ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued

ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ತಲುಪಿಸಲು   ಆಪರೇಷನ್ ಸಿಂಧೂರ ಸೈನ್ಯ ಕಾರ್ಯಾಚರಣೆ ನಡೆಸಲಾಗಿದ್ದು, ಇದರಲ್ಲಿ ಸೂಪರ್‌ಸಾನಿಕ್‌ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಪ್ರಮುಖ ಪಾತ್ರ ವಹಿಸಿತು. ಇದರ ಯಶಸ್ವಿ ಬಳಕೆಯು ಭಾರತದ ನಿಖರ-ದಾಳಿ ಸಾಮರ್ಥ್ಯಗಳನ್ನು ಎತ್ತಿ ತೋರಿಸಿತು ಮತ್ತು ಪಾಕಿಸ್ತಾನ ಮತ್ತು ಅದರಲ್ಲಿ ಒಳಗೊಂಡಿರುವ ಭಯೋತ್ಪಾದಕ ಜಾಲಗಳಿಗೆ ಬಲವಾದ ಪೆಟ್ಟುಕೊಟ್ಟಿತು. ಈಗ … Continued

ಆಪರೇಷನ್ ಸಿಂಧೂರ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued

ವೀಡಿಯೊ…| ಭಯೋತ್ಪಾದಕ ದಾಳಿಯ ನಂತರ ತಲ್ಲಣಗೊಂಡ ಪಹಲ್ಗಾಮ್ ಮಾರುಕಟ್ಟೆಯ ಹೊಸ ಸಿಸಿಟಿವಿ ದೃಶ್ಯ ವೈರಲ್‌…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಸುಂದರವಾದ ಪಹಲ್ಗಾಮ್ ಹುಲ್ಲುಗಾವಲಿನಿಂದ ಇಳಿಜಾರಿನಲ್ಲಿರುವ ಮಾರುಕಟ್ಟೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಯೋತ್ಪಾದಕ ದಾಳಿ ಪ್ರಾರಂಭವಾದ ಒಂದು ಗಂಟೆಯ ನಂತರ, ಮಕ್ಕಳು ಸೇರಿದಂತೆ ಕೆಲ ಪ್ರವಾಸಿಗರು ಓಡುತ್ತಿರುವುದನ್ನು ಮತ್ತು ವಾಹನಗಳು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವುದು ಕಂಡುಬಂದಿದೆ. ದೃಶ್ಯಗಳ ಸಮಯ ಏಪ್ರಿಲ್ 22 ರಂದು ಸಮಯಕ್ಕೆ ಹೊಂದಿಕೆಯಾಗುತ್ತದೆ, ಅಂದರೆ ಗಡಿಯಾಚೆಗಿನ ಸಂಪರ್ಕ … Continued

ಅದು ನಮ್ಮ ಅಭಿಪ್ರಾಯವಲ್ಲ…’: ಪಹಲ್ಗಾಮ್ ದಾಳಿಯ ಬಗ್ಗೆ ತನ್ನ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ ಭಿನ್ನ ಹೇಳಿಕೆಗಳ ನಡುವೆ, ಸೋಮವಾರ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳು ಮಾತ್ರ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಪಕ್ಷ ಹೇಳಿದೆ. “ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 24ರಂದು … Continued

“ಅವರು ನಿಮ್ಮ ತಾಯಿಗೆ ಗುಂಡು ಹಾರಿಸಿದಾಗ ಮಾತ್ರ ಭಯೋತ್ಪಾದನೆ…ನಮ್ಮವರ ಮೇಲೆ ಗುಂಡು ಹಾರಿಸಿದಾಗ ಅಲ್ಲವೇ ?”: ಪಾಕಿಸ್ತಾನದ ಬಿಲಾವಲ್ ಭುಟ್ಟೋಗೆ ತಿವಿದ ಓವೈಸಿ

ನವದೆಹಲಿ: ಪಾಕಿಸ್ತಾನದ ಪೀಪಲ್‌ ಪಾರ್ಟಿ ನಾಯಕ ಬಿಲಾವಲ್ ಭುಟ್ಟೋ ಜರ್ದಾರಿ ಅವರ “ರಕ್ತ ಹರಿಯುತ್ತದೆ” ಎಂಬ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕ ತನ್ನ ತಾಯಿ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಮತ್ತು ಅವರ ಅಜ್ಜ ಮತ್ತು ದೇಶದ ಮಾಜಿ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಭಾರತದಲ್ಲಿ 16 ಪಾಕಿಸ್ತಾನದ ಯೂಟ್ಯೂಬ್ ಚಾನೆಲ್‌ಗಳ ನಿಷೇಧ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 6.3 ಕೋಟಿ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ (YouTube) ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವೇದಿಕೆಗಳಲ್ಲಿ ಡಾನ್, ಸಮಾ ಟಿವಿ, … Continued

ವೀಡಿಯೊಗಳು..| ಭಯೋತ್ಪಾದಕ ದಾಳಿಯ 5 ದಿನಗಳ ನಂತರ ಪಹಲ್ಗಾಮ್‌ ನಲ್ಲಿ ಭರವಸೆಯ ಬೆಳಕು..: ಮತ್ತೆ ಪ್ರವಾಸಿಗರ ಆಗಮನ ಶುರು…

ಪಹಲ್ಗಾಮ್: ಪಹಲ್ಗಾಮ್ ನಲ್ಲಿ 26 ಜೀವಗಳನ್ನು ಬಲಿ ಪಡೆದ ಭಯೋತ್ಪಾದನೆ ಘಟನೆಯಿಂದ ತತ್ತರಿಸಿದ ಕಾಶ್ಮೀರ ಕಣಿವೆಯಲ್ಲಿ ಘಟನೆ ನಡೆದು ಐದು ದಿನಗಳ ನಂತರ ಪ್ರವಾಸೋಸದ್ಯಮ ಮತ್ತೆ ಪುಟಿದೇಳುವ ಲಕ್ಷಣ ಕಂಡುಬಂದಿದೆ. “ಲಿಟಲ್ ಸ್ವಿಟ್ಜರ್ಲೆಂಡ್” ಎಂಬ ಟ್ಯಾಗ್ ಅನ್ನು ಪಡೆದಿದ್ದ ರಮಣೀಯ ಪ್ರದೇಶದಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯ ದಾಳಿಯ ಐದು ದಿನಗಳ ನಂತರ ಪ್ರವಾಸಿಗರಿಗೆ … Continued

“ಅಲ್ಲಿ ಯಾರೂ ಇಲ್ಲ”..: 35 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ ; ಆಕೆಯ ಗಂಡ, ಮಕ್ಕಳು ಭಾರತದ ಪ್ರಜೆಗಳು…!

ನವದೆಹಲಿ: 35 ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಶಾರದಾ ಬಾಯಿ ಅವರಿಗೆ ಒಡಿಶಾ ಪೊಲೀಸರು ತಕ್ಷಣ ಭಾರತ ಬಿಟ್ಟು ಹೋಗುವಂತೆ ಸೂಚಿಸಿದ್ದಾರೆ. ಪಹಲ್ಗಾಮ್ ಹತ್ಯಾಕಾಂಡದ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಸರಣಿಯ ಭಾಗವಾಗಿ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ಶಾರದಾ ಬಾಯಿ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಮತ್ತು ಅವರಿಗೆ ತಕ್ಷಣವೇ ಪಾಕಿಸ್ತಾನಕ್ಕೆ … Continued