ʼಬಿಜೆಪಿಗರೇ ನಾನೂ ರೌಡಿ, ನಂಗೂ ಪಕ್ಷದಲ್ಲಿ ಸ್ಥಾನ ಕೊಡಿ’ ಎಂದು ಬೋರ್ಡ್​ ಹಿಡಿದು ನಿಂತ ರೌಡಿ ಶೀಟರ್​ ಈಗ ಪೊಲೀಸ್​ ಅತಿಥಿ

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರೌಡಿ ಶೀಟರ್​ ಪಾಲಿಟಿಕ್ಸ್ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ ನಗರದಲ್ಲಿ ವ್ಯಕ್ತಿಯೊಬ್ಬ ‘ನಾನೂ ರೌಡಿ, ನನ್ನನ್ನೂ ಬಿಜೆಪಿಗೆ ಸೇರಿಸಿಕೊಳ್ಳಿ’ ಎಂದು ಬೋರ್ಡ್​ ಹಿಡಿದು ನಿಂತುಕೊಂಡು ಎಲ್ಲರ ಗಮನ ಸೆಳೆದಿದ್ದಾನೆ. ಮೈಸೂರಿನ ನ್ಯಾಯಾಲಯದ ಮುಂದೆ ಇರುವ ಗಾಂಧಿ ಪ್ರತಿಮೆ ಬಳಿ ಮಂಜು ಅಲಿಯಾಸ್ ಪಾನಿಪುರಿ ಮಂಜು … Continued