ಮಹಿಳೆಗೆ ಬಂದ ಪಾರ್ಸೆಲ್ ನಲ್ಲಿ ಇತ್ತು ಅಪರಿಚಿತ ವ್ಯಕ್ತಿಯ ಶವ…! ₹ 1.3 ಕೋಟಿ ಹಣದ ಬೇಡಿಕೆಯ ಪತ್ರ…!!
ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯ ಶವವಿದ್ದ ಪಾರ್ಸೆಲ್ ಬಂದಿದ್ದು, ಅದನ್ನು ನೋಡಿ ಮಹಿಳೆ ಆಗಾತಕ್ಕೆ ಒಳಗಾಗಿದ್ದಾಳೆ…! ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಭಯಾನಕ ಘಟನೆ ವರದಿಯಾಗಿದೆ. ನಾಗ ತುಳಸಿ ಎಂಬ ಮಹಿಳೆಯೊಬ್ಬರು ಮನೆ ನಿರ್ಮಿಸಲು ಆರ್ಥಿಕ ಸಹಾಯಕ್ಕಾಗಿ ಕ್ಷತ್ರಿಯ ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. … Continued