ಬಲೂಚ್ ಬಂಡುಕೋರರು ‘200 ಪಾಕ್‌ ಸೈನಿಕರನ್ನು ಸಾಯಿಸಿದ್ದು ಹೇಗೆ ? ಮಹಿಳಾ ‘ಆತ್ಮಾಹುತಿ ಬಾಂಬರ್‌ಗಳು, ಐಇಡಿ ದಾಳಿಗಳು….

ಕ್ವೆಟ್ಟಾ: ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಪ್ರತ್ಯೇಕತಾವಾದಿ ಗುಂಪು ‘ಬಲೋಚಿಸ್ತಾನ್ ಲಿಬರೇಶನ್ ಆರ್ಮಿ’ (BLA) ಆರಂಭಿಸಿರುವ ‘ಆಪರೇಷನ್ ಹೇರೋಫ್ – ಹಂತ 2’ (Operation Herof Phase II) ಪಾಕಿಸ್ತಾನ ಸರ್ಕಾರ ಮತ್ತು ಸೇನೆಯ ನಿದ್ದೆಗೆಡಿಸಿದೆ. ಕಳೆದ 40 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಈ ನಿರಂತರ ದಾಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಪಾಕಿಸ್ತಾನಿ ಭದ್ರತಾ ಸಿಬ್ಬಂದಿಯನ್ನು ಹತ್ಯೆ … Continued

ಬಲೂಚಿಸ್ತಾನ್‌ : ಬಿಎಲ್‌ ಎ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನ ಸೈನಿಕರು ಸಾವು

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭೀಕರ ಹಿಂಸಾಚಾರ ನಡೆದಿದ್ದು, ಪ್ರತ್ಯೇಕತಾವಾದಿ ಗುಂಪು ‘ಬಲೂಚ್ ಲಿಬರೇಶನ್ ಆರ್ಮಿ’ (BLA) ನಡೆಸಿದ ‘ಆಪರೇಷನ್ ಹೆರೋಫ್ – ಫೇಸ್ 2’ (Operation Herof Phase II) ದಾಳಿಯಲ್ಲಿ ಪಾಕಿಸ್ತಾನದ ಸುಮಾರು 80ಕ್ಕೂ ಹೆಚ್ಚು ಸೈನಿಕರು, ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ದಳದ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜನವರಿ 31 ರಂದು … Continued

ವೀಡಿಯೊ | ಶಾಲಾ ಭಾಷಣದಲ್ಲಿ ಪಾಕ್‌ ಸೇನೆ ಜೊತೆಗಿನ ನಂಟನ್ನು ಬಹಿರಂಗವಾಗಿ ಒಪ್ಪಿಕೊಂಡ ಎಲ್‌ಇಟಿ ಉಗ್ರ ಸಂಘಟನೆ ಉಪಮುಖ್ಯಸ್ಥ…!

ಪಾಕಿಸ್ತಾನ ಸೇನೆ ಮತ್ತು ಭಯೋತ್ಪಾದಕ ಸಂಘಟನೆಗಳ ನಡುವಿನ ಅಪವಿತ್ರ ಸಂಬಂಧವನ್ನು ಲಷ್ಕರ್-ಎ-ತೈಬಾ (LeT) ಉಪ ಮುಖ್ಯಸ್ಥ ಹಾಗೂ ಪಹಲ್ಗಾಮ್ ಉಗ್ರರ ದಾಳಿಯ ಸಂಚುಕೋರ ಸೈಫುಲ್ಲಾ ಕಸೂರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ. ಈ ಮೂಲಕ ಪಾಕ್ ಸೇನೆಯು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂಬ ಭಾರತದ ದಶಕಗಳ ಕಾಲದ ಆರೋಪಕ್ಕೆ ಪುರಾವೆ ಸಿಕ್ಕಂತಾಗಿದೆ. ಪಾಕಿಸ್ತಾನದ ಶಾಲೆಯೊಂದರಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ … Continued

ಪ್ರಶ್ನೆ ಕೇಳಿದ ಯುವ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನೆಯ ವಕ್ತಾರ: ವೀಡಿಯೊ ವೈರಲ್‌ ; ತೀವ್ರ ಆಕ್ರೋಶ

ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಹಿಳಾ ಪತ್ರಕರ್ತರೊಬ್ಬರಿಗೆ ಕಣ್ಣು ಹೊಡೆದ ವೀಡಿಯೊ ವೈರಲ್ ಆದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದು “ವೃತ್ತಿಪರವಲ್ಲದ ನಡವಳಿಕೆ”ಯಾಗಿದೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆದ ವಿಡಿಯೋದಲ್ಲಿ, ಪತ್ರಕರ್ತೆಯೊಬ್ಬರು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು “ರಾಷ್ಟ್ರೀಯ ಭದ್ರತೆಗೆ ಬೆದರಿಕೆ,” … Continued

ಪಾಕ್‌ ಸೇನೆ ಸುಳ್ಳಾಟ ಬಯಲು | ಸಾಯಿಸಿದ್ದೇವೆ ಎಂದ ಪಾಕಿಸ್ತಾನ ; ಬದುಕಿದ್ದೇನೆ ಎಂದು ವೀಡಿಯೊ ಮೂಲಕ ತಿಳಿಸಿದ ಟಿಟಿಪಿ ಮುಖ್ಯಸ್ಥ

ಇಸ್ಲಾಮಾಬಾದ್: ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನದ (TTP) ಮುಖ್ಯಸ್ಥ ನೂರ್ ವಲಿ ಮೆಹಸೂದ್ ಸಾವಿನ ಬಗ್ಗೆ ಪಾಕಿಸ್ತಾನದ ಸೇನೆಯು ಹಬ್ಬಿಸಿದ್ದ ಇಡೀ ಕಥೆಯು ಸಂಪೂರ್ಣ ಸುಳ್ಳು ಎಂಬುದು ಒಂದು ವೀಡಿಯೊ ಮೂಲಕ ಸಾಬೀತಾಗಿದೆ. ಅಕ್ಟೋಬರ್ 9 ರಂದು ಕಾಬೂಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೆಹಸೂದ್ ಹತ್ಯೆಯಾಗಿದ್ದಾನೆ ಎಂದು ಇಸ್ಲಾಮಾಬಾದ್ ಹೇಳಿಕೊಂಡಿತ್ತು. ಆದರೆ, ಈ ಕುಖ್ಯಾತ ಭಯೋತ್ಪಾದಕ ಸತ್ತಿಲ್ಲ, ಅವನು … Continued

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ; ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ 8 ಮಂದಿ ಸಾವು

ಮುಜಫರಾಬಾದ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಸತತ ಮೂರನೇ ದಿನವಾದ ಬುಧವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಎಂಟು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಾಗ್ ಜಿಲ್ಲೆಯ ಧೀರ್ಕೋಟ್‌ನಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದಾರೆ. ಅಲ್ಲದೆ, ಮುಜಫರಾಬಾದಿನಲ್ಲಿ ಇಬ್ಬರು ಮತ್ತು ಮಿರ್ಪುರದಲ್ಲಿ … Continued

ಆಪರೇಷನ್ ಸಿಂಧೂರ | ಭಾರತದ ದಾಳಿಯಲ್ಲಿ ಪಾಕಿಸ್ತಾನದ 150ಕ್ಕೂ ಹೆಚ್ಚು ಸೈನಿಕರು ಸತ್ತರೇ ? ಅಳಿಸಲಾದ ಪಾಕ್‌ ವರದಿಯಲ್ಲಿ ಉಲ್ಲೇಖ..!

ನವದೆಹಲಿ: ಈಗ ಅಳಿಸಲಾದ ವರದಿಯ ಪ್ರಕಾರ, ಭಾರತದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನವು 150 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ…! ಪಾಕಿಸ್ತಾನದ ಸಮಾ ಟಿವಿಯಲ್ಲಿ ಸಂಕ್ಷಿಪ್ತವಾಗಿ ಪ್ರಕಟವಾದ ಮತ್ತು ತ್ವರಿತವಾಗಿ ಅಳಿಸಲಾದ ವರದಿಯು ಮೇ 2025 ರಲ್ಲಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ದಾಳಿಗಳು ಪಾಕಿಸ್ತಾನ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಸಾವುನೋವುಗಳನ್ನು … Continued

ಏಪ್ರಿಲ್ 23 ರಂದು ಪಾಕಿಸ್ತಾನ ಬಂಧಿಸಿದ್ದ ಬಿಎಸ್‌ಎಫ್ ಯೋಧ ಬಿಡುಗಡೆ

ನವದೆಹಲಿ: ಕಳೆದ ತಿಂಗಳು ಭಾರತ-ಪಾಕಿಸ್ತಾನದ ಮಧ್ಯದ ಅಂತಾರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಪಾಕಿಸ್ತಾನ ರೇಂಜರ್‌ಗಳಿಂದ ಬಂಧಿಸಲ್ಪಟ್ಟ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಯೋಧ ಪೂರ್ಣಂಕುಮಾರ ಶಾ ಅವರನ್ನು ಇಂದು, ಬುಧವಾರ ಅಟ್ಟಾರಿಯ ಚೆಕ್ ಪೋಸ್ಟ್‌ನಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಬಿಎಸ್‌ಎಫ್ ಜವಾನ್ ಪೂರ್ಣಂಕುಮಾರ ಶಾ … Continued

ಭಯೋತ್ಪಾದಕರ ಅಂತ್ಯಕ್ರಿಯೆ ನೇತೃತ್ವ ವಹಿಸಿದ್ದ ಘೋಷಿತ ಭಯೋತ್ಪಾದಕನನ್ನು ‘ಕೌಟುಂಬಿಕ ವ್ಯಕ್ತಿ’-‘ಧರ್ಮ ಪ್ರಚಾರಕ’ ಎಂದ ಪಾಕಿಸ್ತಾನ ಸೇನೆ…!

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತೀಯ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯ ನೇತೃತ್ವ ವಹಿಸಿದ್ದ, ಅಮೆರಿಕದಿಂದ ಘೋಷಿತ ಜಾಗತಿಕ ಭಯೋತ್ಪಾದಕ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ನಾಗರಿಕ ಎಂದು ಪಾಕಿಸ್ತಾನಿ ಸಶಸ್ತ್ರ ಪಡೆಗಳು ಹೇಳಿಕೊಂಡಿವೆ…! ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ ಐಎಸ್‌ಪಿಆರ್) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, … Continued

ಪಾಕಿಸ್ತಾನ ಸೇನೆಯ ವಕ್ತಾರ ಅಹ್ಮದ್ ಶರೀಫ್ ಚೌಧರಿ ವಿಶ್ವಸಂಸ್ಥೆಯಿಂದ ಘೋಷಿತ ಭಯೋತ್ಪಾದಕನ ಮಗ…!

ಪಾಕಿಸ್ತಾನದ ಮಿಲಿಟರಿಯು ಜಿಹಾದಿ ಮತ್ತು ಭಯೋತ್ಪಾದಕ ಅಂಶಗಳಿಂದ ಬೇರ್ಪಡಿಸಲಾಗದಂತೆ ಹೆಣೆದುಕೊಂಡಿದೆ ಎಂಬುದಕ್ಕೆ ಒಂದು ಪ್ರಮುಖ ಉದಾಹರಣೆಯೆಂದರೆ, ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR)ನ ಮಹಾನಿರ್ದೇಶಕರಾದ ತ್ರಿ-ಸ್ಟಾರ್‌ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ. ಭಾರತ-ಪಾಕಿಸ್ತಾನ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿರುವ ಚೌಧರಿ, ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಸಹಾಯಕರಾಗಿದ್ದ ಘೋಷಿತ ಭಯೋತ್ಪಾದಕ … Continued