25 ವರ್ಷದ ಹಿಂದಿನ ಸಾಲ ತೀರಿಸಲು ವಿಳಾಸ, ಮೊಬೈಲ್ ನಂಬರ್‌ ಇಲ್ಲದೆ ಸ್ನೇಹಿತನ ಹುಡುಕಿಕೊಂಡು ಕೇರಳದಿಂದ ತೆಲಂಗಾಣಕ್ಕೆ ಬಂದ ವ್ಯಕ್ತಿ…!

ಧರ್ಮಪುರಿ (ತೆಲಂಗಾಣ): ಸ್ನೇಹ ಮತ್ತು ಪ್ರಾಮಾಣಿಕತೆಗೆ ಅಪರೂಪದ ನಿದರ್ಶನವಾಗಿ, ಕೇರಳದ ವ್ಯಕ್ತಿಯೊಬ್ಬರು ಸುಮಾರು 25 ವರ್ಷಗಳ ಹಿಂದೆ ಸ್ನೇಹಿತನಿಂದ ಪಡೆದಿದ್ದ ಸಾಲವನ್ನು ತೀರಿಸಲು ತೆಲಂಗಾಣದ ಧರ್ಮಪುರಿಗೆ ಬಂದು ಅದನ್ನು ಮರಳಿಸಿದ ಘಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ, ಅವರಿಗೆ ತಮ್ಮ ಹಳೆಯ ಸ್ನೇಹಿತನನ್ನು ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ ಅವರು ಪ್ರಸ್ತುತ ಗಲ್ಫ್ ದೇಶದಲ್ಲಿದ್ದಾರೆ. … Continued

ಕೇರಳ: ಪಾಲಕ್ಕಾಡ್‌ನಿಂದ ಮೆಟ್ರೋ ಮ್ಯಾನ್‌ ಸ್ಪರ್ಧೆ

ನವ ದೆಹಲಿ: ಏ.೬ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಎಂದೇ ಹೇಳಲಾಗುತ್ತಿರುವ ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಕಂಜಿರಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಆಲ್ಫಾನ್ಸೊ, ತ್ರಿಶೂರ್ ಅಸೆಂಬ್ಲಿ ಕ್ಷೇತ್ರದಿಂದ ಸುರೇಶ್ ಗೋಪಿ ಸ್ಪರ್ಧಿಸಲಿದ್ದಾರೆ. ಶ್ರೀಧರನ್ ಕೇರಳದ ಪಾಲಕ್ಕಾಡ್ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕೇರಳ ಬಿಜೆಪಿ ಘಟಕದ … Continued