ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued

ಭಾರತದ ವಾಯುದಾಳಿಗೆ ಪಾಕಿಸ್ತಾನ ಸೇನೆ ತತ್ತರ : ನೂರ್ ಖಾನ್ ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ ಅಡಗಿದ ಪಾಕ್‌ ಸೇನಾ ಮುಖ್ಯಸ್ಥ..?!

ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ … Continued