ಪ್ರಧಾನಿ ಮೋದಿ ಭಾಷಣ ಮುಗಿಸಿದ ಬೆನ್ನಲ್ಲೇ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ … Continued

ವೀಡಿಯೊ…| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವದೆಹಲಿ: ಭಾರತದ ಸೇನೆಯ ಆಪರೇಷನ್ ಸಿಂಧೂರ ಕುರಿತು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಯಾವುದೇ ರೀತಿಯ ಪರಮಾಣು ಬ್ಲ್ಯಾಕ್‌ ಮೇಲ್‌ ಅನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲಾಗುವುದು … Continued

ಆಪರೇಷನ್ ಸಿಂಧೂರ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು … Continued

‘ಹಾವಿನ ತಲೆಗಾಗಿ ಹೋಗಿದ್ದೇವೆ….’: ಪಾಕ್ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯ ಬಗ್ಗೆ

ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲಾಳುಗಳನ್ನಲ್ಲ” ಎಂದು ಸರ್ಕಾಋವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು … Continued

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ … Continued

ವೀಡಿಯೊ..| ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 40 ಯೋಧರು, 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವು ; ಡಿಜಿಎಂಒ ರಾಜೀವ ಘಾಯ್‌

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಅಡಿಯಲ್ಲಿ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಕ್ಕೆ ನುಗ್ಗಿ 9 ಪ್ರಮುಖ ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳ ಮೇಲೆ ನಡೆಸಿದ ನಿಖರ ದಾಳಿದಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆʼʼ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO), ಲೆಫ್ಟಿನೆಂಟ್‌ ಜನರಲ್‌ ರಾಜೀವ ಘಾಯ್‌ ಹೇಳಿದ್ದಾರೆ. ಭಾರತ … Continued

ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಅರೆಸೈನಿಕ ಸಿಬ್ಬಂದಿ ಸಾವಿಗೀಡಾದ ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನಿ ಸೇನೆಯ ಪಾತ್ರವಿದೆ ಎಂಬುದನ್ನು ಪಾಕಿಸ್ತಾನಿ ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಹಲವು ವರ್ಷಗಳಿಂದ ನಬಂದ ಪಾಕಿಸ್ತಾನವು ಈಗ ಅನಿರೀಕ್ಷಿತವಾಗಿ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕೈವಾಡವಿದೆ ಎಂಬುದನ್ನು ಒಪ್ಪಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನ ವಾಯುಪಡೆಯ ಸಾರ್ವಜನಿಕ … Continued

ಪಾಕ್‌ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ…! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ…!

ನವದೆಹಲಿ: ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಭಾರತದ ಜೊತೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ ಮತ್ತು ಹಲವಾರು ಭಾರತೀಯ ಸ್ಥಳಗಳ ಮೇಲೆ ಡ್ರೋನ್‌ ಗಳಿಂದ ದಾಳಿ ನಡೆಸಿದೆ. ಕದನ ವಿರಾಮ ಒಪ್ಪಂದದ ನಂತರ ಶನಿವಾರ ಸಂಜೆ ಅದನ್ನು ಉಲ್ಲಂಘಿಸಿದ ಪಾಕಿಸ್ತಾನ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ … Continued

ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

ನವದೆಹಲಿ: ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಶನಿವಾರ ರಾತ್ರಿ ಭಾರತ ಹೇಳಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿ ಕದನ ವಿರಾಮ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪಾಕಿಸ್ತಾನ ಆ … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued