ವೀಡಿಯೊ..| 6 ದಿನದ ಹಿಂದಷ್ಟೇ ಮದುವೆಯಾಗಿದ್ದ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆ ಅಧಿಕಾರಿಗೆ ಕಣ್ಣೀರಿನ ವಿದಾಯ ಹೇಳಿದ ಪತ್ನಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ 26 ಜನರಲ್ಲಿ ಒಬ್ಬರಾದ ನೌಕಾ ಅಧಿಕಾರಿ ವಿನಯ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ಹೃದಯ ವಿದ್ರಾವಕ ದೃಶ್ಯದಲ್ಲಿ ತಮ್ಮ ಪತಿಗೆ ಭಾವನಾತ್ಮಕ ವಿದಾಯ ಹೇಳಿದರು. ನೌಕಾಪಡೆಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಲೆಫ್ಟಿನೆಂಟ್ … Continued

ನಿನ್ನನ್ನು ಕೊಲ್ಲಲ್ಲ, ಇದನ್ನು ಹೋಗಿ ಮೋದಿಗೆ ಹೇಳುʼ ; ಶಿವಮೊಗ್ಗದ ಉದ್ಯಮಿ ಸಾಯಿಸಿ ಪತ್ನಿಗೆ ಹೇಳಿದ ಭಯೋತ್ಪಾದಕ…

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ತನ್ನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್ … Continued