ನೀರಿನ ತೊಟ್ಟಿಯಲ್ಲಿ ಮೂರು ಪಂಚಲೋಹ ವಿಗ್ರಹ ಪತ್ತೆ

ಕೊಯಮತ್ತೂರು: ಇಲ್ಲಿನ ಐತಿಹಾಸಿಕ ಪತ್ತೀಶ್ವರರ್ ದೇವಾಲಯದ ನೀರಿನ ತೊಟ್ಟಿಯಲ್ಲಿ ಮೂರು ಪಂಚಲೋಹ ವಿಗ್ರಹಗಳನ್ನು ದೊರೆತಿದೆ. ದೇವಾಲಯ ಸಮಿತಿ ಅವುಗಳನ್ನು ಸೋಮವಾರ ವಶಕ್ಕೆ ತೆಗೆದುಪಡೆದುಕೊಂಡಿದೆ. ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರ ಕಣ್ಣಿಗೆ ಬಾವಿಯ ಪಕ್ಕದ ತೊಟ್ಟಿಯಲ್ಲಿ ವಿಗ್ರಹಗಳು ಬಿದ್ದಿರುವುದು ಕಂಡುಬಂದಿದೆ. ಗಮನಿಸಿದ ಅವರು ತಕ್ಷಣ ದೇವಾಲಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಎರಡರಿಂದ ಮೂರು ಅಡಿ ಎತ್ತರರ ವಿಷ್ಣು … Continued