ಎಸ್‌ಸಿಒ ಶೃಂಗಸಭೆಗೆ ಪಾಕಿಸ್ತಾನದ ವಿದೇಶಾಂಗ ಸಚಿವರು ಉತ್ತಮ ತಯಾರಿಯೊಂದಿಗೆ ಹೋಗಬೇಕಿತ್ತು: ಇಮ್ರಾನ್ ಖಾನ್‌ ತರಾಟೆ

ನವದೆಹಲಿ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಗೋವಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಎಸ್‌ಸಿಒ ಶೃಂಗಸಭೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ ಅವರಿಗೆ “ಸೂಕ್ತ ಉತ್ತರ” ನೀಡಲು ಪಾಕಿಸ್ತಾನದ ವಿದೇಶಾಂಗ ಸಚಿವರು ವಿಫಲರಾಗಿದ್ದಾರೆ ಎಂದು ಬಿಲಾವಲ್‌ ಭುಟ್ಟೋ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಹಿಂದೆ, ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರ ಶೃಂಗಸಭೆಯಲ್ಲಿ, ವಿದೇಶಾಂಗ … Continued