ವೀಡಿಯೊ…| ಒಂದೇ ದಿನ ಸ್ವತಂತ್ರವಾದೆವು ; ನಾವೀಗ ಭಿಕ್ಷೆ ಬೇಡುತ್ತಿದ್ದೇವೆ…ಆದರೆ ಭಾರತ…: ಪಾಕಿಸ್ತಾನ ನಾಯಕನ ಹೇಳಿಕೆ ವೈರಲ್…
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ಥಾನಗಳೆರಡೂ ಒಂದೇ ದಿನ ಸ್ವತಂತ್ರವಾದವು. ಆದರೆ ಇಂದು ಭಾರತ ಸೂಪರ್ ಪವರ್ ಆಗಲು ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ಹೊರಬರಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ಥಾನದ ಧರ್ಮ ಗುರು, ಜೆಯುಐ-ಎಫ್ ಸಂಸದ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. … Continued