ಒನ್-ವೇ ಟ್ರಾಫಿಕ್…”: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಪಾಕ್ ಕಲಾವಿದರ ಪ್ರದರ್ಶನದ ಬಗ್ಗೆ ಜಾವೇದ್ ಅಖ್ತರ್

ನವದೆಹಲಿ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಪೋನಿವಾಲ್ಲಾ ಸಾವಿಗೀಡಾದ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ ಚಲನಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಮತ್ತು ಇದು ಸರಿಯಾದ ಕ್ರಮವೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued