ವಿಡಿಯೊ | ಅವರೂ ನಮಗೆ ಭಾರತದಂತೆಯೇ ಶತ್ರುಗಳು ; ಪಿಒಕೆಯಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಸಮರ್ಥನೆ

ಇಸ್ಲಾಮಾಬಾದ್/ನವದೆಹಲಿ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ(ಪಿಒಕೆ)ದಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ಸಮರ್ಥಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಿಒಕೆ ಪ್ರತಿಭಟನಾಕಾರರನ್ನು ಭಾರತಕ್ಕೆ ಸರಿಸಮಾನವಾದ ಶತ್ರುಗಳೆಂದು ಪರಿಗಣಿಸುತ್ತೇನೆ ಎಂದು ಅವರು ಹೇಳಿದ್ದಾರೆ. “ನಾನು ಆಜಾದ್ ಕಾಶ್ಮೀರದ ಪ್ರತಿಭಟನಾಕಾರರನ್ನು ಭಾರತದಂತೆಯೇ ಶತ್ರುಗಳ ವರ್ಗದಲ್ಲಿ ಇಡುತ್ತೇನೆ. … Continued

ವಿಡಿಯೋ | ಅಸ್ತಿತ್ವದಲ್ಲೇ ಇಲ್ಲದ ಭಾರತದ ವಾಯುನೆಲೆಗಳ ಮೇಲೆ ದಾಳಿ ಮಾಡಿದ್ದಾಗಿ ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ…!

ಕಳೆದ ವರ್ಷ ನಡೆದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿತ್ತು. ಭಾರತದ ‘ಆಪರೇಷನ್ ಸಿಂಧೂರ’ಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ನಗರಗಳು ಮತ್ತು ರಕ್ಷಣಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಸರಣಿ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಿತ್ತು. ಪಾಕಿಸ್ತಾನದ ‘ಆಪರೇಷನ್ ಬುನ್ಯಾನ್ ಉಲ್ ಮರ್ಸೂಸ್’ ಹೆಸರಿನ ಸೇನಾ ಕಾರ್ಯಾಚರಣೆಯ ಭಾಗವಾಗಿ ಜಮ್ಮು … Continued