ಕೇರಳ: ಪಾಲಕ್ಕಾಡ್‌ನಿಂದ ಮೆಟ್ರೋ ಮ್ಯಾನ್‌ ಸ್ಪರ್ಧೆ

ನವ ದೆಹಲಿ: ಏ.೬ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಎಂದೇ ಹೇಳಲಾಗುತ್ತಿರುವ ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಕಂಜಿರಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಆಲ್ಫಾನ್ಸೊ, ತ್ರಿಶೂರ್ ಅಸೆಂಬ್ಲಿ ಕ್ಷೇತ್ರದಿಂದ ಸುರೇಶ್ ಗೋಪಿ ಸ್ಪರ್ಧಿಸಲಿದ್ದಾರೆ. ಶ್ರೀಧರನ್ ಕೇರಳದ ಪಾಲಕ್ಕಾಡ್ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕೇರಳ ಬಿಜೆಪಿ ಘಟಕದ … Continued