ಮಹಿಳೆಗೆ ಬಂದ ಪಾರ್ಸೆಲ್‌ ನಲ್ಲಿ ಇತ್ತು ಅಪರಿಚಿತ ವ್ಯಕ್ತಿಯ ಶವ…! ₹ 1.3 ಕೋಟಿ ಹಣದ ಬೇಡಿಕೆಯ ಪತ್ರ…!!

ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯ ಶವವಿದ್ದ ಪಾರ್ಸೆಲ್ ಬಂದಿದ್ದು, ಅದನ್ನು ನೋಡಿ ಮಹಿಳೆ ಆಗಾತಕ್ಕೆ ಒಳಗಾಗಿದ್ದಾಳೆ…! ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಭಯಾನಕ ಘಟನೆ ವರದಿಯಾಗಿದೆ. ನಾಗ ತುಳಸಿ ಎಂಬ ಮಹಿಳೆಯೊಬ್ಬರು ಮನೆ ನಿರ್ಮಿಸಲು ಆರ್ಥಿಕ ಸಹಾಯಕ್ಕಾಗಿ ಕ್ಷತ್ರಿಯ ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. … Continued

ಬೆಂಗಳೂರು : ಅಂಚೆ ಮೂಲಕ ತರಿಸಿಕೊಂಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ…!

ಬೆಂಗಳೂರು : ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಾಮರಾಜಪೇಟೆ ಫಾರಿನ್‌ ಫೋಸ್ಟ್‌ ಆಫೀಸ್‌ಗೆ ಯು.ಎಸ್‌., ಯು.ಕೆ., ಬೆಲ್ಜಿಯಂ, ಥೈಲ್ಯಾಂಡ್‌, ನೆದರ್‌ ಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ … Continued