ಅಫ್ಘಾನಿಸ್ತಾನದ ಮೇಲೆ ‘ನೇರ ಯುದ್ಧ’ ಸಾರಿದ ಪಾಕಿಸ್ತಾನ ; ತನ್ನ ವಾಯುದಾಳಿಯಲ್ಲಿ 133 ತಾಲಿಬಾನಿಗಳು ಸಾವು ಎಂದ ಪಾಕ್

ಇಸ್ಲಾಮಾಬಾದ್/ಕಾಬೂಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ಈಗ ‘ಘೋಷಿತ ಯುದ್ಧ’ವಾಗಿ ಮಾರ್ಪಟ್ಟಿದೆ. ಶುಕ್ರವಾರ ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಕಾಬೂಲ್ ಮತ್ತು ಕಂದಹಾರ್ ಮೇಲೆ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ತುತ್ತತುದಿಗೆ ತಲುಪಿದೆ. ಈ ದಾಳಿಯಲ್ಲಿ  133 ಅಫ್ಘಾನ್ ಹೋರಾಟಗಾರರನ್ನು ಕೊಂದಿರುವುದಾಗಿ ಪಾಕಿಸ್ತಾನವು ಹೇಳಿಕೊಂಡಿದ್ದರೆ, ಅಫ್ಘಾನಿಸ್ತಾನವು ತನ್ನ ಪ್ರತಿದಾಳಿಯಲ್ಲಿ … Continued

ಪಾಕಿಸ್ತಾನಕ್ಕೆ ಮತ್ತೆ ಜಲಸಂಕಷ್ಟ…! ಈ ಬಾರಿ ತಾಲಿಬಾನ್‌ ಕ್ರಮದಿಂದ ಪಾಕಿಸ್ತಾನಕ್ಕೆ ಕೃಷಿ-ಕುಡಿಯುವ ನೀರಿಗೆ ಸಂಕಷ್ಟ..!!

ನವದೆಹಲಿ: ಭಾರತದ ಹೆಜ್ಜೆಯನ್ನೇ ಅನುಸರಿಸಲು ಮುಂದಾಗಿರುವ ಅಫ್ಘಾನಿಸ್ತಾನದ ತಾಲಿಬಾನ್‌ ಆಡಳಿತವು ಈ ವಾರ ಕುನಾರ್ ನದಿಯ ಅಡ್ಡಲಾಗಿ ‘ಎಷ್ಟು ಸಾಧ್ಯವೋ ಅಷ್ಟು ಬೇಗನೆ’ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ ನೀರಿನ ಲಭ್ಯತೆಯನ್ನು ನಿರ್ಬಂಧಿಸಲು ಮುಂದಾಗಿದೆ. ಈ ಆದೇಶವನ್ನು ಸರ್ವೋಚ್ಚ ನಾಯಕ ಮೌಲ್ವಿ ಹಿಬತುಲ್ಲಾ ಅಖುಂದ್‌ಜಾದಾ ಅವರು ನೀಡಿದ್ದಾರೆ ಎಂದು ತಾಲಿಬಾನ್‌ನ ಹಂಗಾಮಿ ಜಲಸಂಪನ್ಮೂಲ ಸಚಿವರು ‘ಎಕ್ಸ್’ … Continued

ತಾಲಿಬಾನ್ ಪ್ರತಿದಾಳಿ: 58ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರ ಹತ್ಯೆ ; ನಂತ್ರ ಒಂದು ಎಚ್ಚರಿಕೆ…

 ಕಾಬೂಲ್: ಪಾಕಿಸ್ತಾನದ ಇತ್ತೀಚಿನ ವೈಮಾನಿಕ ದಾಳಿಗೆ ಪ್ರತ್ಯುತ್ತರವಾಗಿ ತಾಲಿಬಾನ್ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ 58 ಪಾಕಿಸ್ತಾನಿ ಸೈನಿಕರನ್ನು ಕೊಲ್ಲಲಾಗಿದ್ದು, 30ಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಝಬೀಹುಲ್ಲಾ ಮುಜಾಹಿದ್ ಭಾನುವಾರ ಹೇಳಿಕೆ ನೀಡಿದ್ದಾರೆ. ಡ್ಯುರಾಂಡ್ ಲೈನ್ ಬಳಿಯ ಬೆಹರಾಂಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರತಿದಾಳಿಯ ನಂತರ ಪಾಕಿಸ್ತಾನಕ್ಕೆ ತೀವ್ರ ಎಚ್ಚರಿಕೆ … Continued

ಪಾಕಿಸ್ತಾನದ ವೈಮಾನಿಕ ದಾಳಿಯ ನಂತರ ತಾಲಿಬಾನ್ ಪ್ರತಿದಾಳಿ: 15 ಪಾಕ್ ಸೈನಿಕರು ಸಾವು

ಪಾಕಿಸ್ತಾನದ ವಾಯು ದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ತಾಲಿಬಾನ್ ಪಡೆಗಳು ಪ್ರತಿದಾಳಿ ನಡೆಸಿದ್ದು, ಒಟ್ಟು 15 ಪಾಕಿಸ್ತಾನಿ ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದ ಸರ್ಕಾರದ ವಕ್ತಾರ ಮೌಲ್ವಿ ಮೊಹಮ್ಮದ್ ಖಾಸಿಂ ರಿಯಾಜ್ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, “ಬಹ್ರಾಂಪುರ ಜಿಲ್ಲೆಯಲ್ಲಿನ ಡ್ಯುರಾಂಡ್ ರೇಖೆಯ ಬಳಿ ಕಳೆದ ರಾತ್ರಿ … Continued