ವೀಡಿಯೊ…| ‘ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆದ್ರೆ ನಾನು ಇಂಗ್ಲೆಂಡ್‌ಗೆ ಹೋಗ್ತೇನೆ..’: ಪಾಕಿಸ್ತಾನಿ ಸಂಸದನ ಹೇಳಿಕೆ ಭಾರಿ ವೈರಲ್

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ದಾಳಿಯಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನದ ಎಲ್ಲಾ ಆಮದುಗಳನ್ನು ನಿಲ್ಲಿಸುವುದು ಮತ್ತು ಪಾಕಿಸ್ತಾನ ಒಡೆತನದ ಹಡಗುಗಳ ಡಾಕಿಂಗ್ ಅನ್ನು ನಿಷೇಧಿಸುವುದು ಸೇರಿದಂತೆ ಎರಡನೇ ಹಂತದ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಹಲ್ಗಾಮ್ ದಾಳಿಗೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕಿಸ್ತಾನದ ಎಲ್ಲ ಸರಕುಗಳ ಆಮದು ನಿಷೇಧಿಸಿದ ಭಾರತ

ನವದೆಹಲಿ: ಪಾಕಿಸ್ತಾನದ ವಿರುದ್ಧದ ಮತ್ತೊಂದು ಮಹತ್ವದ ಕ್ರಮದಲ್ಲಿ, ಭಾರತವು ಪಾಕಿಸ್ತಾನದ ಎಲ್ಲ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ … Continued

ವೀಡಿಯೊ..| ಅವಕಾಶ ಕೊಟ್ರೆ ದೇವರ ಮೇಲಾಣೆ ಬಾಂಬ್ ಕಟ್ಟಿಕೊಂಡು ಪಾಕ್‌ ಜತೆ ಯುದ್ಧಕ್ಕೆ ಹೋಗ್ತೇನೆ ; ಸಚಿವ ಜಮೀರ್ ಅಹ್ಮದ್ ಹೇಳಿಕೆ ವೈರಲ್

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವಂತೆಯೇ, ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನೆರೆಯ ದೇಶದ ವಿರುದ್ಧ ಯುದ್ಧ ನಡೆಸಲು ಆತ್ಮಹತ್ಯಾ ಬಾಂಬ್ ಆಗಿ ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಹೇಳಿರುವುದು ವೈರಲ್‌ ಆಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಸಚಿವ … Continued

ಭಾರತಕ್ಕೆ ಪಾಠ ಕಲಿಸಲು ಹೋಗಿ ಕೈ ಸುಟ್ಟುಕೊಂಡ ಪಾಕ್‌…! ಪಾಕಿಸ್ತಾನ ವಾಯುಮಾರ್ಗ ಬಹಿಷ್ಕರಿಸಿದ ವಿದೇಶಿ ವಿಮಾನಯಾನ ಸಂಸ್ಥೆಗಳು…!

ನವದೆಹಲಿ: ಪಾಕಿಸ್ತಾನದ ಮೇಲೆ ವಾಯುಮಾರ್ಗ ನಿಷೇಧದಿಂದಾಗಿ ಪಶ್ಚಿಮ ದೇಶಗಳಿಗೆ ಪ್ರಯಾಣಿಸುವ ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳು ಮಾತ್ರ ಹೆಚ್ಚು ಸಮಯ ಹಾರಾಟ ನಡೆಸಬೇಕಾಗಿದ್ದರ ಜೊತೆಗೆ ಹೆಚ್ಚಿನ ವೆಚ್ಚವನ್ನು ಭರಿಸಬೇಕಾಗಿದೆ. ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನದ ಮೇಲಿನ ವಾಯುಮಾರ್ಗದಲ್ಲಿ ಹಾರಲು ನಿಷೇಧ ಇಲ್ಲದಿದ್ದರೂ ಅನೇಕ ಪ್ರಮುಖ ಪಾಶ್ಚಿಮಾತ್ಯ ವಿಮಾನಯಾನ ಸಂಸ್ಥೆಗಳ ವಿಮಾನಗಳು ಈಗ ಸ್ವಯಂಪ್ರೇರಣೆಯಿಂದ ಪಾಕಿಸ್ತಾನದ ವಾಯುಪ್ರದೇಶದಲ್ಲಿ ಹಾರಾಟ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಮುಖ ಪಾತ್ರ ಬಹಿರಂಗ

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಾಥಮಿಕ ವರದಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ, ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT ನಡುವಿನ ಕಾರ್ಯಾಚರಣೆಯ ಸಂಬಂಧವನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಮೂಲಗಳ … Continued

ಪಹಲ್ಗಾಮ್ ದಾಳಿ | ಭಾರತದ ಸಿಖ್ ಸೈನಿಕರಿಗೆ ಪ್ರಚೋದನಾಕಾರಿ ಕರೆ ನೀಡಿದ ಭಯೋತ್ಪಾದಕ ಗುರುಪತ್ವಂತ್ ಪನ್ನುನ್

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭುಗಿಲೆದ್ದರೆ ಪಾಕಿಸ್ತಾನದ ವಿರುದ್ಧ ಹೋರಾಡಬೇಡಿ ಎಂದು ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಭಾರತೀಯ ಸೇನೆಯಲ್ಲಿರುವ ಸಿಖ್ ಸೈನಿಕರಿಗೆ ಹೇಳಿದ್ದಾನೆ. ಪಾಕಿಸ್ತಾನ ಸಿಖ್ಖರಿಗೆ ಮತ್ತು ಖಲಿಸ್ತಾನಕ್ಕೆ “ಸ್ನೇಹಪರ” ಎಂದು ಹೇಳಿದ್ದಾನೆ. ಮತ್ತೊಂದು ಪ್ರಚೋದನಕಾರಿ ವೀಡಿಯೊದಲ್ಲಿ, ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ಅದು ಭಾರತ … Continued

ಪಹಲ್ಗಾಮ್ ದಾಳಿಗೆ ʼಭಾರತʼದ ಜಲ ʼಅಸ್ತ್ರʼಕ್ಕೆ ಪಾಕ್‌ ತತ್ತರ ; ಸಿಂಧೂ ಜಲ ಒಪ್ಪಂದ ರದ್ದಾದ ನಂತರ ಉಪಗ್ರಹ ಚಿತ್ರಗಳಲ್ಲಿ ಕಂಡುಬಂದ ಬತ್ತಿದ ʼಪಾಕಿಸ್ತಾನʼದ ಕಾಲುವೆಗಳು..!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಘೋಷಿಸಲಾದ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಭಾರತ ಅಮಾನತುಗೊಳಿಸಿದ ನಂತರದ ಮೊದಲ ಪರಿಣಾಮ ಗೋಚರವಾಗಿದೆ. ಭಾರತೀಯ ಸೇನೆಯ ಮಿಲಿಟರಿ ಗುಪ್ತಚರ ಅನುಭವಿ ಕರ್ನಲ್ ವಿನಾಯಕ್ ಭಟ್ (ನಿವೃತ್ತ) ಹಂಚಿಕೊಂಡ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಚೆನಾಬ್ ನದಿಯ ಮರಾಲಾ ಹೆಡ್‌ವರ್ಕ್ಸ್‌ನಲ್ಲಿ ನೀರಿನ ಹರಿವಿನಲ್ಲಿ ತೀವ್ರ ಕುಸಿತವಾಗಿದ್ದನ್ನು ಬಹಿರಂಗಪಡಿಸಿವೆ. ಏಪ್ರಿಲ್ 21 … Continued

ಪಹಲ್ಗಾಮ್‌ ದಾಳಿ | ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್

ನವದೆಹಲಿ : ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದೆ. ಅದಿ ಪ್ರತಿಯಾಗಿ ಪಾಕಿಸ್ತಾನವು ಕ್ರಮ ಕೈಗೊಂಡಿದೆ. ಪಾಕಿಸ್ತಾನವು ತನ್ನ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳ ಸಂಚಾರವನ್ನು ಮುಚ್ಚಿದ್ದು, ಈಗ ಭಾರತವು ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ … Continued

ಭಾರತದ ಸೇನಾ ದಾಳಿಯ ಭೀತಿ ; ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಎಲ್ಲ ವಿಮಾನ ರದ್ದುಗೊಳಿಸಿದ ಪಾಕಿಸ್ತಾನ : ವರದಿ

ನವದೆಹಲಿ: ಭಾರತೀಯ ಒಡೆತನದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಎಲ್ಲಾ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ, ಪಾಕಿಸ್ತಾನ ಬುಧವಾರ (ಏಪ್ರಿಲ್‌ 30) ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಲ್ತಿಸ್ತಾನ್ ಪ್ರದೇಶಕ್ಕೆ ಹೋಗಲು ತನ್ನ ಸ್ವಂತ ವಿಮಾನಗಳನ್ನು ರದ್ದುಗೊಳಿಸಿದೆ…! ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ … Continued

ಭಯೋತ್ಪಾದಕ ಹಾಶಿಮ್ ಮೂಸಾನ ಜೀವಂತವಾಗಿಯೇ ಹಿಡಿಯುವುದು ಭಾರತಕ್ಕೆ ಅತಿ ಮಹತ್ವದ್ದು ; ಯಾಕಂದ್ರೆ ಇದ್ರಿಂದ ಪಾಕಿಸ್ತಾನ….

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಕರಿಂದ ನಡೆದ ಪ್ರವಾಸಿಗರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಗುರುತಿಸಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಒಬ್ಬನಾದ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್‌ನನ್ನು ಪಾಕಿಸ್ತಾನ ಸೇನೆಯು ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ‘ಎರವಲು’ ನೀಡಿದೆಯೇ? ಮೂಸಾ ಪಾಕಿಸ್ತಾನದ ಪ್ಯಾರಾ ವಿಶೇಷ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾನೆ ಮತ್ತು ರಹಸ್ಯ ಕಾರ್ಯಾಚರಣೆಗಳಲ್ಲಿ … Continued