ಪಂಚಮಸಾಲಿ ಸಮಾವೇಶದ ಹಿನ್ನೆಲೆ: ಸಚಿವ ಸಿ.ಸಿ.ಪಾಟೀಲ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು; ಭಾನುವಾರ ಅರಮನೆ ಮೈದಾನದಲ್ಲಿ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯುತ್ತಿದ್ದರೆ, ಇತ್ತ ಸಚಿವ ಸಿ.ಸಿ.ಪಾಟೀಲ್ ನಿವಾಸದಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆದಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರು, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಭೆ ಸೇರಿ ಸಮಾಲೋಚನೆ ನಡೆಸಿದರು. ಸಮಾವೇಶ … Continued

ನೋಟಿಸ್‌ಗೆ ಹೆದರುವವ ನಾನಲ್ಲ, ಪಂಚಮಸಾಲಿಗಳಿಗೆ ೨ಎ ತಗೊಂಡೇ ಹೋಗ್ತೀವಿ:ಯತ್ನಾಳ

ಬೆಂಗಳೂರು: ನನಗೆ ನೋಟಿಸ್ ಕೊಡುವುದರಿಂದ ನನ್ನ ಬಾಯಿ ಬಂದ ಮಾಡ್ಲಿಕ್ಕೆ ಆಗುವುದಿಲ್ಲ. ಅದಕ್ಕೆಲ್ಲ ನಾನು ಹೆದರುವವನೂ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ೨ಎ ಮೀಸಲಿಗೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಬೃಹತ್ ಹಕ್ಕೊತ್ತಾಯದ ಸಮಾವೇಶದಲ್ಲಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜವನ್ನು 3ಬಿಗೆ ಸೇರಿಸಿದ್ದೇ … Continued