ಸೆ.30ರೊಳಗೆ 2ಎ ಮೀಸಲಾತಿ ಘೋಷಿಸದಿದ್ದರೆ ಅ 1ರಿಂದ ಧರಣಿ: ಜಯಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ ಮುಂದಿನ ಸೆ.30ರ ಒಳಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನೂತನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ಧರಣಿ ವೇಳೆ ಗೃಹಸಚಿವರಾಗಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೊಮ್ಮಾಯಿ 3 ಬಾರಿ ಗೆಲ್ಲಲು ನಮ್ಮ ಸಮಾಜ … Continued