ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್ ಸಹಚರ ಜಾಮೀನಿನ ಮೇಲೆ ಬಿಡುಗಡೆ

ಮೈಸೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದಂತಚೋರ ವೀರಪ್ಪನ್‌ನ ಸಹಚರ ಜ್ಞಾನಪ್ರಕಾಶ ಮಂಗಳವಾರ ಬೆಳಗ್ಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 68ರ ಹರೆಯದ ಜ್ಞಾನಪ್ರಕಾಶನನ್ನು ಇಬ್ಬರ ಶ್ಯೂರಿಟಿ ಹಾಗೂ 5 ಲಕ್ಷ ರೂ. ಬಾಂಡ್ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಶ್ವಾಸಕೋಶದ ಕ್ಯಾನ್ಸರ್ (Lung Cancer) … Continued