ಪಶ್ಚಿಮ ಬಂಗಾಳ ಪಂಚಾಯತ ಚುನಾವಣೆಯಲ್ಲಿ ಮತದಾನದ ವೇಳೆ ಹಿಂಸಾಚಾರ : 9 ಮಂದಿ ಸಾವು

ಕೋಲ್ಕತ್ತಾ: ಮೂರು ಹಂತದ ಪಂಚಾಯತಿ ಚುನಾವಣೆಗೆ ಇಂದು, ಶನಿವಾರ ಗ್ರಾಮೀಣ ಪಶ್ಚಿಮ ಬಂಗಾಳದ ಮತದಾನದ ವೇಳೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ಹತ್ಯೆಯಾದವರಲ್ಲಿ ಐವರು ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಬಿಜೆಪಿ, ಎಡ ಮತ್ತು ಕಾಂಗ್ರೆಸ್‌ನ ತಲಾ ಒಬ್ಬ ಕಾರ್ಯಕರ್ತ ಮತ್ತು ಒಬ್ಬ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತಾರೂಢ ತೃಣಮೂಲ … Continued

ಪಂಚಾಯತ ಚುನಾವಣೆಗೆ 21 ಕಿಮೀ ಓಡಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ…! ಕಾರಣ…?

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಿರುವುದು ಈಗ ಭಾರೀ ಸುದ್ದಿಯಾಗಿದೆ. ಅಬ್ಬರ, ಪಟಾಕಿ, ಜನರ ಜೈಕಾರ ಯಾವುದೂ ಇಲ್ಲದೆ ಅವರು 21 ಕಿಮೀ ಓಡಿ ಬಂದು ವಿಭಿನ್ನವಾಗಿ ನಾಮಪತ್ರ ಸಲ್ಲಿಸಿರುವುದು ಜನರ ಗಮನ ಸೆಳೆದಿದೆ. ಪಶ್ಚಿಮ ಬಂಗಾಳದಲ್ಲಿ ಸದ್ಯ ಪಂಚಾಯತ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಡಾರ್ಜಿಲಿಂಗ್‌ ಹಿಲ್ಸ್‌ನ ಮಾಜಿ ಸೈನಿಕ, ಶರಣ್‌ … Continued