ಟಿ20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಬೇಡಿ : ಪಾಕಿಸ್ತಾನಕ್ಕೆ ‘2009ರ ಲಾಹೋರ್ ದಾಳಿ’ ನೆನಪಿಸಿದ ಶ್ರೀಲಂಕಾ

ಕೊಲಂಬೊ: 2026ರ ಟಿ20 ವಿಶ್ವಕಪ್‌ನ ಸಹ-ಆತಿಥೇಯ ರಾಷ್ಟ್ರವಾಗಿರುವ ಶ್ರೀಲಂಕಾ, ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಧಿಕೃತವಾಗಿ ವಿನಂತಿಸಿದೆ. ಪಾಕಿಸ್ತಾನ ಸರ್ಕಾರವು ತನ್ನ ರಾಷ್ಟ್ರೀಯ ತಂಡವು ಟೂರ್ನಿಯಲ್ಲಿ ಭಾಗವಹಿಸಲಿದೆ, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಮಾತ್ರ ಆಡುವುದಿಲ್ಲ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ … Continued

ಬಲೂಚ್ ಬಂಡುಕೋರರು ‘200 ಪಾಕ್‌ ಸೈನಿಕರನ್ನು ಸಾಯಿಸಿದ್ದು ಹೇಗೆ ? ಮಹಿಳಾ ‘ಆತ್ಮಾಹುತಿ ಬಾಂಬರ್‌ಗಳು, ಐಇಡಿ ದಾಳಿಗಳು….

ಕ್ವೆಟ್ಟಾ: ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಪ್ರತ್ಯೇಕತಾವಾದಿ ಗುಂಪು ‘ಬಲೋಚಿಸ್ತಾನ್ ಲಿಬರೇಶನ್ ಆರ್ಮಿ’ (BLA) ಆರಂಭಿಸಿರುವ ‘ಆಪರೇಷನ್ ಹೇರೋಫ್ – ಹಂತ 2’ (Operation Herof Phase II) ಪಾಕಿಸ್ತಾನ ಸರ್ಕಾರ ಮತ್ತು ಸೇನೆಯ ನಿದ್ದೆಗೆಡಿಸಿದೆ. ಕಳೆದ 40 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಈ ನಿರಂತರ ದಾಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಪಾಕಿಸ್ತಾನಿ ಭದ್ರತಾ ಸಿಬ್ಬಂದಿಯನ್ನು ಹತ್ಯೆ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ

ನವದೆಹಲಿ: ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಹಿಂದೆ ಸರಿಯುವುದಿಲ್ಲ. ಆದರೆ, ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ತನ್ನ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಕಣಕ್ಕಿಳಿಯುವುದಿಲ್ಲ. ಭಾನುವಾರ ಸಂಜೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಿಸಿಬಿ … Continued

ಬಲೂಚಿಸ್ತಾನ್‌ : ಬಿಎಲ್‌ ಎ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನ ಸೈನಿಕರು ಸಾವು

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭೀಕರ ಹಿಂಸಾಚಾರ ನಡೆದಿದ್ದು, ಪ್ರತ್ಯೇಕತಾವಾದಿ ಗುಂಪು ‘ಬಲೂಚ್ ಲಿಬರೇಶನ್ ಆರ್ಮಿ’ (BLA) ನಡೆಸಿದ ‘ಆಪರೇಷನ್ ಹೆರೋಫ್ – ಫೇಸ್ 2’ (Operation Herof Phase II) ದಾಳಿಯಲ್ಲಿ ಪಾಕಿಸ್ತಾನದ ಸುಮಾರು 80ಕ್ಕೂ ಹೆಚ್ಚು ಸೈನಿಕರು, ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ದಳದ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜನವರಿ 31 ರಂದು … Continued

ವೀಡಿಯೊ | ವಾಹನದಲ್ಲಿ ಪೈಪುಗಳಿಲ್ಲದ್ದಕ್ಕೆ ಬೆಂಕಿ ನಂದಿಸಲು ಬಕೆಟ್‌ ಬಳಸಿದ ಪಾಕ್ ಅಗ್ನಿಶಾಮಕ ಸಿಬ್ಬಂದಿ ; ಇದು ಪಾಕಿಸ್ತಾನದ ಸ್ಥಿತಿ..!

ಪಾಕಿಸ್ತಾನದ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಗ್ನಿಶಾಮಕ ವಾಹನ ಸ್ಥಳದಲ್ಲಿದ್ದರೂ ಸಹ, ಬೆಂಕಿ ನಂದಿಸಲು ಪೈಪ್‌ ಗಳನ್ನು ಬಳಸದೆ, ಸಿಬ್ಬಂದಿ ಬಕೆಟ್ ಮೂಲಕ ನೀರು ಸುರಿಯುತ್ತಿರುವುದು ಜನರಲ್ಲಿ ಆಕ್ರೋಶ ಮತ್ತು ಮುಜುಗರವನ್ನುಂಟು ಮಾಡಿದೆ. ಪಾಕಿಸ್ತಾನದ ವಸತಿ ಪ್ರದೇಶವೊಂದರಲ್ಲಿ ಕಟ್ಟಡಕ್ಕೆ ಬೆಂಕಿ ಬಿದ್ದಾಗ ಈ ಘಟನೆ … Continued

ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದ : ಆರ್ಥಿಕ ಸಂಕಷ್ಟದ ಭೀತಿಯಲ್ಲಿ ಪಾಕಿಸ್ತಾನ ; 1 ಕೋಟಿ ಉದ್ಯೋಗಕ್ಕೆ ಕುತ್ತು..?

ನವದೆಹಲಿ: ಸುಮಾರು 20 ವರ್ಷಗಳ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ಜನವರಿ 27 ರಂದು ನವದೆಹಲಿಯಲ್ಲಿ ಐತಿಹಾಸಿಕ ‘ಮುಕ್ತ ವ್ಯಾಪಾರ ಒಪ್ಪಂದ’ಕ್ಕೆ (FTA) ಸಹಿ ಹಾಕಿವೆ. ವಿಶ್ವದ ಜನಸಂಖ್ಯೆಯ ಕಾಲು ಭಾಗ ಹಾಗೂ ಜಾಗತಿಕ ಜಿಡಿಪಿಯ ಶೇ. 25 ರಷ್ಟನ್ನು ಪ್ರತಿನಿಧಿಸುವ ಈ ಎರಡು ಆರ್ಥಿಕತೆಗಳ ಒಕ್ಕೂಟವು ಈಗ ಜಾಗತಿಕ … Continued

ನಮಗೆ ನಾಚಿಕೆಯಾಗ್ತಿದೆ…: ಪ್ರಪಂಚದಾದ್ಯಂತ ‘ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ವಿದೇಶಗಳಲ್ಲಿ ಹಣಕ್ಕಾಗಿ ಕೈಚಾಚಲು ನಮಗೆ ನಾಚಿಕೆಯಾಗುತ್ತಿದೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಇಸ್ಲಾಮಾಬಾದ್‌ನಲ್ಲಿ ನಡೆದ ಪ್ರಮುಖ ರಫ್ತುದಾರರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಹದಗೆಟ್ಟ ಆರ್ಥಿಕತೆಯನ್ನು ನಿಭಾಯಿಸಲು ತಾನು ಮತ್ತು ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು … Continued

ಆಪರೇಷನ್ ಸಿಂಧೂರ ವೇಳೆ ಭಾರತದ ವಾಯುಪಡೆ ಪ್ರಾಬಲ್ಯಕ್ಕೆ ಹೆದರಿ ಕದನ ವಿರಾಮಕ್ಕೆ ಗೋಗರೆದ ಪಾಕಿಸ್ತಾನ ; ಸ್ವಿಸ್ ವರದಿ

ನವದೆಹಲಿ: ಏಪ್ರಿಲ್ 22ರ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ನಾಲ್ಕು ದಿನಗಳ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯು ಪಾಕಿಸ್ತಾನವನ್ನು ಅಸಹಾಯಕ ಸ್ಥಿತಿಗೆ ತಳ್ಳಿ ಕದನ ವಿರಾಮಕ್ಕೆ ಒಪ್ಪುವಂತೆ ಮಾಡಿದೆ ಎಂದು ಯುರೋಪಿಯನ್ ಮಿಲಿಟರಿ ವಿಶ್ಲೇಷಣಾ ವರದಿಯೊಂದು ಹೇಳಿದೆ. ಸ್ವಿಟ್ಜರ್ಲೆಂಡ್‌ನ ಪುಲ್ಲಿಯಲ್ಲಿರುವ ‘ಸೆಂಟರ್ ಡಿ ಹಿಸ್ಟೋಯಿರ್ ಎಟ್ ಡಿ ಪ್ರಾಸ್ಪೆಕ್ಟಿವ್ ಮಿಲಿಟೈರ್ಸ್’ … Continued

‘ಆಪರೇಷನ್ ಸಿಂಧೂರ’ ವೇಳೆ ‘ಉಗ್ರರ’ ಪ್ರಧಾನ ಕಚೇರಿ ಸಂಪೂರ್ಣ ಧ್ವಂಸ : ಪಾಕಿಸ್ತಾನ ಕಂಗಾಲಾಗಿತ್ತು ; ಸತ್ಯ ಒಪ್ಪಿಕೊಂಡ ಎಲ್‌ಇಟಿ ಕಮಾಂಡರ್‌…!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ಸೇನಾ ಕಾರ್ಯಾಚರಣೆಯು ಪಾಕಿಸ್ತಾನದ ಬೆನ್ನೆಲುಬು ಮುರಿದಿದೆ. ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್, ಭಾರತದ ಈ ದಾಳಿಯಿಂದ ಪಾಕಿಸ್ತಾನದ ಮುರುದ್ಕೆಯಲ್ಲಿರುವ ಮರ್ಕಜ್ -ಎ- ತೊಯ್ಬಾ ಪ್ರಧಾನ ಕಚೇರಿ ನಾಶವಾಗಿರುವುದಾಗಿ … Continued

ವೀಡಿಯೊ..| ಸೇನಾ ದಿನಾಚರಣೆ : ʼಆಪರೇಷನ್ ಸಿಂಧೂರʼ ಕಾರ್ಯಾಚರಣೆಯ ಹೊಸ ವೀಡಿಯೊ ಬಿಡುಗಡೆ ಮಾಡಿದ ಸೇನೆ

ನವದೆಹಲಿ: ಕಳೆದ ವರ್ಷ ಪಾಕಿಸ್ತಾನದ ಗಡಿ ದಾಟಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ರೋಚಕ ದೃಶ್ಯಗಳನ್ನು ಸೇನಾ ದಿನಾಚರಣೆಯ (Army Day) ಸಂದರ್ಭದಲ್ಲಿ ಗುರುವಾರ ಬಿಡುಗಡೆ ಮಾಡಲಾಗಿದೆ. ಶತ್ರು ರಾಷ್ಟ್ರದ ರಾಡಾರ್ ವ್ಯವಸ್ಥೆ ಹಾಗೂ ವಾಯುನೆಲೆಗಳನ್ನು ಧ್ವಂಸಗೊಳಿಸಿದ ದೃಶ್ಯಗಳು ಈ ವೀಡಿಯೊದಲ್ಲಿವೆ. ಸುಮಾರು ಮೂರು ನಿಮಿಷಗಳ ಕಾಲ ಇರುವ … Continued