ಆಪರೇಷನ್ ಸಿಂಧೂರ : ಪಾಕ್ ಪರಮಾಣು ನೆಲೆ ಮೇಲೆ ಭಾರತ ದಾಳಿ ಮಾಡಿತ್ತೇ? ಮಾಜಿ ಸಿಡಿಎಸ್‌ ಹೇಳಿದ್ದೇನು..?

ನವದೆಹಲಿ: ಭಾರತವು ಕಳೆದ ವರ್ಷದ ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಸ್ಕಾರ್ದು ವಾಯುನೆಲೆ ಮೇಲೆ ದಾಳಿ ನಡೆಸಲು ಯೋಜಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಉಂಟಾದ ಪ್ರತಿಕೂಲ ಹವಾಮಾನದ ಕಾರಣ ಆ ಕಾರ್ಯಾಚರಣೆಯನ್ನು ಕೈಬಿಡಬೇಕಾಯಿತು ಎಂದು ಭಾರತದ ಮಾಜಿ ರಕ್ಷಣಾ ಸಿಬ್ಬಂದಿ (CDS) ಮುಖ್ಯಸ್ಥ ಜನರಲ್ ಅನಿಲ ಚೌಹಾಣ ಬಹಿರಂಗಪಡಿಸಿದ್ದಾರೆ. ನವದೆಹಲಿಯ ವಿವೇಕಾನಂದ … Continued

ವಿಡಿಯೋ | ಅಸ್ತಿತ್ವದಲ್ಲೇ ಇಲ್ಲದ ಭಾರತದ ವಾಯುನೆಲೆಗಳ ಮೇಲೆ ದಾಳಿ ಮಾಡಿದ್ದಾಗಿ ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ…!

ಕಳೆದ ವರ್ಷ ನಡೆದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿತ್ತು. ಭಾರತದ ‘ಆಪರೇಷನ್ ಸಿಂಧೂರ’ಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ನಗರಗಳು ಮತ್ತು ರಕ್ಷಣಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಸರಣಿ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಿತ್ತು. ಪಾಕಿಸ್ತಾನದ ‘ಆಪರೇಷನ್ ಬುನ್ಯಾನ್ ಉಲ್ ಮರ್ಸೂಸ್’ ಹೆಸರಿನ ಸೇನಾ ಕಾರ್ಯಾಚರಣೆಯ ಭಾಗವಾಗಿ ಜಮ್ಮು … Continued