ವೀಡಿಯೊ | ಶಾಲಾ ಭಾಷಣದಲ್ಲಿ ಪಾಕ್‌ ಸೇನೆ ಜೊತೆಗಿನ ನಂಟನ್ನು ಬಹಿರಂಗವಾಗಿ ಒಪ್ಪಿಕೊಂಡ ಎಲ್‌ಇಟಿ ಉಗ್ರ ಸಂಘಟನೆ ಉಪಮುಖ್ಯಸ್ಥ…!

ಪಾಕಿಸ್ತಾನ ಸೇನೆ ಮತ್ತು ಭಯೋತ್ಪಾದಕ ಸಂಘಟನೆಗಳ ನಡುವಿನ ಅಪವಿತ್ರ ಸಂಬಂಧವನ್ನು ಲಷ್ಕರ್-ಎ-ತೈಬಾ (LeT) ಉಪ ಮುಖ್ಯಸ್ಥ ಹಾಗೂ ಪಹಲ್ಗಾಮ್ ಉಗ್ರರ ದಾಳಿಯ ಸಂಚುಕೋರ ಸೈಫುಲ್ಲಾ ಕಸೂರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ. ಈ ಮೂಲಕ ಪಾಕ್ ಸೇನೆಯು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂಬ ಭಾರತದ ದಶಕಗಳ ಕಾಲದ ಆರೋಪಕ್ಕೆ ಪುರಾವೆ ಸಿಕ್ಕಂತಾಗಿದೆ. ಪಾಕಿಸ್ತಾನದ ಶಾಲೆಯೊಂದರಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ … Continued

ವೀಡಿಯೊ..| ಇಸ್ರೇಲ್ ಪ್ರಧಾನಿ ಕಿಡ್ನ್ಯಾಪ್ ಮಾಡಿ ಎಂದು ಅಮೆರಿಕಕ್ಕೆ ಸೂಚಿಸಿದ ಪಾಕ್ ಸಚಿವ ; ಗಾಬರಿಬಿದ್ದು ಬ್ರೇಕ್‌ ತೆಗೆದುಕೊಂಡ ಟಿವಿ ನಿರೂಪಕ…!

ಇಸ್ಲಾಮಾಬಾದ್: ಗಾಜಾ ಮೇಲಿನ ಇಸ್ರೇಲ್ ದಾಳಿಯನ್ನು ಖಂಡಿಸುವ ಭರದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು “ಅಪಹರಿಸುವಂತೆ” ಕರೆ ನೀಡುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜಿಯೋ ನ್ಯೂಸ್ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಖವಾಜಾ ಆಸಿಫ್, “ನೆತನ್ಯಾಹು ಮಾನವಕುಲದ ಅತಿದೊಡ್ಡ ಅಪರಾಧಿ. ಅಮೆರಿಕ … Continued

ಪಾಕ್ ಅಪಪ್ರಚಾರ ಬಯಲಿಗೆ : ಆಪರೇಶನ್‌ ಸಿಂಧೂರ ವೇಳೆ ಸಹಾಯಕ್ಕಾಗಿ ಅಮೆರಿಕದ ಬಳಿ ಓಡಿ ಹೋಗಿದ್ದ ಪಾಕಿಸ್ತಾನ…!

ನವದೆಹಲಿ: ಭಾರತೀಯ ವಾಯುಪಡೆ ನಡೆಸಿದ ‘ಆಪರೇಷನ್ ಸಿಂಧೂರ’ ದಾಳಿಯ ವೇಳೆ ಪಾಕಿಸ್ತಾನವು ಅಮೆರಿಕದ ಸಹಾಯಕ್ಕಾಗಿ ಅಂಗಲಾಚಿತ್ತು ಎಂಬ ಆಘಾತಕಾರಿ ವಿಷಯ ಈಗ ಬಹಿರಂಗವಾಗಿದೆ. ಅಮೆರಿಕ ಸರ್ಕಾರದ ಫಾರಾ (FARA) ಕಾಯ್ದೆಯಡಿ ಸಲ್ಲಿಕೆಯಾದ ದಾಖಲೆಗಳು ಪಾಕಿಸ್ತಾನದ ಸುಳ್ಳು ಮತ್ತು ಅಪಪ್ರಚಾರವನ್ನು ಜಗತ್ತಿನ ಮುಂದೆ ತೆರೆದಿಟ್ಟಿವೆ. ಭಾರತದ ವಾಯುದಾಳಿಯಿಂದ ಕಂಗೆಟ್ಟಿದ್ದ ಪಾಕಿಸ್ತಾನವು, ತನ್ನ ವಾಯುನೆಲೆಗಳು ಮತ್ತು ಉಗ್ರರ ಶಿಬಿರಗಳನ್ನು … Continued

ಭಾರತದ ಆಪರೇಷನ್ ಸಿಂಧೂರ ನಿಲ್ಲಿಸುವಂತೆ ಅಮೆರಿಕದ ಕೈಕಾಲು ಹಿಡಿದ ಪಾಕಿಸ್ತಾನ : ಅಮೆರಿಕ ಉನ್ನತಾಧಿಕಾರಿಗಳ ಜೊತೆ 60ಕ್ಕೂ ಹೆಚ್ಚು ಸಭೆ…!

ವಾಷಿಂಗ್ಟನ್/ನವದೆಹಲಿ: 2025ರ ಮೇ ತಿಂಗಳಲ್ಲಿ ನಡೆದ ‘ಆಪರೇಷನ್ ಸಿಂಧೂರ’ (Operation Sindoor) ವೇಳೆ ಭಾರತೀಯ ಸೇನೆಯು ನಡೆಸಿದ ಭೀಕರ ದಾಳಿಯಿಂದ ಕಂಗೆಟ್ಟಿದ್ದ ಪಾಕಿಸ್ತಾನ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ತಡೆಯಲು ಅಮೆರಿಕಾದಲ್ಲಿ ದೊಡ್ಡ ಮಟ್ಟದ ರಾಜತಾಂತ್ರಿಕ ಲಾಬಿ ರೂಪಿಸಿತ್ತು ಎಂಬ ವಿಷಯ ಈಗ ಹೊರಬಿದ್ದಿದೆ. ಅಮೆರಿಕಾ ಸರ್ಕಾರದ ಇತ್ತೀಚಿನ ದಾಖಲೆಗಳ ಪ್ರಕಾರ, ಭಾರತದ ಸೈನಿಕ ಕಾರ್ಯಾಚರಣೆಯನ್ನು ಹೇಗಾದರೂ … Continued

ಸಂಪೂರ್ಣ ಜಮ್ಮು-ಕಾಶ್ಮೀರ ಭಾರತದೊಂದಿಗೆ ಮರುಸೇರ್ಪಡೆಯಾಗಲಿ’: ಬ್ರಿಟಿಷ್ ಸಂಸದ

ಜೈಪುರ: ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಭಾರತದ ನಿಲುವಿಗೆ ತಮ್ಮ ದೀರ್ಘಕಾಲದ ಬೆಂಬಲವನ್ನು ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್‌ಮನ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದ ಪ್ರದೇಶವು ಭಾರತದೊಂದಿಗೆ ಮರುಸೇರ್ಪಡೆಯಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸಬೇಕೆಂಬ ತಮ್ಮ ಆಗ್ರಹವು ಮೂರು ದಶಕಗಳಷ್ಟು ಹಳೆಯದಾಗಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ … Continued

ಬಲೂಚಿಸ್ತಾನದಲ್ಲಿ ಚೀನಾ ಸೇನೆ ನಿಯೋಜನೆ ಆತಂಕ : ವಿದೇಶಾಂಗ ಸಚಿವ ಜೈಶಂಕರಗೆ ಪತ್ರ ಬರೆದ ಬಲೂಚ್ ನಾಯಕ

ನವದೆಹಲಿ/ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮುಂದಿನ ಕೆಲವು ತಿಂಗಳುಗಳಲ್ಲಿ ಚೀನಾ ತನ್ನ ಸೇನಾ ಪಡೆಗಳನ್ನು ನಿಯೋಜಿಸುವ ಸಾಧ್ಯತೆಯಿದೆ ಎಂದು ಬಲೂಚ್ ನಾಯಕ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಮಿರ್ ಯಾರ್ ಬಲೂಚ್ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ ಅವರಿಗೆ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಚೀನಾ ಮತ್ತು … Continued

ಭಾರತದ ʼಆಪರೇಶನ್‌ ಸಿಂಧೂರʼ ; ಪಾಕಿಸ್ತಾನದ ವಾಯುನೆಲೆ-ಸೈನಿಕರಿಗೆ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕ್‌ ವಿದೇಶಾಂಗ ಸಚಿವ…!

ಇಸ್ಲಾಮಾಬಾದ್/ನವದೆಹಲಿ: ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಮುಖಭಂಗಕ್ಕೀಡಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಭಾರತ ನಡೆಸಿದ ʼಆಪರೇಶನ್‌ ಸಿಂಧೂರʼ ಕಾರ್ಯಾಚರಣೆಯ ‘ನಿಖರ ವೈಮಾನಿಕ ದಾಳಿ’ಯಿಂದ (Precision Strikes) ತನ್ನ ಸೇನಾ ನೆಲೆಗಳಿಗೆ ಭಾರಿ ಹಾನಿಯಾಗಿರುವುದನ್ನು ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಶನಿವಾರ ನಡೆದ ವರ್ಷಾಂತ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಮತ್ತು ಉಪ ಪ್ರಧಾನಿ ಇಶಾಕ್ … Continued

ಪಾಕಿಸ್ತಾನದಲ್ಲಿ ತೀವ್ರಗೊಂಡ ಪ್ರತಿಭೆಗಳ ಪಲಾಯನ: ಪಾಕ್‌ ಸೇನಾ ಮುಖ್ಯಸ್ಥನ ಹೇಳಿಕೆಗೆ ಜನರಿಂದಲೇ ಅಪಹಾಸ್ಯ…

ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟು ಮತ್ತು ರಾಜಕೀಯ ಅಸ್ಥಿರತೆಯಿಂದ ಕಂಗೆಟ್ಟಿರುವ ಪಾಕಿಸ್ತಾನದಲ್ಲಿ ಈಗ ‘ಪ್ರತಿಭೆಗಳ ಪಲಾಯನ’ (Brain Drain)ದ ಭೀತಿ ಎದುರಾಗಿದೆ.  ಕೇವಲ ಎರಡು ವರ್ಷಗಳಲ್ಲಿ ಸಾವಿರಾರು ವೈದ್ಯರು, ಇಂಜಿನಿಯರ್‌ಗಳು ಮತ್ತು ಅಕೌಂಟೆಂಟ್‌ಗಳು ದೇಶ ತೊರೆದಿದ್ದಾರೆ ಎಂದು ಸರ್ಕಾರದ ಇತ್ತೀಚಿನ ವರದಿಯೊಂದು ಮಾಹಿತಿ ನೀಡಿದೆ. ಇದು ಪಾಕಿಸ್ತಾನಿಗಳು ತಮ್ಮ ಸರ್ಕಾರವನ್ನು  ಹಾಗೂ ಅದರ ಸೇನಾ ಮುಖ್ಯಸ್ಥ ಅಸಿಮ್ … Continued

ವೀಡಿಯೊ…| ಭಾರತ ದಾಳಿ ಮಾಡಿದ್ರೆ ಹೇಗೆ ಆಕ್ಷೇಪಿಸ್ತೀರಿ..? ಅಫ್ಘಾನಿಸ್ತಾನ ವಿಚಾರದಲ್ಲಿ ತಮ್ಮ ದೇಶದ ನೀತಿ ಟೀಕಿಸಿದ ಪಾಕ್‌ ನಾಯಕ..!

ಇಸ್ಲಾಮಾಬಾದ್/ಕರಾಚಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳ ವಿರುದ್ಧ ಪಾಕಿಸ್ತಾನದ ಸಂಸದ ಹಾಗೂ ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ (JUI-F) ಮುಖ್ಯಸ್ಥ ಮೌಲಾನಾ ಫಜ್ಲರ್ ರೆಹಮಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತವು ಪಾಕಿಸ್ತಾನದ ನೆಲದ ಮೇಲಿನ ಉಗ್ರರ ತಾಣಗಳನ್ನು ಧ್ವಂಸಗೊಳಿಸಲು ನಡೆಸಿದ ‘ಆಪರೇಷನ್ ಸಿಂಧೂರ’ವನ್ನು ಉಲ್ಲೇಖಿಸಿ, ಪಾಕಿಸ್ತಾನದ ನಾಯಕತ್ವದ ಇಬ್ಬಂದಿ ನೀತಿಯನ್ನು ಅವರು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ … Continued

ವೀಡಿಯೊ..| ‘ದೈವಿಕ ಮಧ್ಯಪ್ರವೇಶ ನಮಗೆ ಸಹಾಯ ಮಾಡ್ತು…’: ಭಾರತ-ಪಾಕ್ ಸಂಘರ್ಷದ ಬಗ್ಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: ಈ ವರ್ಷದ ಮೇ ತಿಂಗಳಲ್ಲಿ ಭಾರತದೊಂದಿಗೆ ನಡೆದ ಸೇನಾ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನಕ್ಕೆ “ದೈವಿಕ ಮಧ್ಯಪ್ರವೇಶ” (Divine Intervention) ನಮಗೆ ಸಹಾಯ ಮಾಡಿದೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಹೇಳಿಕೆ ನೀಡಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಉಲೇಮಾ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರ ಭಾಷಣದ ವೀಡಿಯೊ ಈಗ ಸಾಮಾಜಿಕ … Continued