ಭಾರತ-ಕೆನಡಾ ಬಾಂಧವ್ಯ ಹಾಳು ಮಾಡಲು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಚು ರೂಪಿಸಿತ್ತು ಪಾಕಿಸ್ತಾನದ ಐಎಸ್‌ಐ : ವರದಿ

ನವದೆಹಲಿ : ಭಾರತ-ಕೆನಡಾ ನಡುವಿನ ಸಂಬಂಧವನ್ನು ಹದಗೆಡಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನು ಯೋಜಿಸಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ನಿಜ್ಜರನ್ನು ಕೊಲ್ಲಲು ಐಎಸ್‌ಐ ಕ್ರಿಮಿನಲ್‌ಗಳನ್ನು ನೇಮಿಸಿಕೊಂಡಿತ್ತು ಮತ್ತು ಕಳೆದ ಎರಡು ವರ್ಷಗಳಲ್ಲಿ ಕೆನಡಾಕ್ಕೆ ಆಗಮಿಸಿದ ಗ್ಯಾಂಗ್‌ಸ್ಟರ್‌ಗಳನ್ನು ಸಂಪೂರ್ಣವಾಗಿ ಬೆಂಬಲಿಸುವಂತೆ ನಿಜ್ಜರ್‌ … Continued