ಭಾರತದ ʼಆಪರೇಶನ್‌ ಸಿಂಧೂರʼ ; ಪಾಕಿಸ್ತಾನದ ವಾಯುನೆಲೆ-ಸೈನಿಕರಿಗೆ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕ್‌ ವಿದೇಶಾಂಗ ಸಚಿವ…!

ಇಸ್ಲಾಮಾಬಾದ್/ನವದೆಹಲಿ: ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಮುಖಭಂಗಕ್ಕೀಡಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಭಾರತ ನಡೆಸಿದ ʼಆಪರೇಶನ್‌ ಸಿಂಧೂರʼ ಕಾರ್ಯಾಚರಣೆಯ ‘ನಿಖರ ವೈಮಾನಿಕ ದಾಳಿ’ಯಿಂದ (Precision Strikes) ತನ್ನ ಸೇನಾ ನೆಲೆಗಳಿಗೆ ಭಾರಿ ಹಾನಿಯಾಗಿರುವುದನ್ನು ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಶನಿವಾರ ನಡೆದ ವರ್ಷಾಂತ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಮತ್ತು ಉಪ ಪ್ರಧಾನಿ ಇಶಾಕ್ … Continued