ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued

ವೀಡಿಯೊ..| ಪಹಲ್ಗಾಮ್‌ ಹತ್ಯಾಕಾಂಡ ; ನಮಗೇನೂ ಮಾಡ್ಬೇಡಿ…ಸೈನಿಕರನ್ನು ಉಗ್ರರೆಂದು ಭಾವಿಸಿ ಕೈಮುಗಿದು ಅಂಗಲಾಚಿ ಬೇಡಿದ ಮಹಿಳೆ

ಶ್ರೀನಗರ : ದಕ್ಷಿಣ ಕಾಶ್ಮೀರದ ( ಪಹಲ್ಗಾಮ್‌ನ (Pahalgam) ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಯಭೀತರಾಗಿರುವ ಪ್ರವಾಸಿಗರನ್ನು ರಕ್ಷಿಸಲು ತೆರಳಿದ ಭಾರತೀಯ ಸೈನಿಕರನ್ನು ನೋಡಿ ಭಯೋತ್ಪಾದಕರೆಂದು ಭಾವಿಸಿ ಮಹಿಳೆಯರು ಮತ್ತು ಮಕ್ಕಳು ಪ್ರಾಣಭಿಕ್ಷೆ ಬೇಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ … Continued

ಪಹಲ್ಗಾಮ್‌ ಹತ್ಯಾಕಾಂಡ ; ಪ್ರವಾಸಿಗರ ರಕ್ಷಣೆಗೆ ಮುನ್ನುಗ್ಗಿ ಉಗ್ರನ ರೈಫಲ್‌ ಕಸಿಯಲು ಯತ್ನಿಸಿ ತನ್ನ ಪ್ರಾಣಕೊಟ್ಟ ಕುದುರೆ ರೈಡರ್‌

ಶ್ರೀನಗರ : ಮಂಗಳವಾರ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಕೇಂದ್ರವಾದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ಸುರಿಮಳೆಗೈಯುವ ವೇಳೆ ಸೈಯದ್ ಆದಿಲ್ ಹುಸೇನ್ ಶಾ ಎಂಬ ಪೋನಿ ರೈಡ್ ಆಪರೇಟರ್ ಅಸಾಧಾರಣ ಧೈರ್ಯ ಪ್ರದರ್ಶಿಸಿದ್ದು, ಆದರೆ ಪ್ರಾಣ ಕಳೆದುಕೊಂಡಿದ್ದಾರೆ. ಲಷ್ಕರ್-ಎ-ತೈಬಾದ ಶಾಖೆಯಾದ ದಿ ರೆಸಿಸ್ಟೆನ್ಸ್ ಫೋರ್ಸ್ (ಟಿಆರ್‌ಎಫ್) ನಡೆಸಿದ ಭೀಕರ ಭಯೋತ್ಪಾದಕ … Continued