ಹೊಸ ವರ್ಷದ ಮೊದಲ ದಿನ 60ನೇ ಮಗುವಿಗೆ ತಂದೆಯಾದ 50 ವರ್ಷದ ವ್ಯಕ್ತಿ…! ಈತನಿಗೆ 100 ಮಕ್ಕಳನ್ನು ಪಡೆಯುವ ಬಯಕೆ…!!

50ರ ಹರೆಯದ ಜಾನ್ ಮುಹಮ್ಮದ್ ಖಿಲ್ಜಿ ಜನವರಿ 1ರಂದು ಭಾನುವಾರ ಬೆಳಗ್ಗೆ 60ನೇ ಮಗುವಿಗೆ ತಂದೆಯಾಗಿದ್ದಾರೆ…! ಅಲ್ಲದೆ, ತನ್ನ ಗುರಿ 100 ಮಕ್ಕಳನ್ನು ಪಡೆಯುವುದು ಎಂದು ಅವರನ್ನು ಉಲ್ಲೇಖಿಸಿ ಕ್ವೆಟ್ಟಾ ವಾಯ್ಸ್‌ ವರದಿ ಮಾಡಿದೆ. 60ನೇ ಮಗುವಿಗೆ ಹಾಜಿ ಖುಶಾಲ್ ಖಾನ್ ಎಂದು ಹೆಸರಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪಾಕಿಸ್ತಾನದ ಕ್ವೆಟ್ಟಾದ ಜಾನ್ ಮುಹಮ್ಮದ್ … Continued

ಜಾಗತಿಕ ಕಳವಳಗಳ ಹೊರತಾಗಿಯೂ ಪಾಕಿಸ್ತಾನ-ಚೀನಾದಿಂದ ಮಾರಣಾಂತಿಕ ವೈರಸ್‌ ತಯಾರಿಕೆ..?: ವರದಿ

ಇಸ್ಲಾಮಾಬಾದ್ : ಕೋವಿಡ್‌-19 ಮತ್ತು ಅದರ ಹೊಸ ರೂಪಾಂತರಗಳು ಇನ್ನೂ ಜಗತ್ತನ್ನು ಪೀಡಿಸುತ್ತಿರುವಾಗ, ಪಾಕಿಸ್ತಾನ ಮತ್ತು ಚೀನಾ ರಾವಲ್ಪಿಂಡಿ ಬಳಿಯ ರಹಸ್ಯ ಕೇಂದ್ರದಲ್ಲಿ ಜೈವಿಕ ಶಸ್ತ್ರಾಸ್ತ್ರಗಳ ಸಂಶೋಧನೆಯನ್ನು ಮುಂದುವರೆಸುತ್ತಿವೆ ಎಂದು ವರದಿಗಳು ಹೇಳಿವೆ. ಕುಖ್ಯಾತ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಪಾಕಿಸ್ತಾನ್ ಆರ್ಮಿ ನಡೆಸುತ್ತಿರುವ, ರಕ್ಷಣಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಡಿಎಸ್‌ಟಿಒ), ಪಾಕಿಸ್ತಾನದಲ್ಲಿ … Continued

ಗುಂಡಿನ ದಾಳಿಯಲ್ಲಿ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಗಾಯ: ಬೆಂಗಾವಲು ಪಡೆ ಮೇಲೆ ದಾಳಿಕೋರರು ಗುಂಡು ಹಾರಿಸಿದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗಾಯಗೊಂಡ ನಂತರ, ಶಂಕಿತ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಆತ ಗುಜ್ರಾನ್‌ವಾಲಾದಲ್ಲಿ ಅಲ್ಲಾವಾಲಾ ಚೌಕ್ ಬಳಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸ್ವಾಗತ ಶಿಬಿರದ ಬಳಿ ಗುಂಡಿನ ದಾಳಿ ನಡೆಸುತ್ತಿರುವ ಚಿತ್ರಗಳು ಹೊರಬಂದಿವೆ. ಮಾಧ್ಯಮ ವರದಿಗಳ ಪ್ರಕಾರ, … Continued

ಪಾಕಿಸ್ತಾನ ಸಿಂಧ್‌ನಲ್ಲಿ ಹಿಂದೂ ಮಹಿಳೆ, ಅಪ್ರಾಪ್ತ ಬಾಲಕಿಯರ ಅಪಹರಿಸಿ ಬಲವಂತವಾಗಿ ಮತಾಂತರ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧದ ಇತ್ತೀಚಿನ ಅಪರಾಧಗಳ ಘಟನೆಗಳಲ್ಲಿ, ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಸಮುದಾಯದ ಮಹಿಳೆ ಮತ್ತು ಇಬ್ಬರು ಹದಿಹರೆಯದ ಹುಡುಗಿಯರನ್ನು ಅಪಹರಿಸಿ, ಬಲವಂತವಾಗಿ ಮತಾಂತರಿಸಲಾಗಿದೆ ಮತ್ತು ಮುಸ್ಲಿಮರೊಂದಿಗೆ ಮದುವೆ ಮಾಡಲಾಗಿದೆ. ಮೊದಲ ಪ್ರಕರಣದಲ್ಲಿ, ಸಿಂಧ್‌ನ ನಾಸರ್‌ಪುರ ಪ್ರದೇಶದಲ್ಲಿ 14 ವರ್ಷದ ಹಿಂದೂ ಹುಡುಗಿಯನ್ನು ಅಪಹರಿಸಲಾಗಿತ್ತು. ಎರಡನೇ ಪ್ರಕರಣದಲ್ಲಿ, ಸಿಂಧ್‌ನ ಮಿರ್ಪುರ್ಖಾಸ್ ಪಟ್ಟಣದ … Continued

ಜ್ಞಾನವಾಪಿ ಕೇಸ್‌ ಹಿಂಪಡೆಯದಿದ್ರೆ ಕನ್ಹಯ್ಯಲಾಲ್‌ಗೆ ಮಾಡಿದಂತೆ ತಲೆ ಕಡಿಯ್ತೇವೆ: ಫಿರ್ಯಾದಿ ಪತಿಗೆ ಪಾಕಿಸ್ತಾನದಿಂದ ಕೊಲೆ ಬೆದರಿಕೆ

ವಾರಾಣಸಿ: ಪಾಕಿಸ್ತಾನದ ನಂಬರ್‌ ಮೂಲಕ ಕರೆ ಮಾಡಿದ ಅಪರಿಚಿತರು ತಲೆ ಕಡಿಯುವುದಾಗಿ ನಮಗೆ ಬೆದರಿಕೆಯೊಡ್ಡಿದ್ದಾರೆ ಎಂದು ಶೃಂಗಾರ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾದಿಯಾಗಿರುವ ಮಹಿಳೆಯ ಪತಿ ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣದ ವಿಚಾರಣೆ ಗುರುವಾರದಿಂದ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪುನರಾರಂಭವಾಗಿದೆ. ಸೋಹನ್ ಲಾಲ್ ಆರ್ಯ ಅವರಿಂದ … Continued

ಸುದೀರ್ಘ ನ್ಯಾಯಾಲಯದ ಹೋರಾಟದ ನಂತರ ಪಾಕ್‌ನಲ್ಲಿ 1200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯದ ಜೀರ್ಣೋದ್ಧಾರ

ಲಾಹೋರ್: ಸುದೀರ್ಘ ನ್ಯಾಯಾಲಯದ ಹೋರಾಟದ ನಂತರ ಅಕ್ರಮ ನಿವಾಸಿಗಳನ್ನು ಹೊರಹಾಕಿದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣೆಯ ಫೆಡರಲ್ ಸಂಸ್ಥೆ ಬುಧವಾರ ತಿಳಿಸಿದೆ. ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಕಳೆದ ತಿಂಗಳು ಲಾಹೋರ್ ಪ್ರಸಿದ್ಧ ಅನಾರ್ಕಲಿ ಬಜಾರ್ ಬಳಿ … Continued

ವಿದ್ಯುತ್ ಬಿಕ್ಕಟ್ಟಿಗೆ ಪಾಕಿಸ್ತಾನ ಹೈರಾಣು: ಈಗ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತದ ಬಗ್ಗೆ ಎಚ್ಚರಿಕೆ ನೀಡಿದ ಸರ್ಕಾರ…!

ಪಾಕಿಸ್ತಾನದ ಟೆಲಿಕಾಂ ಆಪರೇಟರ್‌ಗಳು ತಮ್ಮ ಕಾರ್ಯಾಚರಣೆಗೆ ದೀರ್ಘಾವಧಿಯ ವಿದ್ಯುತ್ ಕಡಿತದಿಂದ ತೊಂದರೆಯುಂಟಾಗುತ್ತಿದ್ದು, ಈ ಕಾರಣದಿಂದ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಬಹುದು ಎಂದು ಗುರುವಾರ ಎಚ್ಚರಿಸಿದ್ದಾರೆ. ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಮಂಡಳಿ (NIBT) ಟ್ವಿಟ್ಟರ್‌ನಲ್ಲಿ, “ಪಾಕಿಸ್ತಾನದ ಟೆಲಿಕಾಂ ಆಪರೇಟರ್‌ಗಳು ರಾಷ್ಟ್ರವ್ಯಾಪಿ ದೀರ್ಘಾವಧಿಯ ವಿದ್ಯುತ್ ಕಡಿತದಿಂದಾಗಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ, … Continued

ಬೇಕಾದ ಹಾಗೆ ಮಾತಾಡುವ ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗ್ತದೆ: ತಿರುಗೇಟು ನೀಡಿದ ಯು.ಟಿ.ಖಾದರ್

ಮಂಗಳೂರು:  ತಮಗೆ ಬೇಕಾದ ಹಾಗೆ  ಮಾತನಾಡುವ ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ಅವರಿಗೆ ನಮ್ಮ ದೇಶದಲ್ಲಿ ಸಿಗುವ ಸ್ವಾತಂತ್ರ್ಯ ಹಾಗೂ ದೇಶದ ಮಹತ್ವ ಗೊತ್ತಾಗುತ್ತದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹಿಜಾಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, … Continued

ನಯಾ ಪಾಕಿಸ್ತಾನ…!? : ಪಾಕಿಸ್ತಾನದಲ್ಲಿ ಸದನದೊಳಗೇ ಪರಸ್ಪರ ಹೊಡೆದಾಡಿಕೊಂಡರು, ಕೂದಲು ಎಳೆದುಕೊಂಡ ಮಹಿಳಾ ಶಾಸಕರು..! ವೀಕ್ಷಿಸಿ

ಇಸ್ಲಾಮಾಬಾದ್: ಭಾನುವಾರ ಪಾಕಿಸ್ತಾನದ ರಾಜಕೀಯದಲ್ಲಿ ಗೊಂದಲದ ದಿನವಾಗಿತ್ತು. ರಾಷ್ಟ್ರೀಯ ಅಸೆಂಬ್ಲಿಯಿಂದ ಪಂಜಾಬ್‌ ವಿಧಾನಸಭೆ ವರೆಗೆ ಗದ್ದಲ ಮತ್ತು ಘೋಷಣೆಗಳದ್ದೇ ಕಾರುಬಾರು.. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಪಂಜಾಬ್ ಗವರ್ನರ್ ಚೌಧರಿ ಸರ್ವರ್ ಅವರನ್ನು ವಜಾಗೊಳಿಸಿದ್ದಾರೆ. ಹೊಸ ಸದನದ ನಾಯಕ ಮತ್ತು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಪಂಜಾಬ್ ವಿಧಾನಸಭೆಯ ಅಧಿವೇಶನವನ್ನು ಭಾನುವಾರ ಕರೆಯಲಾಗಿತ್ತು. ಆದರೆ ಮತದಾನವಿಲ್ಲದೆ … Continued

ಕೋವಿಡ್-19 ನಕಾಶೆಯಲ್ಲಿ ಚೀನಾ-ಪಾಕಿಸ್ತಾನ ಸೇರಿದ ಕಾಶ್ಮೀರ!

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್-19 ಡ್ಯಾಶ್ ಬೋರ್ಡ್ ನಲ್ಲಿ ಪ್ರಕಟಿಸಿದ ವಿಶ್ವ ನಕಾಶೆಯಲ್ಲಿ ಕಾಶ್ಮೀರವನ್ನು ಚೀನಾ, ಪಾಕಿಸ್ತಾನಕ್ಕೆ ಸೇರಿಸಲಾಗಿದೆ. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಶಂತನು ಸೇನ್ ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ. ತಪ್ಪು ಮಾಹಿತಿ ನೀಡುವ ನಕಾಶೆ … Continued