ಭಾರತ ನಮ್ಮ ಸುದ್ದಿಗೆ ಬಂದ್ರೆ ಪರಮಾಣು ಬಾಂಬ್‌ ಹಾಕ್ತೇವೆ ; ಅರ್ಧ ಜಗತ್ತನ್ನೇ ನಾಶ ಮಾಡ್ತೇವೆ ; ಅಮೆರಿಕದಲ್ಲಿ ನಿಂತು ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ…!

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೊಮ್ಮೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಈ ಬಾರಿ ಅಮೆರಿಕ ನೆಲದಿಂದ ಬಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭವಿಷ್ಯದಲ್ಲಿ ಭಾರತದ ಜೊತೆ ಯುದ್ಧ ನಡೆದು ಪಾಕಿಸ್ತಾನಕ್ಕೆ ಅಸ್ತಿತ್ವದ ಬೆದರಿಕೆ ಎದುರಾದರೆ ಆಗ ಪಾಕಿಸ್ತಾನವು ಈ ಪ್ರದೇಶವನ್ನು ಪರಮಾಣು ಯುದ್ಧದಲ್ಲಿ ಮುಳುಗಿಸುತ್ತದೆ ಮತ್ತು “ಜಗತ್ತಿನ ಅರ್ಧದಷ್ಟನ್ನು” ನಾಶಪಡಿಸುತ್ತದೆ ಎಂದು ಬೆದರಿಕೆ ಹಾಕಿದ್ದಾರೆ … Continued

ವಿದೇಶಗಳಿಗೂ ಹರಡಿದ ಪಾಕಿಸ್ತಾನದ ಭಿಕ್ಷಾಟನೆ ಜಾಲ ; ಪಾಕಿಸ್ತಾನಿ ಭಿಕ್ಷುಕರ ವಾರ್ಷಿಕ ಆದಾಯ 3.68 ಲಕ್ಷ ಕೋಟಿ ರೂ….!

ಪಾಕಿಸ್ತಾನದಲ್ಲಿ ಭಿಕ್ಷಾಟನೆ ಒಂದು ಪ್ರಮುಖ ವೃತ್ತಿಯಾಗಿ ಪರಿಣಮಿಸಿದೆ. ಪಾಕಿಸ್ತಾನದ ಒಟ್ಟು ಜನಸಂಖ್ಯೆ 23 ಕೋಟಿ, ಮತ್ತು ಇದರಲ್ಲಿ ಸುಮಾರು 4 ಕೋಟಿ ಜನರು ಭಿಕ್ಷಾಟನೆ ಮಾಡುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಅಂದರೆ ಪಾಕಿಸ್ತಾನದಲ್ಲಿ ಪ್ರತಿ ಆರನೇ ವ್ಯಕ್ತಿ ಭಿಕ್ಷಾಟನೆ ಮಾಡುತ್ತಾನೆ. ಪಾಕಿಸ್ತಾನಿಗಳು ತಮ್ಮ ದೇಶದಲ್ಲಿ ಭಿಕ್ಷಾಟನೆ ಮಾಡುವುದಲ್ಲದೆ, ವಿದೇಶಗಳಲ್ಲಿಯೂ ಈ ‘ವೃತ್ತಿ’ಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಭಿಕ್ಷುಕರಿಂದಾಗಿ ಪಾಕಿಸ್ತಾನ … Continued

ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ 6 ಪಾಕ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತದ ಸೇನೆ : ವಾಯುಪಡೆ ಮುಖ್ಯಸ್ಥ

ಬೆಂಗಳೂರು : ಆಪರೇಷನ್ ಸಿಂಧೂರ ವೇಳೆ ಐದು ಫೈಟರ್ ಜೆಟ್‌ಗಳು ಮತ್ತು ಇನ್ನೊಂದು ದೊಡ್ಡ ವಿಮಾನ ಸೇರಿದಂತೆ ಪಾಕಿಸ್ತಾನದ ಆರು ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ, ಇದು ದೊಡ್ಡ ಮಿಲಿಟರಿ ದಾಳಿಯ ಸಮಯದಲ್ಲಿ ಪಾಕಿಸ್ತಾನದ ಭಾಗಕ್ಕೆ ಉಂಟಾದ ಹಾನಿಯ ಪ್ರಮಾಣವನ್ನು ಬಹಿರಂಗಪಡಿಸಿದೆ. ಆಕಾಶದಲ್ಲಿ ಹೊಡೆದುರುಳಿಸಿದ ಆರು ವಿಮಾನಗಳ ಜೊತೆಗೆ, ಪಾಕಿಸ್ತಾನ ವಾಯುನೆಲೆಗಳ ಮೇಲೆ … Continued

ಅತ್ಯಾಚಾರ ಆರೋಪದ ಮೇಲೆ ಇಂಗ್ಲೆಂಡಿನಲ್ಲಿ ಪಾಕಿಸ್ತಾನ ಕ್ರಿಕೆಟಿಗ ಹೈದರ್ ಅಲಿ ಬಂಧನ

ಅತ್ಯಾಚಾರ ಆರೋಪದ ಮೇಲೆ ಪಾಕಿಸ್ತಾನದ ಕ್ರಿಕೆಟರ್‌ ಹೈದರ್ ಅಲಿಯನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈತನನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಪೊಲೀಸರ ಪ್ರಕಾರ, ಈ ದುರದೃಷ್ಟಕರ ಘಟನೆ ಜುಲೈ 23, 2025 ರಂದು ಮ್ಯಾಂಚೆಸ್ಟರ್‌ನ ಆವರಣದಲ್ಲಿ ನಡೆದಿದೆ ಎನ್ನಲಾಗಿದೆ. 24 ವರ್ಷದ ಹೈದರ್ ಅಲಿಯನ್ನು ಆಗಸ್ಟ್ 4 ರಂದು ಪೊಲೀಸರು ಹೋವ್‌ನಲ್ಲಿ … Continued

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಹೇಗೆ ಬಹಿರಂಗವಾಯ್ತು..? ಹತ ಭಯೋತ್ಪಾದಕರ ಬಳಿ ಸಿಕ್ಕ ಯಾವ ದಾಖಲೆಗಳು ಇದನ್ನು ಪುಷ್ಟೀಕರಿಸಿವೆ..?

ನವದೆಹಲಿ: ಜುಲೈ 28 ರಂದು ನಡೆದ ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಎಂದು ಭದ್ರತಾ ಸಂಸ್ಥೆಗಳು ದೃಢಪಡಿಸಿವೆ. ಬಯೋಮೆಟ್ರಿಕ್ ಪುರಾವೆಗಳು ಮತ್ತು ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆಗಳನ್ನು ಉಲ್ಲೇಖಿಸಿ, ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಭಯೋತ್ಪಾದಕ ಸಂಘಟನೆಯ ಹಿರಿಯ ಸದಸ್ಯರೆಂದು ಗುರುತಿಸಲ್ಪಟ್ಟ ಹತ್ಯೆಗೀಡಾದ ವ್ಯಕ್ತಿಗಳನ್ನು ಶ್ರೀನಗರದ ಹೊರವಲಯದಲ್ಲಿರುವ ‘ಆಪರೇಷನ್ ಮಹಾದೇವ’ ಸಮಯದಲ್ಲಿ ಕೊಲ್ಲಲಾಯಿತು. … Continued

ಭಾರತದಿಂದ ಆಮದಿಗೆ ಸುಂಕ-ದಂಡ ; ಪಾಕಿಸ್ತಾನದ ಜೊತೆ ತೈಲ ಒಪ್ಪಂದಕ್ಕೆ ಸಹಿ ಹಾಕಿದ ಡೊನಾಲ್ಡ್ ಟ್ರಂಪ್ ; ಇದರ ಅರ್ಥವೇನು?

ವಾಷಿಂಗ್ಟನ್‌ : ತನ್ನ “ಸ್ನೇಹಿತ” ಭಾರತದ ಮೇಲೆ ಶೇಕಡಾ 25 ರಷ್ಟು ‘ಪ್ರತಿ ಸುಂಕ’ ಮತ್ತು ರಷ್ಯಾದಿಂದ ಶಸ್ತ್ರಾಸ್ತ್ರಗಳು ಮತ್ತು ತೈಲವನ್ನು ಖರೀದಿಸಿದ್ದಕ್ಕಾಗಿ ದಂಡವನ್ನು ಘೋಷಿಸಿದ ನಂತರ, ಡೊನಾಲ್ಡ್ ಟ್ರಂಪ್ ಗುರುವಾರ ಅಮೆರಿಕವು ಪಾಕಿಸ್ತಾನದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ ಎಂದು ಪ್ರಕಟಿಸಿದ್ದಾರೆ. ಇದರಲ್ಲಿ “ಬೃಹತ್” ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳೂ ಸೇರಿವೆ. ಉಕ್ರೇನ್ ವಿರುದ್ಧ ಯುದ್ಧ … Continued

ಕ್ರಿಕೆಟ್‌..| ಏಷ್ಯಾ ಕಪ್ 2025ರ ವೇಳಾಪಟ್ಟಿ ಪ್ರಕಟ : ಸೆಪ್ಟೆಂಬರ್ 14ಕ್ಕೆ ಭಾರತ-ಪಾಕಿಸ್ತಾನ ಪಂದ್ಯ

ನವದೆಹಲಿ : ಸೆಪ್ಟೆಂಬರ್ 9 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 28ರ ವರೆಗೆ ನಡೆಯಲಿರುವ ಏಷ್ಯಾ ಕಪ್‌-2025ರ ಪಂದ್ಯಗಳ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಈ ಎರಡು ರಾಷ್ಟ್ರಗಳ ನಡುವಿನ ಮೊದಲ ಪಂದ್ಯ ಇದಾಗಿದೆ. ಭಾರತ ಮತ್ತು … Continued

ಭಾರತ-ಪಾಕ್ ಕದನ ವಿರಾಮಕ್ಕೆ ಯಾವುದೇ ದೇಶ ಮಧ್ಯಸ್ಥಿಕೆ ವಹಿಸಿಲ್ಲ: ಸಂಸತ್ತಿಗೆ ತಿಳಿಸಿದ ಸರ್ಕಾರ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಕದನ ವಿರಾಮಕ್ಕೆ ಅಮೆರಿಕದ ಮಧ್ಯಪ್ರವೇಶ ಕಾರಣ ಎಂಬ ಹೇಳಿಕೆಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಲೋಕಸಭೆಯಲ್ಲಿನ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ, ವಿದೇಶಾಂಗ ಸಚಿವಾಲಯವು ಮೇ 10ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ನಡುವಿನ ನೇರ ಸಂಪರ್ಕದ ಫಲಿತಾಂಶವಾಗಿದೆ ಎಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ … Continued

ಪಾಕ್‌ಗೆ ಮುಖಭಂಗ : ಪಹಾಲ್ಗಾಮ್ ದಾಳಿ ನಡೆಸಿದ್ದ ʼಟಿಆರ್‌ಎಫ್‌ʼ ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಅಮೆರಿಕ

ನವದೆಹಲಿ: ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ. ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಮುಖಭಂಗವಾಗಿದೆ. ಲಷ್ಕರ್ ಉಗ್ರ ಸಂಘಟನೆಯ ಜೊತೆಗೆ ನಂಟು ಹೊಂದಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರಿಸಿರುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಘೋಷಣೆ ಮಾಡಿದೆ. ಏಪ್ರಿಲ್ 22 … Continued

“ಪಾಕಿಸ್ತಾನ ನಮಗೆ ಹಾನಿ ಮಾಡಿದ ಒಂದೇ ಒಂದು ಫೋಟೋ ತೋರಿಸಿ”: ಅಪರೇಶನ್‌ ಸಿಂದೂರ ವೇಳೆ ವಿದೇಶಿ ಮಧ್ಯಮಗಳ ವರದಿಗಳ ಬಗ್ಗೆ ಅಜಿತ್ ದೋವಲ್

ಚೆನ್ನೈ: ಆಪರೇಷನ್ ಸಿಂಧೂರ ಬಗ್ಗೆ ವರದಿ ಮಾಡಿದ ರೀತಿಗೆ ವಿದೇಶಿ ಮಾಧ್ಯಮಗಳನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ದಾಳಿಯಿಂದ ಭಾರತದ ಸೇನಾ ಮೂಲಸೌಕರ್ಯಕ್ಕೆ ಆಗಿರುವ ಹಾನಿಗೆ ಒಂದೇ ಒಂದು ಪುರಾವೆ ನೀಡುವಂತೆ ಅವರು ವಿದೇಶಿ ಮಾಧ್ಯಮಗಳಿಗೆ ಸವಾಲು ಹಾಕಿದರು. ಐಐಟಿ ಮದ್ರಾಸ್‌ನ 62 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅಜಿತ್ … Continued