ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ವಿಡಿಯೋ | ಕಗ್ಗತ್ತಲಿನಲ್ಲಿ ಭಾರತ-ಪಾಕ್‌ ಗಡಿಯಲ್ಲಿ ʼಹೊಳೆಯುವ ಬೆಳಕಿನ ರೇಖೆʼ : ವಿಮಾನದಿಂದ ಪೈಲಟ್ ಸೆರೆಹಿಡಿದ ಅಪರೂಪದ ದೃಶ್ಯ !

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯು ಆಕಾಶದಿಂದ ನೋಡಿದಾಗಲೂ ಎಷ್ಟು ಸ್ಪಷ್ಟವಾಗಿ ಮತ್ತು ಆಕರ್ಷಕವಾಗಿ ಕಾಣುತ್ತದೆ ಎಂಬುದನ್ನು ತೋರಿಸುವ ಅದ್ಭುತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಂಡಿಗೊ (IndiGo) ವಿಮಾನದ ಪೈಲಟ್ ಕ್ಯಾಪ್ಟನ್ ಪ್ರದೀಪ ಕೃಷ್ಣನ್ ಅವರು ಕಾಕ್‌ಪಿಟ್‌ನಿಂದ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ಈ ಅಪರೂಪದ ದೃಶ್ಯ ನೆಟ್ಟಿಗರನ್ನು … Continued

ಬಲೂಚಿಸ್ತಾನದಲ್ಲಿ ಭೀಕರ ಸ್ಫೋಟ : ಪಾಕ್ ಸೈನಿಕರಿದ್ದ ರೈಲಿಗೆ ಸ್ಫೋಟಕ ತುಂಬಿದ ಕಾರು ಡಿಕ್ಕಿ ; 24 ಮಂದಿ ಸಾವು

ಕ್ವೆಟ್ಟಾ: ಪಾಕಿಸ್ತಾನದ ಗಲಭೆ ಪೀಡಿತ ನೈಋತ್ಯ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ ಭಾನುವಾರ (ಮೇ 24) ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 24 ಜನರು ಸಾವಿಗೀಡಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿ ನಡೆದ ಈ ಭೀಕರ ದಾಳಿಯಲ್ಲಿ ಮೃತರ ಪೈಕಿ ಸೇನಾ ಸಿಬ್ಬಂದಿಯೂ ಸೇರಿದ್ದಾರೆ. … Continued

ವಿಡಿಯೋ | ಅಸ್ತಿತ್ವದಲ್ಲೇ ಇಲ್ಲದ ಭಾರತದ ವಾಯುನೆಲೆಗಳ ಮೇಲೆ ದಾಳಿ ಮಾಡಿದ್ದಾಗಿ ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ…!

ಕಳೆದ ವರ್ಷ ನಡೆದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿತ್ತು. ಭಾರತದ ‘ಆಪರೇಷನ್ ಸಿಂಧೂರ’ಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ನಗರಗಳು ಮತ್ತು ರಕ್ಷಣಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಸರಣಿ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಿತ್ತು. ಪಾಕಿಸ್ತಾನದ ‘ಆಪರೇಷನ್ ಬುನ್ಯಾನ್ ಉಲ್ ಮರ್ಸೂಸ್’ ಹೆಸರಿನ ಸೇನಾ ಕಾರ್ಯಾಚರಣೆಯ ಭಾಗವಾಗಿ ಜಮ್ಮು … Continued

‘ಇಸ್ಲಾಂಪುರ’ ಈಗ ‘ಕೃಷ್ಣ ನಗರ’, ರೆಹಮಾನ್‌ ಗಲ್ಲಿ ಈಗ ʼರಾಮ್‌ʼ ಗಲ್ಲಿ : ಪಾಕಿಸ್ತಾನವು ಲಾಹೋರ್‌ ಬೀದಿಗಳ ಹೆಸರು ಯಾಕೆ ಬದಲಾಯಿಸುತ್ತಿದೆ ?

ಲಾಹೋರ್: ಭಾರತ-ಪಾಕಿಸ್ತಾನ ವಿಭಜನೆಯಾಗಿ ಸುಮಾರು ಎಂಟು ದಶಕಗಳೇ ಕಳೆಯುತ್ತಾ ಬಂದಿದೆ. ಆದರೆ ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎನಿಸಿಕೊಂಡಿರುವ ಲಾಹೋರ್‌ನ ಬೀದಿಗಳು ಇಸ್ಲಾಮೀಕರಣದಿಂದ ಈಗ ಪುನಃ ಹಳೆಯ ಇತಿಹಾಸಕ್ಕೆ ಮರಳುತ್ತಿವೆ. ಲಾಹೋರಿನ ಬೀದಿಗಳಿಗೆ ವಿಭಜನೆಯ ನಂತರ ಬದಲಾಯಿಸಲಾಗಿದ್ದ ಮುಸ್ಲಿಂ ಧಾರ್ಮಿಕ ಹೆಸರುಗಳನ್ನು ಕೈಬಿಟ್ಟು, ಪಾಕಿಸ್ತಾನ ವಿಭಜನೆಗೂ ಮುನ್ನ ಇದ್ದ ಮೂಲ ಹಿಂದೂ, ಸಿಖ್, ಜೈನ್ ಹಾಗೂ ಬ್ರಿಟಿಷ್ … Continued

ಮತ್ತೆ ಯುದ್ಧ ಭೀತಿ..? ಸೌದಿ ಅರೇಬಿಯಾಕ್ಕೆ 8,000 ಸೈನಿಕರು, ಯುದ್ಧ ವಿಮಾನಗಳನ್ನು ರವಾನಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: ಇರಾನ್ ಯುದ್ಧದಲ್ಲಿ ಸಂಧಾನಕಾರನ ಪಾತ್ರ ವಹಿಸುತ್ತಿರುವ ಬೆನ್ನಲ್ಲೇ, ಪಾಕಿಸ್ತಾನವು ಸೌದಿ ಅರೇಬಿಯಾದ ಜೊತೆ ಸೇನಾ ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸಿದೆ. ಸೆಪ್ಟೆಂಬರ್ 2025 ರಲ್ಲಿ ಮಾಡಿಕೊಂಡ ಪರಸ್ಪರ ರಕ್ಷಣಾ ಒಪ್ಪಂದದ ಅನ್ವಯ, ಪಾಕಿಸ್ತಾನವು ಸೌದಿ ಅರೇಬಿಯಾಗೆ ಬರೋಬ್ಬರಿ 8,000 ಸೈನಿಕರು, ಪೂರ್ಣ ಪ್ರಮಾಣದ ಫೈಟರ್ ಜೆಟ್ ಸ್ಕ್ವಾಡ್ರನ್ ಮತ್ತು ವಾಯು ರಕ್ಷಣಾ ವ್ಯವಸ್ಥೆಯನ್ನು ರವಾನಿಸಿದೆ ಎಂದು … Continued

ಪಾಕಿಸ್ತಾನದ 9 ಭಯೋತ್ಪಾದಕ ಶಿಬಿರ, 11 ವಾಯುನೆಲೆ, 13 ಯುದ್ಧ ವಿಮಾನ ಧ್ವಂಸ : ಆಪರೇಷನ್ ಸಿಂಧೂರ ವರ್ಷಾಚರಣೆ ; ಭಾರತದಿಂದ ಮಾಹಿತಿ ಬಿಡುಗಡೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭಾರತವು ಪಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ ‘ಆಪರೇಷನ್ ಸಿಂಧೂರ (Operation Sindoor)ʼ ಸೇನಾ ಕಾರ್ಯಾಚರಣೆಯ ಮೊದಲ ವಾರ್ಷಿಕೋತ್ಸವದಂದು ಭಾರತವು ಪಾಕಿಸ್ತಾನಕ್ಕೆ ಉಂಟಾದ ಭಾರಿ ನಷ್ಟದ ಅಂಕಿಅಂಶಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳು, ವಾಯುನೆಲೆಗಳು ಮತ್ತು ಯುದ್ಧ ವಿಮಾನಗಳನ್ನು … Continued

ಭಾರತದ ಬತ್ತಳಿಕೆಗೆ ಮತ್ತೊಂದು ‘ಬ್ರಹ್ಮಾಸ್ತ್ರ’: ಮೇ ವೇಳೆಗೆ ಬರಲಿದೆ ರಷ್ಯಾದ 4ನೇ S-400 ಕ್ಷಿಪಣಿ ವ್ಯವಸ್ಥೆ

ನವದೆಹಲಿ: ‘ಆಪರೇಷನ್ ಸಿಂಧೂರʼದ ವರ್ಷಾಚರಣೆ ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ಸಿಕ್ಕಿದೆ. ರಷ್ಯಾದ ಅತ್ಯಾಧುನಿಕ S-400 ವಾಯು ರಕ್ಷಣಾ ವ್ಯವಸ್ಥೆಯ ನಾಲ್ಕನೇ ಘಟಕವು ಭಾರತಕ್ಕೆ ಪ್ರಯಾಣ ಬೆಳೆಸಿದ್ದು, ಮೇ ಮಧ್ಯಭಾಗದ ವೇಳೆಗೆ ಭಾರತದ ಬಂದರು ತಲುಪುವ ನಿರೀಕ್ಷೆಯಿದೆ. ಅಲ್ಲದೆ, ‘ಆಪರೇಷನ್ ಸಿಂಧೂರʼದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಐದನೇ S-400 ವ್ಯವಸ್ಥೆಯು ಇದೇ ವರ್ಷದ ನವೆಂಬರ್‌ನಲ್ಲಿ … Continued

ಅಮೆರಿಕ ಜೊತೆ ಶಾಂತಿ ಮಾತುಕತೆ ವ್ಯತ್ಯಯವಾದ ಬೆನ್ನಲ್ಲೇ ʼಹಾರ್ಮುಜ್ʼ ಬಗ್ಗೆ ಓಮನ್ ಜೊತೆ ಮಹತ್ವದ ಒಪ್ಪಂದಕ್ಕೆ ಬಂದ ಇರಾನ್

ಮಸ್ಕತ್ : ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ ಉನ್ನತ ಮಟ್ಟದ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಓಮನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ “ಕೆಲವು ಒಪ್ಪಂದಗಳಿಗೆ ಬರಲಾಗಿದೆ” ಎಂದು ಸೋಮವಾರ ತಿಳಿಸಿದ್ದಾರೆ. ವಾರದ ಕೊನೆಯಲ್ಲಿ ಪಾಕಿಸ್ತಾನ ಮತ್ತು ಓಮನ್‌ನಂತಹ ಪ್ರಮುಖ ಮಧ್ಯಸ್ಥಿಕೆ … Continued

ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಆಪ್ತನ ಹತ್ಯೆ

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಹಿರಿಯ ನಾಯಕ ಶೇಖ್ ಅಫ್ರಿದಿ ಎಂಬಾತನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಇದು ವ್ಯವಸ್ಥಿತವಾಗಿ ನಡೆದ ಟಾರ್ಗೆಟ್ಟೆಡ್‌ ಹತ್ಯೆ (Targeted Killing) ಎನ್ನಲಾಗಿದೆ. ಶೇಖ್ ಅಫ್ರಿದಿ ಲಷ್ಕರ್ ಸಂಘಟನೆಯ ಸ್ಥಾಪಕ ಹಫೀಜ್ ಸಯೀದ್‌ನ ಅತ್ಯಂತ ಆಪ್ತ ಸಹಚರನಾಗಿದ್ದ. ಖೈಬರ್ … Continued