ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಭಾರತದ ಕ್ರಮದ ನಂತರ ಸಿಮ್ಲಾ ಒಪ್ಪಂದ ಸ್ಥಗಿತಗೊಳಿಸಿದ ಪಾಕಿಸ್ತಾನ ; ಭಾರತದ ವಿಮಾನಗಳಿಗೆ ಅದರ ವಾಯುಪ್ರದೇಶ ಬಂದ್‌, ವ್ಯಾಪಾರ ಸ್ಥಗಿತ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿ ರಾಜತಾಂತ್ರಿಕ ಸಂಬಂಧಗಳನ್ನು ಕಡಿಮೆಮಟ್ಟಕ್ಕೆ ಇಳಿಸುವ ಭಾರತದ ಕ್ರಮಕ್ಕೆ ಪ್ರತೀಕಾರದ ಕ್ರಮದಲ್ಲಿ ಪಾಕಿಸ್ತಾನವು ಗುರುವಾರ ಭಾರತದ ಜೊತೆಗಿನ ತನ್ನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳು ಮತ್ತು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವುದಾಗಿ ಪ್ರಕಟಿಸಿದೆ. 1971 ರ ಭಾರತ-ಪಾಕಿಸ್ತಾನ ಯುದ್ಧದ … Continued

ಪಹಲ್ಗಾಮ್‌ ದಾಳಿಯ ನಂತರ ʼಸಿಂಧೂ ನದಿ ನೀರು ಒಪ್ಪಂದʼ ಸ್ಥಗಿತಗೊಳಿಸಿದ ಭಾರತ ; ಇದರಿಂದ ಪಾಕಿಸ್ತಾನಕ್ಕೆ ಆಗುವ ತೊಂದರೆ ಏನು..?

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ದಿಟ್ಟ ರಾಜತಾಂತ್ರಿಕ ದಾಳಿಯಲ್ಲಿ, ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿ (CCS) 1960 ರ ಸಿಂಧೂ ಜಲ ಒಪ್ಪಂದವನ್ನು (IWT) ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತೆಯ … Continued

ವೀಡಿಯೊ..| 6 ದಿನದ ಹಿಂದಷ್ಟೇ ಮದುವೆಯಾಗಿದ್ದ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆ ಅಧಿಕಾರಿಗೆ ಕಣ್ಣೀರಿನ ವಿದಾಯ ಹೇಳಿದ ಪತ್ನಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ 26 ಜನರಲ್ಲಿ ಒಬ್ಬರಾದ ನೌಕಾ ಅಧಿಕಾರಿ ವಿನಯ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ಹೃದಯ ವಿದ್ರಾವಕ ದೃಶ್ಯದಲ್ಲಿ ತಮ್ಮ ಪತಿಗೆ ಭಾವನಾತ್ಮಕ ವಿದಾಯ ಹೇಳಿದರು. ನೌಕಾಪಡೆಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಲೆಫ್ಟಿನೆಂಟ್ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಯಾರು..? ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಯ ದಾಳಿಯನ್ನು ಯಾರು ಮುನ್ನಡೆಸಿದವರು…?

ನವದೆಹಲಿ : 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದ್ದು, ಪಹಲ್ಗಾಮದ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಕನಿಷ್ಠ 26 ಜನರನ್ನು ಸಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) … Continued

ಪಹಲ್ಗಾಮ್‌ ದಾಳಿ | ಭಾರತದ ರಾಜತಾಂತ್ರಿಕ ಯುದ್ಧ: ಪಾಕ್‌ ಗೆ ನೀರುಣಿಸುವ ʼಸಿಂಧೂ ಜಲ ಒಪ್ಪಂದʼ ರದ್ದು ; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ “ಗಡಿಯಾಚೆಗಿನ ಸಂಪರ್ಕ” ದ ಬಗ್ಗೆ ರಾಷ್ಟ್ರೀಯ ಭದ್ರತೆಯ ಕುರಿತಾದ ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ (CCS) ಪಾಕಿಸ್ತಾನದ ವಿರುದ್ಧ ಕೆಲವು ಕಠಿಣ ಮತ್ತು ಶಿಕ್ಷಾರ್ಹ ಕ್ರಮಗಳನ್ನು ತೆಗೆದುಕೊಂಡಿದೆ. ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ … Continued

ದಂಗೆಯ ಸನಿಹದಲ್ಲಿ ಪಾಕಿಸ್ತಾನ ಸೇನೆ ? : ಪಾಕ್‌ ಸೇನಾ ಮುಖ್ಯಸ್ಥರ ರಾಜೀನಾಮೆಗೆ ಕಿರಿಯ ಅಧಿಕಾರಿಗಳು, ಕರ್ನಲ್‌ಗಳ ಪಟ್ಟು…!

ಪಾಕಿಸ್ತಾನಿ ಸೇನೆಯ ಕಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಮತ್ತು ಮಾಜಿ ಜನರಲ್‌ಗಳು ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ರಾಜೀನಾಮೆ ನೀಡಿ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದು, ಇದು ಪಾಕಿಸ್ತಾನ್ ಸೇನೆಯ ಆಂತರಿಕ ಅರಾಜಕ ಸ್ಥಿತಿಯನ್ನು ಹೇಳುತ್ತಿರುವಂತೆ ತೋರುತ್ತಿದೆ. ವರದಿಗಳ ಪ್ರಕಾರ, ಮುನೀರ್ ಸೇಡು ತೀರಿಸಿಕೊಳ್ಳುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯನ್ನು ರಾಜಕೀಯ ದಬ್ಬಾಳಿಕೆಯ … Continued

ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರ ಬಂಧನ

ರಾಮನಗರ : ವ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಎಂಬವರು ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ … Continued

ವೀಡಿಯೊ | ಬಲೂಚ್ ಬಂಡುಕೋರರಿಂದ ಪಾಕಿಸ್ತಾನ ಮಿಲಿಟರಿ ಬಸ್‌ ಸ್ಫೋಟಿಸಿದ ಮೊದಲ ದೃಶ್ಯ ಬಿಡುಗಡೆ ; 90 ಸೈನಿಕರು ಸತ್ತಿದ್ದಾರೆ ಎಂದ ಬಿಎಲ್‌ಎ

ಬಲೂಚ್ ಲಿಬರೇಶನ್ ಆರ್ಮಿ (BLA) ಬೆಂಗಾವಲು ಪಡೆಯ ಮೇಲಿನ ದಾಳಿಯಲ್ಲಿ 90 ಪಾಕಿಸ್ತಾನಿ ಸೈನ್ಯದ ಸಿಬ್ಬಂದಿಯನ್ನು ಕೊಂದಿರುವುದಾಗಿ ಹೇಳಿಕೊಂಡ ಕೆಲವೇ ಗಂಟೆಗಳ ನಂತರ, ಅದರ ವಿಶೇಷ ಪಡೆಗಳ ಘಟಕವಾದ ಮಜೀದ್ ಬ್ರಿಗೇಡ್ ನಡೆಸಿದ ದಾಳಿಯ ಮೊದಲ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಬಿಎಲ್‌ಎ (BLA) ಬಿಡುಗಡೆ ಮಾಡಿದ ವೀಡಿಯೊ ಬಸ್‌ ಸ್ಫೋಟಗೊಂಡಿದ್ದನ್ನು ಸೆರೆಹಿಡಿದಿದೆ, ಅದರ ನಂತರ ಬಸ್‌ನಿಂದ … Continued

ಭಾರತದ ಮೋಸ್ಟ್‌ ವಾಂಟೆಡ್ ಭಯೋತ್ಪಾದಕ ಪಾಕಿಸ್ತಾನದಲ್ಲಿ ಹತ್ಯೆ

ನವದೆಹಲಿ: ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ಪ್ರಮುಖ ಸಹಾಯಕ ಮತ್ತು ಖುರೆಟಾ ಲಾಂಚ್ ಪ್ಯಾಡ್‌ನ ಕಮಾಂಡರ್ ಎಂದು ಕರೆಯಲ್ಪಡುವ ಲಷ್ಕರ್-ಎ-ತೈಬಾದ ಅಬು ಕತಾಲ್ ಸಿಂಧಿ ಭಾನುವಾರ ಬೆಳಿಗ್ಗೆ ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಬಹು ಮಾಧ್ಯಮ ವರದಿಗಳು ತಿಳಿಸಿವೆ. ಭಯೋತ್ಪಾದಕ ಕತಾಲ್ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ದಾಳಿಗಳಲ್ಲಿ ಭಾಗಿಯಾಗಿದ್ದ ಮತ್ತು ಕೇಂದ್ರಾಡಳಿತ … Continued