ತಮಿಳುನಾಡು ಚುನಾವಣೆ ಸನಿಹದಲ್ಲಿ ಡಿಎಂಕೆ ಸೇರಿದ ಓ. ಪನ್ನೀರ್‌ಸೆಲ್ವಂ

ಚೆನ್ನೈ: ಎಐಎಡಿಎಂಕೆಯಿಂದ ಉಚ್ಚಾಟಿತಗೊಂಡಿದ್ದ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ (ಒಪಿಎಸ್) ಅವರು ಶುಕ್ರವಾರ ಅಧಿಕೃತವಾಗಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಮ್ಮ ಹಳೆಯ ಪಕ್ಷದಲ್ಲಾದ “ಕಹಿ ಅನುಭವಗಳೇ” ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದು, ಇದು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ. … Continued

ಪನ್ನೀರಸೆಲ್ವಂ ಪರವಾಗಿ ಮದ್ರಾಸ್ ಹೈಕೋರ್ಟ್ ತೀರ್ಪು, ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆ ನಡೆಸಲು ಆದೇಶ

ಚೆನ್ನೈ: ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸಾಮಾನ್ಯ ಮಂಡಳಿ ಸಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್, ಓ ಪನ್ನೀರಸೆಲ್ವಂ (ಒಪಿಎಸ್) ಪರವಾಗಿ ತೀರ್ಪು ನೀಡಿದೆ. ಜಸ್ಟಿಸ್ ಜಿ ಜಯಚಂದ್ರನ್ ಅವರು ಜೂನ್ 23ರಂತೆಯೇ ಎಐಎಡಿಎಂಕೆ ಯಥಾಸ್ಥಿತಿ ಮುಂದುವರಿಯುತ್ತದೆ ಎಂದು ತೀರ್ಪು ನೀಡಿದರು ಹಾಗೂ ಅವರು ಹೊಸದಾಗಿ ಸಾಮಾನ್ಯ ಮಂಡಳಿ ಸಭೆ ನಡೆಸಲು … Continued