ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮನಕಲಕುವ ವೀಡಿಯೊ : ಉಗ್ರರು ಪ್ರವಾಸಿಗರ ಹತ್ತಿರ ಹೋಗಿ ಗುಂಡು ಹಾರಿಸಿದರು…

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ಮನಕಲಕುವ ದೃಶ್ಯಗಳು ಹೊರಬಂದಿವೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹುಲ್ಲುಗಾವಲಿನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದ 26 ಅಮಾಯಕ ಪ್ರವಾಸಿಗರನ್ನು ಕೊಂದರು. ಈಗ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಕ್ಷಣದ ವೀಡಿಯೊ ಹೊರಬಿದ್ದಿದೆ. ಈ ವೀಡಿಯೊದಲ್ಲಿ, ಗುಲ್ಮಾರ್ಗ್‌ನ … Continued

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ ಗಂಭೀರಗೆ ‘ಐಸಿಸ್‌ ಕಾಶ್ಮೀರ’ದಿಂದ ಜೀವ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಸಂಸದ ಗೌತಮ ಗಂಭೀರ ಅವರಿಗೆ “ಐಸಿಸ್ ಕಾಶ್ಮೀರ”ದಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆ ಬಂದ ನಂತರ ಗಂಭೀರ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಗಂಭೀರ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲು … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಹೆಸರುಗಳು

ನವದೆಹಲಿ: ಕಾಶ್ಮೀರದ ರಮಣೀಯ ಕಣಿವೆಗಳಿಗೆ ಶಾಂತಿಯುತ ಭೇಟಿಯಾಗಿ ಆರಂಭವಾದದ್ದು ಮಂಗಳವಾರ ದುರಂತವಾಗಿ ಮಾರ್ಪಟ್ಟಿತು, ಭಯೋತ್ಪಾದಕರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದರು, 26 ಜನರು ಸಾವಿಗೀಡಾದರು ಮತ್ತು ಹಲವಾರು ಜನರು ಗಾಯಗೊಂಡರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಹೇಯ ದಾಳಿಗಳಲ್ಲಿ ಇದು ಒಂದಾಗಿದೆ. ಭಾರತದ ವಿವಿಧ ಭಾಗಗಳಿಂದ ಜನರು ರಜೆ … Continued

ವೀಡಿಯೊ..| 6 ದಿನದ ಹಿಂದಷ್ಟೇ ಮದುವೆಯಾಗಿದ್ದ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆ ಅಧಿಕಾರಿಗೆ ಕಣ್ಣೀರಿನ ವಿದಾಯ ಹೇಳಿದ ಪತ್ನಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ 26 ಜನರಲ್ಲಿ ಒಬ್ಬರಾದ ನೌಕಾ ಅಧಿಕಾರಿ ವಿನಯ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ಹೃದಯ ವಿದ್ರಾವಕ ದೃಶ್ಯದಲ್ಲಿ ತಮ್ಮ ಪತಿಗೆ ಭಾವನಾತ್ಮಕ ವಿದಾಯ ಹೇಳಿದರು. ನೌಕಾಪಡೆಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಲೆಫ್ಟಿನೆಂಟ್ … Continued

ವೀಡಿಯೊ..| ಪಹಲ್ಗಾಮ್‌ ಹತ್ಯಾಕಾಂಡ ; ನಮಗೇನೂ ಮಾಡ್ಬೇಡಿ…ಸೈನಿಕರನ್ನು ಉಗ್ರರೆಂದು ಭಾವಿಸಿ ಕೈಮುಗಿದು ಅಂಗಲಾಚಿ ಬೇಡಿದ ಮಹಿಳೆ

ಶ್ರೀನಗರ : ದಕ್ಷಿಣ ಕಾಶ್ಮೀರದ ( ಪಹಲ್ಗಾಮ್‌ನ (Pahalgam) ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಯಭೀತರಾಗಿರುವ ಪ್ರವಾಸಿಗರನ್ನು ರಕ್ಷಿಸಲು ತೆರಳಿದ ಭಾರತೀಯ ಸೈನಿಕರನ್ನು ನೋಡಿ ಭಯೋತ್ಪಾದಕರೆಂದು ಭಾವಿಸಿ ಮಹಿಳೆಯರು ಮತ್ತು ಮಕ್ಕಳು ಪ್ರಾಣಭಿಕ್ಷೆ ಬೇಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಹೊರಹೊಮ್ಮಿದ ಕಿರುಚಾಟ-ಗುಂಡಿನ ಸದ್ದಿನ ಭಯೋತ್ಪಾದಕರ ದಾಳಿಯ ಕ್ಷಣದ ವೀಡಿಯೊಗಳು

ಶ್ರೀನಗರ : ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ಸೇರಿದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಘಟನೆಯಲ್ಲಿ 28 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಪಹಲ್ಗಾಮ್ ಎಂಬ ರೆಸಾರ್ಟ್ ಪಟ್ಟಣದಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕ ದಾಳಿ … Continued

ಕಲಿಮಾ ಪಠಿಸದ್ದಕ್ಕೆ ಉಗ್ರರಿಂದ ತಂದೆಯ ತಲೆಗೆ ಗುಂಡೇಟು ; ಕಣ್ಣೀರಿಟ್ಟ ಪುಣೆಯ ಉದ್ಯಮಿಯ ಪುತ್ರಿ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಿಂದೂಗಳನ್ನೇ ಗುರಿಯಾಗಿಸಿ ನರಮೇಧ ಮಾಡಿದ್ದಾರೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ (Pahalgam) ಕಣಿವೆಯಲ್ಲಿ ವ್ಯಕ್ತಿಗಳ ಗುರುತು ಹಾಗೂ ಧರ್ಮ ಯಾವುದೆಂದು ಕೇಳಿ ಅವರನ್ನು ಹತ್ಯೆ ಮಾಡಲಾಗಿದೆ. ಕಲಿಮಾ (Kalima) ಹೇಳಲು ಬಾರದವರ ತಲೆಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಭಯೋತ್ಪಾದಕರು ಟೆಂಟ್‌ ಒಳಗೆ ಕುಳಿತಿದ್ದ 54 ವರ್ಷದ ಸಂತೋಷ ಜಗದಾಳೆ … Continued

ನಿನ್ನನ್ನು ಕೊಲ್ಲಲ್ಲ, ಇದನ್ನು ಹೋಗಿ ಮೋದಿಗೆ ಹೇಳುʼ ; ಶಿವಮೊಗ್ಗದ ಉದ್ಯಮಿ ಸಾಯಿಸಿ ಪತ್ನಿಗೆ ಹೇಳಿದ ಭಯೋತ್ಪಾದಕ…

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ತನ್ನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್ … Continued