಸ್ಯ ಅಡ್ವೈಸರಿ ಆತಂಕ ವ್ಯಕ್ತಪಡಿಸಿದೆ. ಪಾಕಿಸ್ತಾನ ಸೇನೆಯೊಳಗಿನದ್ದು ಎನ್ನಲಾದ ಈಗ ವೈರಲ್‌ ಆಗಿರುವ ಒಂದು ರಹಸ್ಯ ಅಡ್ವೈಸರಿಯು ಕಳೆದ ವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತದ ಜೊತೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಭಾರತದಲ್ಲಿ 16 ಪಾಕಿಸ್ತಾನದ ಯೂಟ್ಯೂಬ್ ಚಾನೆಲ್‌ಗಳ ನಿಷೇಧ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 6.3 ಕೋಟಿ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ (YouTube) ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವೇದಿಕೆಗಳಲ್ಲಿ ಡಾನ್, ಸಮಾ ಟಿವಿ, … Continued

ವೀಡಿಯೊಗಳು..| ಭಯೋತ್ಪಾದಕ ದಾಳಿಯ 5 ದಿನಗಳ ನಂತರ ಪಹಲ್ಗಾಮ್‌ ನಲ್ಲಿ ಭರವಸೆಯ ಬೆಳಕು..: ಮತ್ತೆ ಪ್ರವಾಸಿಗರ ಆಗಮನ ಶುರು…

ಪಹಲ್ಗಾಮ್: ಪಹಲ್ಗಾಮ್ ನಲ್ಲಿ 26 ಜೀವಗಳನ್ನು ಬಲಿ ಪಡೆದ ಭಯೋತ್ಪಾದನೆ ಘಟನೆಯಿಂದ ತತ್ತರಿಸಿದ ಕಾಶ್ಮೀರ ಕಣಿವೆಯಲ್ಲಿ ಘಟನೆ ನಡೆದು ಐದು ದಿನಗಳ ನಂತರ ಪ್ರವಾಸೋಸದ್ಯಮ ಮತ್ತೆ ಪುಟಿದೇಳುವ ಲಕ್ಷಣ ಕಂಡುಬಂದಿದೆ. “ಲಿಟಲ್ ಸ್ವಿಟ್ಜರ್ಲೆಂಡ್” ಎಂಬ ಟ್ಯಾಗ್ ಅನ್ನು ಪಡೆದಿದ್ದ ರಮಣೀಯ ಪ್ರದೇಶದಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯ ದಾಳಿಯ ಐದು ದಿನಗಳ ನಂತರ ಪ್ರವಾಸಿಗರಿಗೆ … Continued

ಭಾರತದಿಂದ ಹೊರಹೋಗದ ಪಾಕಿಸ್ತಾನಿ ಪ್ರಜೆಗಳಿಗೆ 3 ವರ್ಷ ಜೈಲು ಶಿಕ್ಷೆ, 3 ಲಕ್ಷ ರೂ. ದಂಡ

ನವದೆಹಲಿ: ಸರ್ಕಾರ ನಿಗದಿಪಡಿಸಿದ ಗಡುವಿನ ಪ್ರಕಾರ ಭಾರತವನ್ನು ತೊರೆಯಲು ವಿಫಲರಾದ ಯಾವುದೇ ಪಾಕಿಸ್ತಾನಿ ವ್ಯಕ್ತಿಯನ್ನು ಬಂಧಿಸಲಾಗುತ್ತದೆ, ವಿಚಾರಣೆಗೆ ಒಳಪಡಿಸಲಾಗುತ್ತದೆ ಮತ್ತು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಗರಿಷ್ಠ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ … Continued