ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

ವೀಡಿಯೊ | ಭಾರತ ಪಾಕ್‌ ಮೇಲೆ ದಾಳಿ ಮಾಡಿದ್ರೆ ನೀವು ಭಾರತದ ಸೇನೆ ಬೆಂಬಲಿಸಿ ; ಪಾಕಿಸ್ತಾನ ಪಶ್ತೂನ್‌ ಮುಸ್ಲಿಮರಿಗೆ ಕರೆ ನೀಡಿದ ಧರ್ಮಗುರು..!

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಇಸ್ಲಾಮಿಕ್ ಧರ್ಮಗುರುವಿನ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಶ್ತೂನ್ ಸಮುದಾಯವು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಸಾವಿಗೀಡಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ … Continued

ಪಾಕಿಸ್ತಾನಕ್ಕೆ ಫಿರಂಗಿ, ಮದ್ದು ಗುಂಡುಗಳ ಕೊರತೆ ; ಭಾರತದ ಜೊತೆ ಪಾಕಿಸ್ತಾನ ಕೇವಲ 4 ದಿನ ಮಾತ್ರ ಯುದ್ಧ ಮಾಡಬಹುದು…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಉಲ್ಬಣಗೊಂಡ ನಡುವೆಯೇ ಪಾಕಿಸ್ತಾನ ಸೇನೆಯು ನಿರ್ಣಾಯಕ ಫಿರಂಗಿ ಮದ್ದುಗುಂಡುಗಳ ತೀವ್ರ ಕೊರತೆ ಎದುರಿಸುತ್ತಿದೆ ಹಾಗೂ ಅದರ ಯುದ್ಧ ಸಾಮರ್ಥ್ಯವು ಕೇವಲ ನಾಲ್ಕು ದಿನಗಳವರೆಗೆ ಇರುತ್ತದೆ ಎಂದು ವರದಿಗಳು ತಿಳಿಸಿವೆ. ಉಕ್ರೇನ್‌ ಜೊತೆ ಇತ್ತೀಚಿನ ಶಸ್ತ್ರಾಸ್ತ್ರ ಒಪ್ಪಂದಗಳಿಂದಾಗಿ ಪಾಕಿಸ್ತಾನವು ಫಿರಂಗಿ ಮದ್ದುಗುಂಡುಗಳ ತೀವ್ರ … Continued

ಪಹಲ್ಗಾಮ್ ದಾಳಿ | ಪಾಕಿಸ್ತಾನ ಸೇನೆಯಲ್ಲಿ ದಂಗೆ ? ಯುದ್ಧ ಭೀತಿ ನಡುವೆ ಸೇನೆಯಲ್ಲಿ ಸಾಮೂಹಿಕ ರಾಜೀನಾಮೆ ಬಗ್ಗೆ ರಹಸ್ಯ ಅಡ್ವೈಸರಿಯಲ್ಲಿ ಎಚ್ಚರಿಕೆ…!

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ,  ಪಾಕಿಸ್ತಾನದ ಸೇನೆಯೊಳಗೆ ಹೆಚ್ಚುತ್ತಿರುವ ಅಶಾಂತಿಯ ಬಗ್ಗೆ ಸೋರಿಕೆಯಾಗಿದ್ದು ಎನ್ನಲಾದ  ಅಲ್ಲಿನ ಸೇನೆಯ ರಹಸ್ಯ ಅಡ್ವೈಸರಿ ಆತಂಕ ವ್ಯಕ್ತಪಡಿಸಿದೆ. ಪಾಕಿಸ್ತಾನ ಸೇನೆಯೊಳಗಿನದ್ದು ಎನ್ನಲಾದ ಈಗ ವೈರಲ್‌ ಆಗಿರುವ ಒಂದು ರಹಸ್ಯ ಅಡ್ವೈಸರಿಯು ಕಳೆದ ವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತದ ಜೊತೆ … Continued

ದಂಗೆಯ ಸನಿಹದಲ್ಲಿ ಪಾಕಿಸ್ತಾನ ಸೇನೆ ? : ಪಾಕ್‌ ಸೇನಾ ಮುಖ್ಯಸ್ಥರ ರಾಜೀನಾಮೆಗೆ ಕಿರಿಯ ಅಧಿಕಾರಿಗಳು, ಕರ್ನಲ್‌ಗಳ ಪಟ್ಟು…!

ಪಾಕಿಸ್ತಾನಿ ಸೇನೆಯ ಕಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಮತ್ತು ಮಾಜಿ ಜನರಲ್‌ಗಳು ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ರಾಜೀನಾಮೆ ನೀಡಿ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದು, ಇದು ಪಾಕಿಸ್ತಾನ್ ಸೇನೆಯ ಆಂತರಿಕ ಅರಾಜಕ ಸ್ಥಿತಿಯನ್ನು ಹೇಳುತ್ತಿರುವಂತೆ ತೋರುತ್ತಿದೆ. ವರದಿಗಳ ಪ್ರಕಾರ, ಮುನೀರ್ ಸೇಡು ತೀರಿಸಿಕೊಳ್ಳುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯನ್ನು ರಾಜಕೀಯ ದಬ್ಬಾಳಿಕೆಯ … Continued

ವೀಡಿಯೊ | ಬಲೂಚ್ ಬಂಡುಕೋರರಿಂದ ಪಾಕಿಸ್ತಾನ ಮಿಲಿಟರಿ ಬಸ್‌ ಸ್ಫೋಟಿಸಿದ ಮೊದಲ ದೃಶ್ಯ ಬಿಡುಗಡೆ ; 90 ಸೈನಿಕರು ಸತ್ತಿದ್ದಾರೆ ಎಂದ ಬಿಎಲ್‌ಎ

ಬಲೂಚ್ ಲಿಬರೇಶನ್ ಆರ್ಮಿ (BLA) ಬೆಂಗಾವಲು ಪಡೆಯ ಮೇಲಿನ ದಾಳಿಯಲ್ಲಿ 90 ಪಾಕಿಸ್ತಾನಿ ಸೈನ್ಯದ ಸಿಬ್ಬಂದಿಯನ್ನು ಕೊಂದಿರುವುದಾಗಿ ಹೇಳಿಕೊಂಡ ಕೆಲವೇ ಗಂಟೆಗಳ ನಂತರ, ಅದರ ವಿಶೇಷ ಪಡೆಗಳ ಘಟಕವಾದ ಮಜೀದ್ ಬ್ರಿಗೇಡ್ ನಡೆಸಿದ ದಾಳಿಯ ಮೊದಲ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಬಿಎಲ್‌ಎ (BLA) ಬಿಡುಗಡೆ ಮಾಡಿದ ವೀಡಿಯೊ ಬಸ್‌ ಸ್ಫೋಟಗೊಂಡಿದ್ದನ್ನು ಸೆರೆಹಿಡಿದಿದೆ, ಅದರ ನಂತರ ಬಸ್‌ನಿಂದ … Continued

ಪಾಕಿಸ್ತಾನ ಭದ್ರತಾ ಪಡೆಗಳ ಬಸ್‌ ಮೇಲೆ ಬಲೂಚ್ ಬಂಡುಕೋರರ ಆತ್ಮಾಹುತಿ ದಾಳಿ ; 90 ಮಂದಿ ಸಾವು ಎಂದು ಹೇಳಿಕೊಂಡ ಬಿಎಲ್‌ಎ

ಇಸ್ಲಾಮಾಬಾದ್: ಭಾನುವಾರ (ಮಾರ್ಚ್ 16) ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ 40 ರ ಬಳಿ ಸೇನಾ ಅಧಿಕಾರಿಗಳ ತುಂಬಿದ ಬಸ್ಸಿಗೆ ಸ್ಫೋಟಕ ತುಂಬಿದ ವಾಹನ ಡಿಕ್ಕಿ ಹೊಡೆದ ನಂತರ ಕನಿಷ್ಠ 90 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದ್ದು, ಅದು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇದು ತನ್ನ ‘ಫಿದಾಯೀನ್’ ಮಜೀದ್ … Continued

ಬಾಂಗ್ಲಾದೇಶ ಸೇನಾ ಮುಖ್ಯಸ್ಥರ ಪದಚ್ಯುತಿಗೆ ಪಾಕಿಸ್ತಾನದಿಂದ ಯತ್ನ : ದಂಗೆ ವಿಫಲಗೊಳಿಸಿ ಸೇನಾ ಮುಖ್ಯಸ್ಥರನ್ನು ಕಾಪಾಡಿದ ಭಾರತ…!

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯತಗೊಳಿಸುವ ಪಾಕಿಸ್ತಾನದ ಪ್ರಯತ್ನಕ್ಕೆ ಭಾರತ ಬಲವಾದ ಪೆಟ್ಟು ನೀಡಿದೆ…! ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯುತಗೊಳಿಸಲು ಪಾಕಿಸ್ತಾನ ಪ್ರೇರಿತ ಇತ್ತೀಚಿನ ದಂಗೆಯ ಪ್ರಯತ್ನವನ್ನು ಭಾರತದ ನೆರವಿನೊಂದಿಗೆ ಯಶಸ್ವಿಯಾಗಿ ವಿಫಲಗೊಳಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಆರಂಭಿಸಿದ ಈ ಸಂಚಿನ ಪ್ರಕಾರ, ಜನರಲ್ ವಾಕರ್-ಉಜ್-ಝಮಾನ್ ಅವರ ಬದಲಿಗೆ ಜಮಾತ್-ಎ-ಇಸ್ಲಾಮಿಗೆ ನಿಕಟವಾಗಿರುವ … Continued

ಪಾಕಿಸ್ತಾನದಲ್ಲಿ ಹೈಜಾಕ್ ಮಾಡಿದ ರೈಲಿನಿಂದ 150 ಒತ್ತೆಯಾಳುಗಳ ರಕ್ಷಣೆ ; 27 ಬಂಡುಕೋರರ ಹತ್ಯೆ

ಇಸ್ಲಾಮಾಬಾದ್‌ : ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರದೇಶದಲ್ಲಿ 400 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎಕ್ಸ್‌ಪ್ರೆಸ್‌ ರೈಲನ್ನು ಸಶಸ್ತ್ರ ಬಂಡುಕೋರರು ಅಪಹರಿಸಿದ ನಂತರ ಈವರೆಗೆ 150 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಪಾಕಿಸ್ತಾನ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ಬಂಡುಕೋರರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಗಳು ಸೂಚಿಸಿವೆ. ಬಂಡುಕೋರರೊಂದಿಗಿನ ಗುಂಡಿನ ಚಕಮಕಿಯ ನಂತರ ಭದ್ರತಾ … Continued

ವೀಡಿಯೊ..| ಪಾಕಿಸ್ತಾನ | ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು 25 ಅಡಿ ಎತ್ತರದ ಕಂಟೈನರ್‌ ನಿಂದ ಕೆಳಕ್ಕೆ ದೂಡಿದ ಸೇನೆ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆತಂಕಕಾರಿ ಘಟನೆಯೊಂದರಲ್ಲಿ ಭದ್ರತಾ ಪಡೆಗಳು ಪ್ರಾರ್ಥನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು 25 ಅಡಿ ಎತ್ತರದ ಸರಕು ಸಾಗಣೆ ಕಂಟೈನರ್‌ ನಿಂದ ವ್ಯಕ್ತಿಯೊಬ್ಬನನ್ನು ಕೆಳಕ್ಕೆ ತಳ್ಳಿವೆ. ತನ್ನ ಅಧಿಕಾರಾವಧಿಯಲ್ಲಿ 140 ಮಿಲಿಯನ್ ರೂಪಾಯಿಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ 2023 ರ ಆಗಸ್ಟ್‌ನಿಂದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು … Continued