ಗಾಜಾ ಮೇಲೆ ಇಸ್ರೇಲ್‌ ದಾಳಿ ತಡೆಯಲು ‘ಕೆಚ್ಚೆದೆಯ’ ಪಾಕಿಸ್ತಾನದ ಸಹಾಯ ಕೋರಿದ ಹಮಾಸ್ ನಾಯಕ : ವರದಿ

ತಿರುವನಂತಪುರಂ : ಹಿರಿಯ ಹಮಾಸ್ ನಾಯಕ ಮತ್ತು ಭಯೋತ್ಪಾದಕ ಗುಂಪಿನ ರಾಜಕೀಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರು ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಯುದ್ಧದಲ್ಲಿ ಪಾಕಿಸ್ತಾನದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನವನ್ನು “ಧೈರ್ಯಶಾಲಿ” ಎಂದು ಕರೆದ ಅವರು, ಇಸ್ರೇಲ್ “ಪಾಕಿಸ್ತಾನದಿಂದ ಪ್ರತಿರೋಧವನ್ನು ಎದುರಿಸಿದರೆ, ಕ್ರೌರ್ಯದ ಅಪರಾಧವನ್ನು ನಿಲ್ಲಿಸಬಹುದು” ಎಂದು ಹೇಳಿದ್ದಾರೆ ಎಂದು ಪಾಕಿಸ್ತಾನದ ಜಿಯೋ ನ್ಯೂಸ್ ಬುಧವಾರ … Continued

‘ಭಾರತದ ಮೇಲೆ ಆಕ್ರಮಣ ಮಾಡಿ ಮೋದಿಯನ್ನು ಸರಪಳಿ ಹಾಕಿ ಬಂಧಿಸ್ತೇವೆ’: ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ | ವೀಡಿಯೊ ವೀಕ್ಷಿಸಿ

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದ ಹಿರಿಯ ಸೇನಾಧಿಕಾರಿಯೊಬ್ಬರು ಗುಂಪನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವನ್ನು ವಶಪಡಿಸಿಕೊಳ್ಳುವುದು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಂಧಿಸಿ ಇಸ್ಲಾಮಿಕ್ ರಾಷ್ಟ್ರಕ್ಕೆ ಸರಪಳಿಯಲ್ಲಿ ಕರೆತರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.. ಅಷ್ಟೇ … Continued

ಭಿಂದ್ರನ್‌ವಾಲೆ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಪಾಕಿಸ್ತಾನದಲ್ಲಿ ಸಾವು : ಈತ ಯಾಕೆ ಭಾರತದಿಂದ ಓಡಿಹೋಗಿದ್ದ..?

ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಲಖ್ಬೀರ್ ಸಿಂಗ್ ರೋಡ್ ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ ಎಂದು ಅವರ ಸಹೋದರ ಜಸ್ಬೀರ್ ಸಿಂಗ್ ರೋಡ್ ಖಚಿತಪಡಿಸಿದ್ದಾರೆ. ನಿಷೇಧಿತ ಸಂಘಟನೆಗಳಾದ ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್) ಮತ್ತು ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್‌ನ ಸ್ವಯಂ-ಘೋಷಿತ ಮುಖ್ಯಸ್ಥ 72 ವರ್ಷದ ಲಖ್ಬೀರ್ ಸಿಂಗ್ ರೋಡ್ ಹಲವಾರು ವರ್ಷಗಳಿಂದ ಪಾಕಿಸ್ತಾನದಿಂದ ತನ್ನ ಕಾರ್ಯಾಚರಣೆ ನಡೆಸುತ್ತಿದ್ದ. … Continued

ಪಾಕಿಸ್ತಾನದ ಸಿಂಧ್‌ನಲ್ಲಿ ಹಿಂಗ್ಲಾಜ್ ಮಾತಾ ಮಂದಿರ ನೆಲಸಮ, ಎಲ್‌ಒಸಿ ಬಳಿ ಯುನೆಸ್ಕೋ ಮಾನ್ಯತೆ ಪಡೆದ ಶಾರದಾ ಪೀಠಕ್ಕೆ ಹಾನಿ : ವರದಿ

ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡುವಲ್ಲಿ ಪಾಕಿಸ್ತಾನ ಯಾವಾಗಲೂ ವಿಫಲವಾಗಿದೆ. ಹಿಂದೂ ಆರಾಧನಾ ಸ್ಥಳಗಳನ್ನು ಗುರಿಯಾಗಿಸುವ ಮತ್ತೊಂದು ನಿದರ್ಶನದಲ್ಲಿ, ಪಾಕಿಸ್ತಾನ ಸರ್ಕಾರವು ಸಿಂಧ್ ಪ್ರಾಂತ್ಯದ ಹಿಂಗ್ಲಾಜ್ ಮಾತಾ ಮಂದಿರವನ್ನು (ದೇವಾಲಯ) ಮತ್ತು ನಿಯಂತ್ರಣ ರೇಖೆಯ ಬಳಿ ಶಾರದಾ ಪೀಠ ಮಂದಿರವನ್ನು (ದೇವಾಲಯ) ಕೆಡವಿದೆ. ಪಾಕಿಸ್ತಾನದ ಅಧಿಕಾರಿಗಳು ಹಿಂದೂ ಪೂಜಾ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಿಂಧ್ ಪ್ರಾಂತ್ಯದ ಹಿಂಗ್ಲಾಜ್ … Continued

ಕರಾಚಿ : ಮಸೂದ್‌ ಅಜರ್‌ನ ಸ್ನೇಹಿತ -ಜೈಶ್-ಎ-ಮೊಹಮ್ಮದ್ ಉಗ್ರ ಮೌಲಾನಾ ರಹೀಂ ಉಲ್ಲಾ ತಾರಿಖ್‌ ಹತ್ಯೆ

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಮತ್ತು ಮೌಲಾನಾ ಮಸೂದ್ ಅಜರ್‌ನ ಆಪ್ತ ಸ್ನೇಹಿತ ಮೌಲಾನಾ ರಹೀಂ ಉಲ್ಲಾ ತಾರಿಕ್ ಎಂಬಾತನನ್ನು ಕರಾಚಿಯ ಒರಂಗಿ ಪಟ್ಟಣ ಪ್ರದೇಶದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಗುಂಡಿಕ್ಕಿ ಕೊಂದಿದ್ದಾರೆ. ವರದಿಗಳ ಪ್ರಕಾರ, ತಾರಿಕ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಅಪರಿಚಿತರು ಆತನ ಮೇಲೆ ಗುಂಡು ಹಾರಿಸಿದರು. ಸ್ಥಳೀಯ ಮಾಧ್ಯಮಗಳು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಘಟನೆಯು ಟಾರ್ಗೆಟೆಡ್‌ … Continued

ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕನಿಗೆ ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮಾಜಿ ಕಮಾಂಡರ್ ಅಕ್ರಮ್ ಖಾನ್ ಎಂಬಾತನನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ (ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ) ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟಿದ್ದಾನೆ. 2018 ರಿಂದ 2020ರ ವರೆಗೆ ಎಲ್ಇಟಿ ನೇಮಕಾತಿ ಸೆಲ್ … Continued

ಕ್ರಿಕೆಟ್ ವಿಶ್ವಕಪ್ 2023 : ಶ್ರೀಲಂಕಾ ವಿರುದ್ಧ ಗೆಲುವಿನಿಂದ ನ್ಯೂಜಿಲೆಂಡಿಗೆ ಹೆಚ್ಚಿದ ಸೆಮಿಫೈನಲ್‌ ಅವಕಾಶ, ಪಾಕಿಸ್ತಾನಕ್ಕೆ ಇದು ಸಾಧ್ಯವಿದೆಯೇ..? ಲೆಕ್ಕಾಚಾರ ಹೀಗಿದೆ….

ಬೆಂಗಳೂರು: ಗುರುವಾರ ನಡೆದ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಐದು ವಿಕೆಟ್‌ಗಳ ಜಯ ಸಾಧಿಸಿದೆ. ಆ ಮೂಲಕ 2023 ರ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್‌ ಪ್ರವೇಶದ ಓಟದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಎರಡೂ ತಂಡಗಳು ಭಾರಿ ಕಠಿಣ ಸವಾಲು ನೀಡಿದೆ. ನ್ಯೂಜಿಲೆಂಡ್ ಈಗ 9 ಪಂದ್ಯಗಳಿಂದ 10 ಅಂಕಗಳನ್ನು +0.743 ರ ನಿವ್ವಳ ರನ್ ರೇಟ್‌ ಹೊಂದಿದೆ. … Continued

ಇಸ್ರೇಲ್‌ ‘ಐರನ್ ಡೋಮ್’ ಮಾದರಿಯಲ್ಲಿ ಕ್ಷಿಪಣಿ ನಾಶಕ ‘ವಾಯು ರಕ್ಷಣಾ ವ್ಯವಸ್ಥೆʼ ಅಭಿವೃದ್ಧಿಪಡಿಸುತ್ತಿದೆ ಭಾರತ : ಹೇಗೆ ರಕ್ಷಣೆ ಮಾಡುತ್ತದೆ..? ಇಲ್ಲಿದೆ…

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧವು ಇಸ್ರೇಲ್‌ನ ಐರನ್ ಡೋಮ್ ವಾಯು ರಕ್ಷಣಾ ವ್ಯವಸ್ಥೆ ಗಮನಾರ್ಹ ಗಮನ ಸೆಳೆದಿದೆ. ಆರಂಭದಲ್ಲಿ ಈ ಅತ್ಯಾಧುನಿಕ ರಾಕೆಟ್ ರಕ್ಷಣಾ ವ್ಯವಸ್ಥೆಯನ್ನು ಬಹುತೇಕ ಭೇದಿಸಿ ರಾಕೆಟ್‌ ಒಳ ಹೋಗಲಾರದು ಎಂದು ನಂಬಲಾಗಿತ್ತು, ಆದರೆ ಅಕ್ಟೋಬರ್ 7 ರಂದು ಪ್ಯಾಲೇಸ್ತಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಕೇವಲ 20 ನಿಮಿಷಗಳಲ್ಲಿ ಸುಮಾರು 5,000 ರಾಕೆಟ್‌ಗಳನ್ನು ಹಾರಿಸುವ … Continued

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕಾನೂನುಬದ್ಧ ಪಕ್ಷವಲ್ಲ : ಬ್ರಿಟಿನ್‌ ಸಂಸತ್ತಿನಲ್ಲಿ ಪಿಒಕೆ ಸಾಮಾಜಿಕ ಕಾರ್ಯಕರ್ತ ಪ್ರತಿಪಾದನೆ

ಲಂಡನ್‌: ಜಮ್ಮು ಮತ್ತು ಕಾಶ್ಮೀರದ ವಿವಾದದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಪಾಕಿಸ್ತಾನ ಕಾನೂನುಬದ್ಧ ಪಾಲುದಾರ ಪಕ್ಷವಲ್ಲ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಪ್ರೊ. ಸಜ್ಜದ್‌ ರಾಜಾ ಪ್ರತಿಪಾದಿಸಿದ್ದಾರೆ. ಬ್ರಿಟನ್ನಿನ ಸಂಸತ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ದಿನಾಚರಣೆ (ಅ.26.1947 ರಂದು ಭಾರತಕ್ಕೆ ಸೇರ್ಪಡೆಯಾದ 76ನೇ ವರ್ಷಾಚರಣೆ) ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ”ಪಾಕ್‌ … Continued

ವಿಶ್ವಕಪ್ : ರೋಚಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 1 ವಿಕೆಟ್‌ ಗೆಲುವು

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಮೈದಾನದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದವರು ಪಾಕಿಸ್ತಾನ ತಂಡದ ವಿರುದ್ಧ 1 ವಿಕೆಟ್‌ ರೋಚಕ ಗೆಲುವು ದಾಖಲಿಸಿದರು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ ಹಾಗೂ ಸತತ ನಾಲ್ಕು ಪಂದ್ಯ ಸೋಲು ಕಂಡ ಪಾಕಿಸ್ತಾನ ತಂಡವು ಸೆಮಿಫೈನಲ್ ಪ್ರವೇಶಿಸುವ … Continued