ಶ್ರೀಲಂಕಾಕ್ಕೆ ಅವಧಿ ಮೀರಿದ ಪರಿಹಾರ ಸಾಮಗ್ರಿ ಕಳುಹಿಸಿತೇ ಪಾಕಿಸ್ತಾನ..? ಫೋಟೋಗಳು ವೈರಲ್ ; ವ್ಯಾಪಕ ಟೀಕೆ

ಭೀಕರ ‘ದಿತ್ವಾ’ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಪಾಕಿಸ್ತಾನವು ಕಳುಹಿಸಿದ ಆಹಾರ ಸಾಮಗ್ರಿಗಳು ಚರ್ಚೆಗೆ ಒಳಗಾಗಿದೆ. ಸಹಾಯದ ಸಂಕೇತವಾಗಿ ಪಾಕಿಸ್ತಾನ ಕಳುಹಿಸಿದ ಪರಿಹಾರ ಸಾಮಗ್ರಿಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಫೋಟೋಗಳಲ್ಲಿ ಆಹಾರ ಮತ್ತು ಇತರ ಸರಬರಾಜು ಮಾಡಿದ ಸಾಮಗ್ರಿಗಳು ಅವಧಿ ಮೀರಿದಂತೆ (Expiry Date) ಕಂಡುಬಂದಿರುವುದು ಕೋಲಾಹಲಕ್ಕೆ ಕಾರಣವಾಗಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ … Continued

ʼಆಪರೇಷನ್ ಸಿಂಧೂರʼ ನಂತರ ʼಶಕ್ತಿಶಾಲಿ ರಾಷ್ಟ್ರʼಗಳ ಸೂಚ್ಯಂಕದಲ್ಲಿ ಜಾಗತಿಕವಾಗಿ 3ನೇ ಸ್ಥಾನಕ್ಕೆ ಏರಿದ ಭಾರತ…

ನವದೆಹಲಿ: ಏಷ್ಯಾ-ಪೆಸಿಫಿಕ್ ವಲಯದ ಶಕ್ತಿಯನ್ನು ಅಳೆಯುವ ಆಸ್ಟ್ರೇಲಿಯಾ ಮೂಲದ ಪ್ರಖ್ಯಾತ ಥಿಂಕ್ ಟ್ಯಾಂಕ್ ಲೋವಿ ಇನ್ಸ್ಟಿಟ್ಯೂಟ್‌ (Lowy Institute) ತನ್ನ ಇತ್ತೀಚಿನ ‘ಏಷ್ಯಾ ಪವರ್ ಇಂಡೆಕ್ಸ್ 2025’ ವರದಿಯಲ್ಲಿ ಭಾರತವನ್ನು ಮೊದಲ ಬಾರಿಗೆ ‘ಪ್ರಮುಖ ಶಕ್ತಿ’ (Major Power) ಎಂದು ಮಾನ್ಯ ಮಾಡಿದೆ. ಒಟ್ಟಾರೆ ಏಷ್ಯಾದಲ್ಲಿ ಅಮೆರಿಕ ಮತ್ತು ಚೀನಾದ ನಂತರ ಮೂರನೇ ಅತಿ ಹೆಚ್ಚು … Continued

ಉಡುಪಿ : ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ರವಾನೆ ; ಇಬ್ಬರ ಬಂಧನ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಇಬ್ಬರನ್ನು ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತರನ್ನು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದ್ದು, ಇವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ … Continued

ವೀಡಿಯೊ | ಕೆಂಪುಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ಭಾರತದ ಮೇಲೆ ದಾಳಿ ಮಾಡಿದ್ದೇವೆ ; ಭಯೋತ್ಪಾದನೆ ಬೆಂಬಲಿಸಿ ಪಾಕ್‌ ನಾಯಕನ ಹೇಳಿಕೆ

ನವದೆಹಲಿ : ದೆಹಲಿಯ ಕೆಂಪುಕೋಟೆ ಬಳಿ ನಡೆದ ಮಾರಣಾಂತಿಕ ದಾಳಿಯ ಒಂದು ವಾರದ ನಂತರ, ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ಒಪ್ಪಿಕೊಂಡಿರುವ ಹೇಳಿಕೆ ನೀಡಿದ್ದಾರೆ. “ಕೆಂಪುಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ನಾವು ಭಾರತವನ್ನು ಹೊಡೆದಿದ್ದೇವೆ” ಎಂದು ಆತ ಹೇಳಿದ್ದಾರೆ. ಹಕ್ ಹೇಳಿಕೆಗಳು ನವೆಂಬರ್ 10 ರಂದು ಕೆಂಪು ಕೋಟೆ ಮೆಟ್ರೋ … Continued

ದೆಹಲಿ ಸ್ಫೋಟ | ಬಂಧಿತ ಫರೀದಾಬಾದ್ ವೈದ್ಯೆಗೆ ಪುಲ್ವಾಮಾ ದಾಳಿಯ ʼಮಾಸ್ಟರ್ ಮೈಂಡ್‌ʼ ಪತ್ನಿಯ ಜೊತೆ ಲಿಂಕ್‌ : ಮೂಲಗಳು

ನವದೆಹಲಿ: ದೆಹಲಿ ಕಾರ್‌ ಸ್ಫೋಟ ಪ್ರಕರಣ ಮತ್ತು ಫರೀದಾಬಾದ್‌ನಲ್ಲಿ ಸ್ಫೋಟಕಗಳ ವಶಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆಯಲ್ಲಿ ಮಹತ್ವದ ಅಂಶಗಳು ಬಯಲಾಗಿವೆ. ಬಂಧಿತ ವೈದ್ಯೆ ಡಾ. ಶಾಹೀನ್ ಸಯೀದ್ ಜೈಷ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಕಮಾಂಡರ್ ಮತ್ತು ಪುಲ್ವಾಮಾ ದಾಳಿಯ ಸೂತ್ರಧಾರ ಉಮರ್ ಫಾರೂಖ್‌ನ ಪತ್ನಿ ಅಫೀರಾ ಬಿಬಿ ಜೊತೆ ಸಂಪರ್ಕದಲ್ಲಿದ್ದಳು ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. … Continued

ಸೇನೆಯ ಬಲ ಉಪಯೋಗಿಸದೇ ಪಾಕಿಸ್ತಾನದಲ್ಲಿ ಅಸಿಮ್ ಮುನೀರ್ ʼಸೇನಾ ದಂಗೆʼ ; ಇದರಿಂದ ಭಾರತದ ಮೇಲೆ ಪರಿಣಾಮ ಏನು..?

ಪಾಕಿಸ್ತಾನದಲ್ಲಿ ನಾಲ್ಕನೇ ಸೇನಾ ‘ದಂಗೆ’ (Coup) ತೆರೆಮರೆಯಲ್ಲಿ ನಡೆಯುತ್ತಿದೆ. ಇದು ಹಿಂದಿನ ದಂಗೆಗಳಂತೆ ಮಧ್ಯರಾತ್ರಿ ಅಥವಾ ಬಂದೂಕುಗಳ ಬಲದಿಂದ ನಡೆಯುವ ಬದಲಾಗಿ, ಇದು ಕೈಗೊಂಬೆ ಸರ್ಕಾರದ ಮೂಲಕ ನಡೆಯುತ್ತಿರುವ ‘ಸಂವಿಧಾನ’ದ ಅಡಿಯಲ್ಲಿ ಸರ್ಕಾರದ ಸಾಂವಿಧಾನಾತ್ಮಕ ಅಧಿಕಾರ ಕಿತ್ತುಕೊಳ್ಳುವ ದಂಗೆ ಎನ್ನಲಾಗಿದೆ. ಈ ‘ಶಸ್ತ್ರ ರಹಿತ ದಂಗೆ’ಯು ಪಾಕಿಸ್ತಾನವನ್ನು ಆಂತರಿಕವಾಗಿ ಮತ್ತಷ್ಟು ದುರ್ಬಲಗೊಳಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಸೋಮವಾರ … Continued

ಪಾಕಿಸ್ತಾನದ ಪರಮಾಣು ಸ್ಥಾವರದ ಮೇಲೆ ದಾಳಿ ಮಾಡಲು ಇಂದಿರಾ ಗಾಂಧಿ ಒಪ್ಪಿಗೆ ನೀಡಿರಲಿಲ್ಲ : ಅಮೆರಿಕದ ಮಾಜಿ ಸಿಐಎ ಅಧಿಕಾರಿ

ವಾಷಿಂಗ್ಟನ್ ಡಿಸಿ: ಪಾಕಿಸ್ತಾನದ ಪರಮಾಣು ಬಾಂಬ್‌ ಮಹತ್ವಾಕಾಂಕ್ಷೆಯನ್ನು ತಡೆಯಲು, 1980 ರ ದಶಕದ ಆರಂಭದಲ್ಲಿ ಪಾಕಿಸ್ತಾನದ ಕಹೂಟಾ (Kahuta) ಪರಮಾಣು ಘಟಕದ ಮೇಲೆ ಬಾಂಬ್ ದಾಳಿ ನಡೆಸಲು ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಲು ಪ್ರಸ್ತಾಪಿಸಿದ್ದ ರಹಸ್ಯ ಕಾರ್ಯಾಚರಣೆಯು “ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದಿತ್ತು” ಎಂದು ಸಿಐಎ (CIA) ಯ ಮಾಜಿ ಅಧಿಕಾರಿ ರಿಚರ್ಡ್ ಬಾರ್ಲೋ ಅವರು … Continued

ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಪಾಕ್‌ ಗೆ ನೀಡಿದ ʼಗಿಫ್ಟ್‌ʼನಲ್ಲಿ ಭಾರತದ ಭಾಗಗಳು ಬಾಂಗ್ಲಾದೇಶಕ್ಕೆ ಸೇರಿದ್ದಾಗಿ ತೋರಿಸಿದ ನಕ್ಷೆ: ಆಕ್ಷೇಪ

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾದ ಮೊಹಮ್ಮದ್ ಯೂನಸ್ ಅವರು ಪಾಕಿಸ್ತಾನದ ಜಂಟಿ ಮುಖ್ಯಸ್ಥರ ಸಮಿತಿಯ ಮುಖ್ಯಸ್ಥರಾದ ಜನರಲ್ ಸಹೀರ್ ಶಮ್ಶಾದ್ ಮಿರ್ಜಾ ಅವರಿಗೆ ನೀಡಿದ ಉಡುಗೊರೆಯು ಈಗ ವಿವಾದಕ್ಕೆ ಕಾರಣವಾಗಿದೆ. ಉಡುಗೊರೆಯಾಗಿ ನೀಡಲಾದ ‘ಕಾಫಿ ಟೇಬಲ್ ಪುಸ್ತಕ’ದಲ್ಲಿ, ಭಾರತದ ಕೆಲವು ಭಾಗಗಳನ್ನು ಬಾಂಗ್ಲಾದೇಶದ ಭಾಗಗಳಾಗಿ ತೋರಿಸುವ ನಕ್ಷೆ ಇದೆ ಎಂದು ನೆಟಿಜನ್‌ಗಳು ಆಕ್ಷೇಪ … Continued

ಭಾರತದ ಜೊತೆಗಿನ ಸಂಬಂಧಕ್ಕೆ ಧಕ್ಕೆಯಾಗದಂತೆ…: ಪಾಕಿಸ್ತಾನದ ಜೊತೆ ಅಮೆರಿಕ ಸಂಬಂಧ ವೃದ್ಧಿ ಬಗ್ಗೆ ಮಾರ್ಕೊ ರೂಬಿಯೊ

ವಾಷಿಂಗ್ಟನ್: ತಮ್ಮ ಸಮತೋಲಿತ ರಾಜತಾಂತ್ರಿಕ ನಿಲುವನ್ನು ಎತ್ತಿಹಿಡಿದಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು, ಪಾಕಿಸ್ತಾನದೊಂದಿಗೆ ತನ್ನ “ಕಾರ್ಯತಂತ್ರದ ಸಂಬಂಧ” (strategic relationship)ವನ್ನು ಹೆಚ್ಚಿಸಲು ಅಮೆರಿಕ ಕಾರ್ಯನಿರ್ವಹಿಸುತ್ತಿದ್ದರೂ ಈ ಸಂಬಂಧಗಳು ಅಮೆರಿಕ ಭಾರತದೊಂದಿಗಿನ “ಆಳವಾದ, ಐತಿಹಾಸಿಕ ಮತ್ತು ಪ್ರಮುಖ” (deep, historic, and important) ಸ್ನೇಹಕ್ಕೆ ಧಕ್ಕೆ ತರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕತಾರ್‌ಗೆ … Continued

ಬಾಲಿವುಡ್ ಸೂಪರ್‌ ಸ್ಟಾರ್ ಸಲ್ಮಾನ್‌ ಖಾನ್‌ ರನ್ನು ಭಯೋತ್ಪಾದಕ ಎಂದು ಕರೆದ ಪಾಕಿಸ್ತಾನ…! ಕಾರಣ..?

ರಿಯಾದ್: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ಬಲೂಚಿಸ್ತಾನದ ಬಗ್ಗೆ ನೀಡಿದ ಹೇಳಿಕೆ ಪಾಕಿಸ್ತಾನದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಹಲವಾರು ವರದಿಗಳ ಪ್ರಕಾರ, ಪಾಕಿಸ್ತಾನ ಸರ್ಕಾರವು ನಟನಿಗೆ ಭಯೋತ್ಪಾದಕ ಎಂಬರ್ಥದಲ್ಲಿ ಹಣೆಪಟ್ಟಿ ಕಟ್ಟಲಾಗಿದೆ. ಪಾಕಿಸ್ತಾನವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದನಾ ವಿರೋಧಿ ಕಾಯ್ದೆಯ (1997) 4 ನೇ ಶೆಡ್ಯೂಲ್‌ ಅಡಿಯಲ್ಲಿ ಇರಿಸಿದೆ ಎಂದು ಆರೋಪಿಸಲಾಗಿದೆ. ಈ ಶೆಡ್ಯೂಲ್‌ … Continued