ಓವಲ್ ಕಚೇರಿಗೆ ಬಂದು ಟ್ರಂಪ್‌ ಭೇಟಿ ಮಾಡಲು ಕಾದು ಕಾದು ಸುಸ್ತಾದ ಪಾಕಿಸ್ತಾನ ಪ್ರಧಾನಿ-ಸೇನಾ ಮುಖ್ಯಸ್ಥ…!

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಗೆ ಓವಲ್ ಕಚೇರಿಗೆ ಆಗಮಿಸಿದ್ದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಟ್ರಂಪ್‌ ಅವರ ಭೇಟಿಗಾಗಿ ಕೆಲಕಾಲ ಕಾಯುವಂತೆ ಮಾಡಲಾಯಿತು. ಭೇಟಿಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ, ಅಮೆರಿಕ ಅಧ್ಯಕ್ಷ ಟ್ರಂಪ್‌, ಇಬ್ಬರು ಪಾಕಿಸ್ತಾನಿ ನಾಯಕರು … Continued

ತನ್ನ ದೇಶದ ಪ್ರಾಂತ್ಯದ ಮೇಲೆಯೇ ಬಾಂಬ್ ಹಾಕಿದ ಪಾಕಿಸ್ತಾನದ ವಾಯುಪಡೆ ; 30 ಮಂದಿ ಸಾವು

ಸೋಮವಾರ ಪಾಕಿಸ್ತಾನ ವಾಯುಪಡೆ ವಿಮಾನಗಳು ತಮ್ಮದೇ ದೇಶದ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದ ಹಳ್ಳಿಯ ಮೇಲೆ ಎಂಟು ಬಾಂಬ್‌ಗಳನ್ನು ಹಾಕಿದ್ದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪಶ್ತೂನ್ ಬಹುಸಂಖ್ಯಾತರು ಇರುವ ಮಾಟ್ರೆ ದಾರಾ ಗ್ರಾಮದ ಮೇಲೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಜೆಎಫ್ -17 … Continued

ವೀಡಿಯೊ..| ಏಷ್ಯಾಕಪ್ 2025 : ಭಾರತದ ವಿರುದ್ಧದ ಪಂದ್ಯದಲ್ಲಿ ಕೈ ಸನ್ನೆ ಮಾಡಿ ಭಾರತದ ಸೈನಿಕರು-ಅಭಿಮಾನಿಗಳನ್ನು ಹೀಯಾಳಿಸಿದ ಪಾಕ್‌ ವೇಗಿ

ದಿನ ಕಳೆದಂತೆ ಭಾರತದ ವಿರುದ್ಧ ಸ್ಪರ್ಧಿಸುವುದು ಪಾಕಿಸ್ತಾನಕ್ಕೆ ಕಷ್ಟಸಾಧ್ಯವಾಗುತ್ತಿದ್ದಂತೆಯೇ ಮೈದಾನದಲ್ಲಿ ಅದರ ಆಟಗಾರರ ನಡವಳಿಕೆಯ ಮಟ್ಟವೂ ಕುಸಿಯುತ್ತಿದೆ. ಭಾನುವಾರ ನಡೆದ ಏಷ್ಯಾ ಕಪ್ 2025 ಸೂಪರ್ 4 ಪಂದ್ಯದಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ ಮತ್ತೊಮ್ಮೆ ಸೋತಿತು. ವಿಕೆಟ್‌ಗಳನ್ನು ಪಡೆಯಲು ಹೆಣಗಾಡಿದ ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್, ಬೌಂಡರಿ ಹಗ್ಗದ ಬಳಿ ಭಾರತದ ಅಭಿಮಾನಿಗಳ ಜೊತೆ ಸಂವಹನ … Continued

ರಕ್ಷಣಾ ಒಪ್ಪಂದದ ಅಡಿ ತನ್ನ ಪರಮಾಣು ಕಾರ್ಯಕ್ರಮ ಸೌದಿ ಅರೇಬಿಯಾಕ್ಕೂ ಲಭ್ಯ ಎಂದ ಪಾಕಿಸ್ತಾನ

ಪಾಕಿಸ್ತಾನ-ಸೌದಿ ಅರೇಬಿಯಾ ನಡುವಣ ಹೊಸ ರಕ್ಷಣಾ ಒಪ್ಪಂದದ ಅಡಿಯಲ್ಲಿ ಅಗತ್ಯವಿದ್ದರೆ ದೇಶದ ಪರಮಾಣು ತಂತ್ರಜ್ಞಾನವನ್ನು ಸೌದಿ ಅರೇಬಿಯಾಕ್ಕೆ “ಲಭ್ಯವಾಗುವಂತೆ ಮಾಡಲಾಗುವುದು” ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ. ಇದು ಪಾಕಿಸ್ತಾನವು ತನ್ನ ಪರಮಾಣು ಸೌಲಭ್ಯವನ್ನು ಸೌದಿ ಅರೇಬಿಯಾಕ್ಕೂ ವಿಸ್ತರಿಸಿದೆ ಎಂಬುದಕ್ಕೆ ಮೊದಲ ಸ್ಪಷ್ಟ ಸ್ವೀಕೃತಿಯಾಗಿದೆ. ಪಾಕಿಸ್ತಾನದ ಜಿಯೋ ಟಿವಿಗೆ ಮಾತನಾಡಿದ ರಕ್ಷಣಾ … Continued

ವೀಡಿಯೊ..| ಜೈಶ್ ಒಪ್ಪಿಕೊಂಡ 2 ದಿನಗಳ ನಂತ್ರ ಭಾರತದ ದಾಳಿಯಲ್ಲಿ ತನ್ನ ಭಯೋತ್ಪಾದಕ ಶಿಬಿರವೂ ನಾಶವಾಗಿದೆ ಎಂದು ಒಪ್ಪಿಕೊಂಡ ಲಷ್ಕರ್ ಸಂಘಟನೆ..!

ಇಸ್ಲಾಮಾಬಾದ್: ಬಹಾವಲ್ಪುರ ಶಿಬಿರದ ಜೊತೆ ಜೆಇಎಂ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್‌ನ ಪಾಕಿಸ್ತಾನದ ಸಂಪರ್ಕದ ಬಗ್ಗೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಬಹಿರಂಗಪಡಿಸಿದ ಕೆಲವೇ ದಿನಗಳ ನಂತರ ಮತ್ತೊಂದು ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್‌ ಮತ್ತೊಂದು ಬಾಂಬ್‌ ಸಿಡಿಸಿದ್ದಾನೆ. ಪಾಕಿಸ್ತಾನದ ಮುರಿಡ್ಕೆಯಲ್ಲಿರುವ ಮರ್ಕಜ್ ತೈಬಾದಲ್ಲಿರುವ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಪ್ರಧಾನ ಕಚೇರಿಯನ್ನು … Continued

ವೀಡಿಯೊ..| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರಿಗೆ ಗೌರವ ಸೂಚಿಸಲು ಆದೇಶಿಸಿದ್ದ ಪಾಕ್‌ ಸೇನಾ ಮುಖ್ಯಸ್ಥ ; ಜೆಇಎಂ ಪ್ರಮುಖನ ಹೇಳಿಕೆಯಿಂದ ಪಾಕಿಸ್ತಾನದ ಸುಳ್ಳಾಟ ಬಯಲು…!

ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್‌ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ … Continued

ಭಾರತ-ಪಾಕ್‌ ಕದನ ವಿರಾಮ ಮಾತುಕತೆಯಲ್ಲಿ 3ನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ : ಟ್ರಂಪ್ ಬೊಗಳೆ ಠುಸ್‌ ಮಾಡಿದ ಪಾಕ್‌ ಸಚಿವ…!

ನವದೆಹಲಿ: ಅಪರೂಪದ ಮತ್ತು ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಉಭಯ ದೇಶಗಳ ನಡುವಿನ ವಿವಾದಗಳಲ್ಲಿ ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದನ್ನು ಸ್ವೀಕರಿಸಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ … Continued

ವೀಡಿಯೊ..| T20 ಏಷ್ಯಾ ಕಪ್ : ನಾವು ಪಹಲ್ಗಾಂ ಮೃತರ ಕುಟುಂಬದ ಜೊತೆಗಿದ್ದೇವೆ ; ಪಾಕ್‌ ವಿರುದ್ಧದ ಭಾರತದ ಗೆಲುವು ಸೇನೆಗೆ ಅರ್ಪಣೆ- ಸೂರ್ಯಕುಮಾರ

ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್‌ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್‌ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. … Continued

ಟಿ20 ಏಷ್ಯಾ ಕಪ್ ಕ್ರಿಕೆಟ್‌ ; ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ರಾಷ್ಟ್ರಗೀತೆ ಬದಲು ಬೇರೆ ಮ್ಯುಸಿಕ್‌ ಪ್ಲೇ ಮಾಡಿ ಪ್ರಮಾದ

ದುಬೈ: ಭಾನುವಾರ ದುಬೈನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ಏಷ್ಯಾ ಕಪ್ ಕ್ರಿಕೆಟ್‌ 2025 ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆಗಳ ಕುರಿತು ದೊಡ್ಡ ವಿವಾದ ಉಂಟಾಯಿತು. ಆಯೋಜಕರು ಪಾಕಿಸ್ತಾನ ರಾಷ್ಟ್ರಗೀತೆಯ ಬದಲಿಗೆ ತಪ್ಪಾಗಿ ಬೇರೆ ಹಾಡನ್ನು ಪ್ಲೇ ಮಾಡಿದರು. ಈ ಘಟನೆಯು ಪಾಕಿಸ್ತಾನ ಕ್ರಿಕೆಟಿಗರನ್ನು ಗೊಂದಲಕ್ಕೀಡು ಮಾಡಿತು. ಆದಾಗ್ಯೂ, ತಪ್ಪನ್ನು ತಕ್ಷಣವೇ ಸರಿಪಡಿಸಲಾಯಿತು ಮತ್ತು ಸರಿಯಾದ … Continued

ಟಿ20 ಏಶಿಯಾ ಕಪ್‌ 2025 ; ಪಾಕಿಸ್ತಾನದ ವಿರುದ್ಧ ಭಾರತಕ್ಕೆ 7 ವಿಕೆಟ್‌ ಗಳ ಭರ್ಜರಿ ಜಯ

ದುಬೈ: ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಗ್ರೂಪ್ ಎ ಪಂದ್ಯದಲ್ಲಿ ಇನ್ನೂ 25 ಎಸೆತಗಳು ಬಾಕಿ ಇರುವಾಗಲೇ ಭಾರತವು ಪಾಕಿಸ್ತಾನದ ವಿರುದ್ಧ 7 ವಿಕೆಟ್‌ಗಳಿಂದ ಭರ್ಜರಿ ಜಯಗಳಿಸಿತು. ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ 10 ರನ್ ಗಳಿಸಿ ಸ್ಟಂಪ್ಡ್ ಆದ ನಂತರ ಕೇವಲ 13 ಎಸೆತಗಳಲ್ಲಿ ನಾಲ್ಕು ಬೌಂಡರಿ … Continued