ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

ಬಾಗಲಕೋಟೆ : ಐದು ವರ್ಷದ ಹಿಂದೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತದ ವಾಯುದಾಳಿ (Balakot airstrike) ನಡೆದ ಘಟನೆಯ ಬಗ್ಗೆ ನರೇಂದ್ರ ಮೋದಿ ರಹಸ್ಯ ವಿಚಾರ ಬಹಿರಂಗ ಪಡಿಸಿದ್ದಾರೆ. 2019ರ ಬಾಲಾಕೋಟ್ ಏರ್​ಸ್ಟ್ರೈಕ್ ನಡೆದ ಬಳಿಕ ಆ ಘಟನೆ ಬಗ್ಗೆ ಪ್ರಪಂಚಕ್ಕೆ ತಿಳಿಸುವ ಮೊದಲು ಅಧಿಕೃತವಾಗಿ ಮೊದಲು ತಿಳಿಸಿದ್ದು ಪಾಕಿಸ್ತಾನಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ … Continued

ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ ‘ಭಾರತದ ಹೃದಯ’ ….!

ಈ ವರ್ಷದ ಆರಂಭದಲ್ಲಿ ನಿಧನರಾದ 69 ವರ್ಷದ ವ್ಯಕ್ತಿಯ ಹೃದಯವು ಭಾರತದ ಗಡಿಯಾಚೆ ಪಾಕಿಸ್ತಾನದಲ್ಲಿ ವಾಸಿಸುವುದನ್ನು ಮುಂದುವರಿಸುತ್ತದೆ. ಹತ್ತು ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದ ಪಾಕಿಸ್ತಾನದ ಕರಾಚಿಯ 19 ವರ್ಷದ ಆಯೇಷಾ ರಾಶನ್ ಎಂಬ ಯುವತಿ ಭಾರತೀಯನ ಹೃದಯದೊಂದಿಗೆ ಸಾಮಾನ್ಯ ಜೀವನ ನಡೆಸಲು ಸಿದ್ಧರಾಗಿದ್ದಾರೆ. ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಆಯೇಷಾ ಯಶಸ್ವಿ ಹೃದಯ ಕಸಿ ಮಾಡಿಸಿಕೊಂಡಿದ್ದು, ಕಳೆದ … Continued

ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ’ ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆʼ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಾಖಲಾದ ಎರಡು ಪ್ರತ್ಯೇಕ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ … Continued

ಪಾಕಿಸ್ತಾನ : ಭಾರತೀಯ ಕೈದಿಯ ಹಂತಕನನ್ನು ಗುಂಡಿಕ್ಕಿ ಕೊಂದ ಬಂದೂಕುಧಾರಿಗಳು

ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿದ್ದ ಭಾರತೀಯ ಕೈದಿ ಸರಬ್ಜಿತ್ ಸಿಂಗ್ ಹತ್ಯೆಯ ಆರೋಪಿ ಮತ್ತು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ನ ನಿಕಟವರ್ತಿ ಅಮೀರ್ ಸರ್ಫರಾಜ್ ತಾಂಬಾ ಎಂಬಾತನನ್ನು ಪಾಕಿಸ್ತಾನ ಪಂಜಾಬ್‌ನ ಲಾಹೋರ್‌ನಲ್ಲಿ ಭಾನುವಾರ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಇಸ್ಲಾಂಪುರ ಪ್ರದೇಶದಲ್ಲಿ … Continued

ವೀಡಿಯೊ..| ಇದು ಪಾಕಿಸ್ತಾನ ಕ್ರಿಕೆಟ್‌ ವಿಷ್ಯ…! ಪಾಕಿಸ್ತಾನ ಕ್ರಿಕೆಟ್ ತಂಡದ ಸೇನಾ ಶೈಲಿ ತರಬೇತಿ ವೀಡಿಯೊ ನೋಡಿ ಅಭಿಮಾನಿಗಳು ದಿಗ್ಭ್ರಮೆ…!

2024 ರ ಟಿ 20 ವಿಶ್ವಕಪ್‌ಗೆ ಮುಂಚಿತವಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಕುತೂಹಲಕಾರಿ ತರಬೇತಿಯು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಮಾರ್ಕ್ಯೂ ಈವೆಂಟ್‌ಗೆ ಮುಂಚಿತವಾಗಿ ತಂಡದಲ್ಲಿ ಶಿಸ್ತು ಬರಲು ಮತ್ತು ತಂಡದ ಫಿಟ್‌ನೆಸ್ ಸುಧಾರಿಸಲು ಬಾಬರ್ ಅಜಮ್ ಮತ್ತು ಅವರ ತಂಡ ಮಿಲಿಟರಿ ತರಬೇತಿಯನ್ನು ಪಡೆಯಲಿದೆ ಎಂದು ಕೆಲವು ವಾರಗಳ ಹಿಂದೆ ಪ್ರಕಟಿಸಲಾಗಿತ್ತು. ಆದರೆ, ಪಾಕಿಸ್ತಾನ … Continued

ವಾಯವ್ಯ ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 5 ಚೀನೀ ಪ್ರಜೆಗಳು ಸೇರಿ 6 ಮಂದಿ ಸಾವು

ಪೇಶಾವರ: ವಾಯವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಆತ್ಮಾಹುತಿ ಬಾಂಬರ್‌ ದಾಳಿಯಲ್ಲಿ ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ಲಾಮಾಬಾದಿನಿಂದ ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್ ತನ್ನ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾದೇಶಿಕ ಪೊಲೀಸ್ ಮುಖ್ಯಸ್ಥ … Continued

ಪಾಕಿಸ್ತಾನದ ಪ್ರಧಾನಿಯಾಗಿ 2ನೇ ಬಾರಿಗೆ ಶೆಹಬಾಜ್ ಷರೀಫ್ ಆಯ್ಕೆ

ಇಸ್ಲಾಮಾಬಾದ್‌ : ಪಾಕಿಸ್ತಾನದ ಸಂಸತ್ತು ಭಾನುವಾರ ಶೆಹಬಾಜ್ ಷರೀಫ್ ಅವರನ್ನು ಎರಡನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ. ವಿರೋಧ ಪಕ್ಷಗಳ ಘೋಷಣೆ ನಡುವೆ, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌-ಎನ್), ಪಾಕಿಸ್ತಾನ ಪೀಪಲ್ಸ್ ಪಕ್ಷದ(ಪಿಪಿಪಿ) ಪಕ್ಷಗಳ ಒಮ್ಮತದ ಪ್ರಧಾನಿಯಾಗಿ 72 ವರ್ಷದ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ. ಸಂಸತ್ತಿನಲ್ಲಿ ಷರೀಫ್ ಅವರಿಗೆ ಸ್ಪಷ್ಟ … Continued

ಮುಂಬೈ..| ಪಾಕಿಸ್ತಾನಕ್ಕೆ ತೆರಳುತ್ತಿದ್ದ ಚೀನಾದ ಹಡಗು ತಡೆದ ಭಾರತದ ಭದ್ರತಾ ಅಧಿಕಾರಿಗಳು : ಅಧಿಕಾರಿಗಳಿಗೆ ಸಿಕ್ಕಿದ್ದೇನು ಗೊತ್ತೆ..?

ಮುಂಬೈ : ಚೀನಾದಿಂದ ಪಾಕಿಸ್ತಾನದ ಕರಾಚಿಗೆ ಭಾರೀ ಸರಕು ಹೊತ್ತು ಹೊರಟಿದ್ದ ಹಡಗನ್ನು ಭಾರತದ ಭದ್ರತಾ ಸಂಸ್ಥೆಯ ಅಧಿಕಾರಿಗಳು ಮುಂಬೈನ ನ್ಹಾವಾ ಶೇವಾ ಬಂದರಿನಲ್ಲಿ ವಶಕ್ಕೆ ಪಡೆದಿದ್ದಾರೆ.ಈ ಹಡಗು ಪಾಕಿಸ್ತಾನಕ್ಕೆ ಪರಮಾಣು ಮತ್ತು ಕ್ಷಿಪಣಿ ಕಾರ್ಯಕ್ರಮಗಳಿಗೆ ಬಳಸಬಹುದಾದ ಸರಕು ಹೊಂದಿರುವ ಅನುಮಾನದ ಮೇರೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಆಧಾರದ ಮೇರೆಗೆ ಮಾಲ್ಟಾ … Continued

ಪಾಕಿಸ್ತಾನ ಬಿಜೆಪಿಗೆ ಶತ್ರು ದೇಶವೇ ಹೊರತು ನಮಗಲ್ಲ : ವಿವಾದಕ್ಕೆ ಕಾರಣವಾದ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಪಕ್ಷವು ಪಾಕಿಸ್ತಾನವನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ರಾಜ್ಯ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಹರಿಪ್ರಸಾದ … Continued

ಪಾಕಿಸ್ತಾನಿಗಳು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದು ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ: ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್‌ ಅವರಿಗೆ ವಿವಾದ ಹೊಸದೇನಲ್ಲ, ಈಗ ಮಾಜಿ ಕೇಂದ್ರ ಸಚಿವರೂ ಆದ ಮಣಿಶಂಕರ ಅಯ್ಯರ್ ಅವರು ಭಾನುವಾರ ಪಾಕಿಸ್ತಾನಿ ಜನರನ್ನು ಹೊಗಳಿ ಅವರನ್ನು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದಿದ್ದಾರೆ ಎಂದು ಡಾನ್ ವರದಿ ಮಾಡಿದ್ದು, ಅವರ ಹೇಳಿಕೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನದ ದಿನಪತ್ರಿಕೆಯ ಪ್ರಕಾರ, ಅಯ್ಯರ್ ಅವರು … Continued