ನಟ ಚೇತನ್ ವಿರುದ್ಧ ನಾವು ಪಂಜುರ್ಲಿ ದೈವಕ್ಕೆ ದೂರು ಕೊಡ್ತೇವೆ

ಉಡುಪಿ: “ಕಾಂತಾರ” ಸಿನಿಮಾ ಸದ್ಯ ಅಂತಾರಾಷ್ಟೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ತೋರಿಸಿರುವ ಭೂತಾರಾಧನೆಯ ಕುರಿತಾಗಿ ಹಲವರು ಪರ, ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿಯೂ ನಟ ಚೇತನ್ ದೈವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈಗ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಪಂಜುರ್ಲಿ ದೈವಕ್ಕೆ ದೂರು … Continued