ಇಸ್ರೇಲ್-ಹಮಾಸ್ ಯುದ್ಧ : ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆ ನಿರ್ಣಯದ ಮೇಲಿನ ಮತದಾನಕ್ಕೆ ಗೈರಾದ ಭಾರತ ; ಯಾಕೆಂದರೆ….

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಲ್ಲಿ ಭಾರತ ಮತದಾನದಿಂದ ದೂರ ಉಳಿದಿದೆ. ತನ್ನ ಗೈರಾಗುವ ನಿರ್ಧಾರಕ್ಕೆ ವಿವರಿಸಿದ ಭಾರತ, ಭಯೋತ್ಪಾದನೆಯ ವಿರುದ್ಧ ವಿಶ್ವ ಸಂಸ್ಥೆಯು ಸ್ಪಷ್ಟ ಸಂದೇಶವನ್ನು ಕಳುಹಿಸಬೇಕಾಗಿದೆ, ಆದರೆ ಕದನ ವಿರಾಮಕ್ಕೆ ಕರೆ ನೀಡಿದ ನಿರ್ಣಯದಲ್ಲಿ ಹಮಾಸ್ ಬಗ್ಗೆ ಉಲ್ಲೇಖಿಸಿಲ್ಲ ಎಂದು ಹೇಳಿದೆ. … Continued