ಆಪರೇಷನ್ ಸಿಂಧೂರ ; ಪಾಕ್‌ಗೆ ಬೆಂಬಲಿಸಿದ ಟರ್ಕಿ : ಭಾರತದಿಂದ ಹೊರದಬ್ಬಿದ ಒಂದೇ ದಿನದಲ್ಲಿ ಟರ್ಕಿ ಕಂಪನಿಗೆ ₹4700 ಕೋಟಿ ನಷ್ಟ !

ನವದೆಹಲಿ : ಟರ್ಕಿಯ ವಿಮಾನಯಾನ ಸೇವಾ ಸಂಸ್ಥೆಯಾದ ‘ಸೆಲೆಬಿ ಏವಿಯೇಷನ್’ (Celebi Aviation) ಭಾರತದ ವಿಮಾನ ನಿಲ್ದಾಣಗಳಿಂದ ಹೊರಬಿದ್ದು ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಭಾರತ-ಪಾಕಿಸ್ತಾನ ನಡುವಿನ ‘ಆಪರೇಷನ್ ಸಿಂಧೂರ’ ಸೇನಾ ಸಂಘರ್ಷದ ವೇಳೆ ಪಾಕಿಸ್ತಾನಕ್ಕೆ ಟರ್ಕಿ ಸೇನಾ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಇದೀಗ ಈ ಕುರಿತು … Continued

ಜಿನ್ನಾ, ಕಾಂಗ್ರೆಸ್, ಮೌಂಟ್‌ಬ್ಯಾಟನ್ ದೇಶ ವಿಭಜನೆಗೆ ಕಾರಣ : ಎನ್‌ಸಿಇಆರ್‌ ಟಿ ಪಠ್ಯ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)ಯ ಹೊಸ ವಿಶೇಷ ಮಾಡ್ಯೂಲ್, ಭಾರತದ ವಿಭಜನೆಗೆ ಮೂವರು ಕಾರಣ ಎಂದು ಹೇಳಿದೆ. ದೇಶ ವಿಭಜನೆಗೆ ಕಾಂಗ್ರೆಸ್ ನಾಯಕತ್ವ, ಮುಹಮ್ಮದ್ ಅಲಿ ಜಿನ್ನಾ ಮತ್ತು ಅಂದಿನ ವೈಸ್‌ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಕಾರಣ ಎಂದು ಅದು ಹೇಳುತ್ತದೆ. ಪ್ರತಿ ವರ್ಷ ಆಗಸ್ಟ್ 14 ರಂದು ಆಚರಿಸಲಾಗುವ … Continued

ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ…ಕದನ ವಿರಾಮಕ್ಕೆ ‘ದೊಡ್ಡ ಕಾರಣ’ ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್‌

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು … Continued

ಎಲ್‌ಒಸಿಯಲ್ಲಿ ಕದನ ವಿರಾಮ ಜಾರಿ ಘೋಷಣೆ ನಂತರ ಮತ್ತೆ ಕಾಶ್ಮೀರದ ವಿಷಯ ಎತ್ತಿದ ಪಾಕ್‌ ಪ್ರಧಾನಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) 2003 ರ ಕದನ ವಿರಾಮ ಜಾರಿಗೆ ತರುವುದಾಗಿ ಘೋಷಿಸಿದ ಕೆಲ ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಕಾಶ್ಮೀರ ಸಮಸ್ಯೆಯನ್ನು ಎತ್ತಿದ್ದಾರೆ.   ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು,  “ಕದನ ವಿರಾಮವನ್ನು ನಿಯಂತ್ರಣ ರೇಖೆ (ಎಲ್‌ಒಸಿ) ಯೊಂದಿಗೆ ಪುನಃಸ್ಥಾಪಿಸುವುದನ್ನು ನಾನು ಸ್ವಾಗತಿಸುತ್ತೇನೆ. … Continued

ಪಾಕಿಸ್ಥಾನದಲ್ಲಿ ಈಗ ಗೋವಿನ ಜಪ…!

ಯೂಟ್ಯೂಬ್, ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಭಾರತ-ಪಾಕಿಸ್ತಾನದ ‘ಕಾಮೆಂಟ್‌ʼಗಳ ಯುದ್ಧದಲ್ಲಿ ಹಸುವಿನ ಮಲ-ಮೂತ್ರದ ಬಗ್ಗೆ ಭಾರತೀಯರನ್ನು ಜರೆಯುತ್ತಿದ್ದ ಪಾಕಿಸ್ಥಾನ ಈಗ ಇದೇ ಹಾದಿಯಲ್ಲಿ ಹೆಜ್ಜೆ ಇಟ್ಟಿದೆ..!! ಈಗ ಪಾಕಿಸ್ಥಾನದಲ್ಲಿ ಕೋಷ್ಟಕಗಳು ತಿರುಗಲಾರಂಭಿಸಿವೆ. ಭಾರತ ಮಾತ್ರವಲ್ಲ, ಪಾಕಿಸ್ಥಾನ ಕೂಡ ಇದೇ ಹಾದಿ ಅನುಸರಿಸಲು ಆರಂಭಿಸದೆ ಎಂದರೆ ಯಾರೂ ನಂಬುವುದಿಲ್ಲ. ಆದರೆ ಪಾಕಿಸ್ಥಾನ ಸಹ ಭಾರತವನ್ನು ಇದೇ ಹಾದಿಯಲ್ಲಿ ಅನುಸರಿಸಲು … Continued