ಪಹಲ್ಗಾಮ್ ದಾಳಿ: ‘ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಸಂಪೂರ್ಣ ಬೆಂಬಲ’; ಸರ್ವಪಕ್ಷಗಳ ಸಭೆಯಲ್ಲಿ ವಿಪಕ್ಷಗಳು

ನವದೆಹಲಿ: 26 ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಹತ್ಯಾಕಾಂಡವನ್ನು ಖಂಡಿಸಿರುವ ಪ್ರತಿಪಕ್ಷಗಳು ಸರ್ಕಾರದ “ಯಾವುದೇ ಕ್ರಮ”ಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಗುರುವಾರ ಸಂಜೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಗುಪ್ತಚರ ಮತ್ತು ಸರ್ಕಾರಿ ಅಧಿಕಾರಿಗಳಿಂದ ವಿಪಕ್ಷಗಳ ನಾಯಕರಿಗೆ ಮಾಹಿತಿ ನೀಡಲಾಯಿತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಒಕ್ಕೊರಲಿನಿಂದ … Continued

ಪಹಲ್ಗಾಮ್ ದಾಳಿಯ ಹಿಂದೆ ಸರ್ಕಾರದ ಪಿತೂರಿ ಹೇಳಿಕೆ : ಅಸ್ಸಾಂ ಶಾಸಕನ ಬಂಧನ

ಗುವಾಹತಿ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮತ್ತು ಈ ಮೊದಲು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಕುರಿತು ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ಅಸ್ಸಾಂನ ಶಾಸಕರೊಬ್ಬರನ್ನು ಬಂಧಿಸಲಾಗಿದೆ. 2019 ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಯ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಕೊಂದಿದ್ದು … Continued

ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಭಾರತದ ಕ್ರಮದ ನಂತರ ಸಿಮ್ಲಾ ಒಪ್ಪಂದ ಸ್ಥಗಿತಗೊಳಿಸಿದ ಪಾಕಿಸ್ತಾನ ; ಭಾರತದ ವಿಮಾನಗಳಿಗೆ ಅದರ ವಾಯುಪ್ರದೇಶ ಬಂದ್‌, ವ್ಯಾಪಾರ ಸ್ಥಗಿತ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿ ರಾಜತಾಂತ್ರಿಕ ಸಂಬಂಧಗಳನ್ನು ಕಡಿಮೆಮಟ್ಟಕ್ಕೆ ಇಳಿಸುವ ಭಾರತದ ಕ್ರಮಕ್ಕೆ ಪ್ರತೀಕಾರದ ಕ್ರಮದಲ್ಲಿ ಪಾಕಿಸ್ತಾನವು ಗುರುವಾರ ಭಾರತದ ಜೊತೆಗಿನ ತನ್ನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳು ಮತ್ತು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಪ್ರಕಟಿಸಿದೆ. 1971 ರ ಭಾರತ-ಪಾಕಿಸ್ತಾನ ಯುದ್ಧದ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮನಕಲಕುವ ವೀಡಿಯೊ : ಉಗ್ರರು ಪ್ರವಾಸಿಗರ ಹತ್ತಿರ ಹೋಗಿ ಗುಂಡು ಹಾರಿಸಿದರು…

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ಮನಕಲಕುವ ದೃಶ್ಯಗಳು ಹೊರಬಂದಿವೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹುಲ್ಲುಗಾವಲಿನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದ 26 ಅಮಾಯಕ ಪ್ರವಾಸಿಗರನ್ನು ಕೊಂದರು. ಈಗ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಕ್ಷಣದ ವೀಡಿಯೊ ಹೊರಬಿದ್ದಿದೆ. ಈ ವೀಡಿಯೊದಲ್ಲಿ, ಗುಲ್ಮಾರ್ಗ್‌ನ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ ಗಂಭೀರಗೆ ‘ಐಸಿಸ್‌ ಕಾಶ್ಮೀರ’ದಿಂದ ಜೀವ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಸಂಸದ ಗೌತಮ ಗಂಭೀರ ಅವರಿಗೆ “ಐಸಿಸ್ ಕಾಶ್ಮೀರ”ದಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆ ಬಂದ ನಂತರ ಗಂಭೀರ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಗಂಭೀರ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲು … Continued

ಪಹಲ್ಗಾಮ್‌ ದಾಳಿಯ ನಂತರ ʼಸಿಂಧೂ ನದಿ ನೀರು ಒಪ್ಪಂದʼ ಸ್ಥಗಿತಗೊಳಿಸಿದ ಭಾರತ ; ಇದರಿಂದ ಪಾಕಿಸ್ತಾನಕ್ಕೆ ಆಗುವ ತೊಂದರೆ ಏನು..?

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ದಿಟ್ಟ ರಾಜತಾಂತ್ರಿಕ ದಾಳಿಯಲ್ಲಿ, ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿ (CCS) 1960 ರ ಸಿಂಧೂ ಜಲ ಒಪ್ಪಂದವನ್ನು (IWT) ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತೆಯ … Continued

ವೀಡಿಯೊ..| 6 ದಿನದ ಹಿಂದಷ್ಟೇ ಮದುವೆಯಾಗಿದ್ದ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆ ಅಧಿಕಾರಿಗೆ ಕಣ್ಣೀರಿನ ವಿದಾಯ ಹೇಳಿದ ಪತ್ನಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ 26 ಜನರಲ್ಲಿ ಒಬ್ಬರಾದ ನೌಕಾ ಅಧಿಕಾರಿ ವಿನಯ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ಹೃದಯ ವಿದ್ರಾವಕ ದೃಶ್ಯದಲ್ಲಿ ತಮ್ಮ ಪತಿಗೆ ಭಾವನಾತ್ಮಕ ವಿದಾಯ ಹೇಳಿದರು. ನೌಕಾಪಡೆಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಲೆಫ್ಟಿನೆಂಟ್ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಯಾರು..? ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಯ ದಾಳಿಯನ್ನು ಯಾರು ಮುನ್ನಡೆಸಿದವರು…?

ನವದೆಹಲಿ : 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದ್ದು, ಪಹಲ್ಗಾಮದ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಕನಿಷ್ಠ 26 ಜನರನ್ನು ಸಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) … Continued