ಹಿಂದೂ ದೇಗುಲ ಧ್ವಂಸ: ಪೊಲೀಸ್ ಇಲಾಖೆಗೆ ಛೀಮಾರಿ ಹಾಕಿದ ಪಾಕ್ ಮುಖ್ಯ ನ್ಯಾಯಮೂರ್ತಿ
ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗುಲ್ಜರ್ ಅಹ್ಮದ್ ಅವರು ಪೊಲೀಸ್ ಇಲಾಖೆಗೆ ಛೀಮಾರಿ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಕಿಡಿಗೇಡಿಗಳನ್ನು ಬಂಧಿಸುವಂತೆ ಆದೇಶಿಸಿದ್ದಾರೆ. ಪಾಕಿಸ್ತಾನದ ಭೋಂಗ್ ಪಟ್ಟಣದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಸಂಬಂಧಿಸಿದಂತೆ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಅವರೊಂದಿಗೆ ನ್ಯಾ. … Continued